ಪಶು ಚಿಕಿತ್ಸಾಲಯದಲ್ಲಿ ದಿನವಿಡೀ ಸೇವೆ ಇಲ್ಲ; ಸಿಬಂದಿ ಕೊರತೆ


Team Udayavani, Oct 25, 2021, 5:42 AM IST

ಪಶು ಚಿಕಿತ್ಸಾಲಯದಲ್ಲಿ ದಿನವಿಡೀ ಸೇವೆ ಇಲ್ಲ; ಸಿಬಂದಿ ಕೊರತೆ

ಬಂಟ್ವಾಳ: ಅಮ್ಮುಂಜೆ ಗ್ರಾಮದ ಬೆಂಜನಪದವಿನಲ್ಲಿ ಸುಸಜ್ಜಿತ ಪಶು ಚಿಕಿತ್ಸಾಲಯವಿದೆ. ಆದರೆ ಸಿಬಂದಿ ಕೊರತೆಯಿಂದ ಅಲ್ಲಿ ದಿನವಿಡೀ ಸೇವೆ ಇಲ್ಲದಾಗಿದೆ. ಪಂಜಿಕಲ್ಲು ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬಂದಿ ಮಧ್ಯಾಹ್ನದ ಬಳಿಕ ಬೆಂಜನಪದವಿಗೆ ತೆರಳಿ ಕರ್ತವ್ಯ ನಿರ್ವಹಿಸಬೇಕಾದ ಸ್ಥಿತಿ ಇದೆ.

ಪ್ರಸ್ತುತ ಇಲಾಖೆಯಲ್ಲಿ ಹಲವು ಸಿಬಂದಿ ಕೊರತೆ ಇದ್ದು, ಹೀಗಾಗಿ ಇರುವ ಸಿಬಂದಿ 2-3 ಜವಾಬ್ದಾರಿಗಳನ್ನು ನಿರ್ವಹಿಸಬೇಕಾದ ಸ್ಥಿತಿ ಇದೆ. ಹೀಗಾಗಿ ಬೆಂಜನಪದವು ಕೇಂದ್ರ ಮಧ್ಯಾಹ್ನದ ಬಳಿಕ ತೆರೆಯುತ್ತಿದ್ದು, ಬೆಂಜನ ಪದವು ಪಶು ಚಿಕಿತ್ಸಾ ಕೇಂದ್ರದಲ್ಲಿದ್ದ ಡಿ ಗ್ರೂಪ್‌ ಸಿಬಂದಿ ನಿವೃತ್ತಿ ಹೊಂದಿದ ಬಳಿಕ ಈ ಸ್ಥಿತಿ ಬಂದಿದೆ.

ಅಲ್ಲಿಗೆ ಡೆಪ್ಯುಟೇಶನ್‌ ಆಧಾರದಲ್ಲಿ ನಿರೀಕ್ಷಕರೊಬ್ಬರು ಆಗಮಿ ಸುತ್ತಿದ್ದು, ಅವರು ಬೆಳಗ್ಗಿನ ಹೊತ್ತು ಪಂಜಿಕಲ್ಲು ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಹೀಗಾಗಿ ಇಲ್ಲಿ ಮಧ್ಯಾಹ್ನದ ಬಳಿಕ ತೆರೆಯುತ್ತದೆ. ಎರಡು ವರ್ಷಗಳ ಹಿಂದೆ ಬೆಂಜಪದವಿನ ಪಶು ಚಿಕಿತ್ಸಾಲಯಕ್ಕೆ ಸುಸಜ್ಜಿತ ಕಟ್ಟಡ ನಿರ್ಮಾಣಗೊಂಡಿದೆ. ಆದರೆ ಸಿಬಂದಿಯಿಲ್ಲದೆ ಸಮರ್ಪಕ ಸೇವೆ ಇಲ್ಲದಾಗಿದೆ.

