ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಸಿಂದಗಿಯಲ್ಲಿ ಸಿದ್ದರಾಮಯ್ಯ ಕುಳಿತಿರುವುದು ಜೆಡಿಎಸ್ ಸೋಲಿಸಿ ಬಿಜೆಪಿಯನ್ನ ಗೆಲ್ಲಿಸಲು!

Team Udayavani, Oct 25, 2021, 9:59 AM IST

siddaramaiah vs h d kumaraswamy

ಮೈಸೂರು: ಸಿದ್ದರಾಮಯ್ಯ ಜಾತಿ ಜಾತಿಗಳನ್ನೇ ಒಡೆದರು‌. ಸಿಂಧಗಿ, ಹಾನಗಲ್‌ ನಲ್ಲಿ ಜಾತಿವಾರು ಸಭೆಗಳನ್ನು ಮಾಡುತ್ತಿದ್ದಾರೆ. ಜಾತ್ಯಾತೀತವಾಗಿದ್ದರೆ ಇವರು ಜಾತಿವಾರು ಸಭೆ ಯಾಕೆ ನಡೆಸುತ್ತಿದ್ದರು. ಇವರೆಂಥಾ ಜಾತ್ಯಾತೀತವಾದಿಗಳು. ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಂಡ್ ಟೀಂ ಸಿಂದಗಿಯಲ್ಲಿ ಕುಳಿತಿರುವುದು ಜೆಡಿಎಸ್ ಸೋಲಿಸಿ ಬಿಜೆಪಿಯನ್ನ ಗೆಲ್ಲಿಸಲು. ಸಿಂದಗಿಯಲ್ಲಿ ಸ್ಪರ್ಧೆ ಇರುವುದೇ ಜೆಡಿಎಸ್