ಇದನ್ನೂ ಓದಿ:ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿ ಆರಂಭಿಕ ಆಘಾತ ನೀಡಿದ ಪಾಕ್

ಪಶು ಚಿಕಿತ್ಸಾಲಯದ ನಾಮಫಲಕದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 1, ಮಧ್ಯಾಹ್ನ 3ರಿಂದ ಸಂಜೆ 5ರ ವರೆಗೆ ಸೇವೆ ಸಿಗುತ್ತದೆ ಎಂದು ಬರೆದಿದ್ದರೂ ಸಿಬಂದಿ ಕೊರತೆಯಿಂದ ಬಾಗಿಲಿನಲ್ಲಿ ಇನ್ನೊಂದು ಫಲಕವಿದ್ದು, ಅದರಲ್ಲಿ ಮಧ್ಯಾಹ್ನ 3ರಿಂದ ಸಂಜೆ 5ರ ವರೆಗೆ ಮಾತ್ರ ತೆರೆದಿರುತ್ತದೆ ಎಂದು ಬರೆಯಲಾಗಿದೆ.

ವೀಡಿಯೋ ಬಳಿಕ ಎಚ್ಚೆತ್ತ ಇಲಾಖೆ
ಪಶು ಚಿಕಿತ್ಸಾ ಕೇಂದ್ರವು ತಡವಾಗಿ ತೆರೆಯುತ್ತಿದೆ ಹಾಗೂ ಕೇಂದ್ರದ ಸುತ್ತಲೂ ಪೊದೆಗಳು ಬೆಳೆದಿವೆ ಎಂದು ಹೇಳಿ ಗ್ರಾಮದ ವ್ಯಕ್ತಿಯೋರ್ವರು ವೀಡಿಯೋ ಮಾಡಿದ್ದು, ಅದು ವೈರಲ್‌ ಆಗು ತ್ತಿದ್ದಂತೆ ಪಶು ಇಲಾಖೆಯ ರಸ್ತೆ ಹಾಗೂ ಸುತ್ತಲೂ ಇದ್ದ ಪೊದೆಗಳನ್ನು ತೆರವು ಮಾಡಲಾಗಿದೆ.

 

ಟಾಪ್ ನ್ಯೂಸ್

1-puna

Pune ಪೋರ್ಶೆ ಕಾರು ಅಪಘಾತ ಕೇಸು: ಇಬ್ಬರು ವೈದ್ಯರ ಸೆರೆ

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Puttur ಹತ್ತಕ್ಕೂ ಅಧಿಕ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು

Puttur ಹತ್ತಕ್ಕೂ ಅಧಿಕ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು

Road mishap ಕಾರುಗಳ ಢಿಕ್ಕಿ; ಹನ್ನೆರಡು ಮಂದಿಗೆ ಗಾಯ

Road mishap ಕಾರುಗಳ ಢಿಕ್ಕಿ; ಹನ್ನೆರಡು ಮಂದಿಗೆ ಗಾಯ

Kadaba ಜಾಗಕ್ಕೆ ಅಕ್ರಮ ಪ್ರವೇಶ, ಜೀವ ಬೆದರಿಕೆ: ಐವರ ವಿರುದ್ಧ ಪ್ರಕರಣ ದಾಖಲು

Kadaba ಜಾಗಕ್ಕೆ ಅಕ್ರಮ ಪ್ರವೇಶ, ಜೀವ ಬೆದರಿಕೆ: ಐವರ ವಿರುದ್ಧ ಪ್ರಕರಣ ದಾಖಲು

dhಕಲ್ಮಂಜ ಅಡಿಕೆ ವ್ಯಾಪಾರಿ ಮನೆ ದರೋಡೆ ಪ್ರಕರಣ; ಆರೋಪಿಗಳ ಸಹಿತ 8.42 ಲಕ್ಷ ರೂ. ಸೊತ್ತು ವಶ

ಕಲ್ಮಂಜ ಅಡಿಕೆ ವ್ಯಾಪಾರಿ ಮನೆ ದರೋಡೆ ಪ್ರಕರಣ; ಆರೋಪಿಗಳ ಸಹಿತ 8.42 ಲಕ್ಷ ರೂ. ಸೊತ್ತು ವಶ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-puna

Pune ಪೋರ್ಶೆ ಕಾರು ಅಪಘಾತ ಕೇಸು: ಇಬ್ಬರು ವೈದ್ಯರ ಸೆರೆ

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

1-asasas

Kejriwal ಅವಕಾಶವಾದಿ, ಮಣಿಶಂಕರ್‌ ಅಯ್ಯರ್‌ ಬಾಯಿಬಡುಕ: ವಾದ್ರಾ

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.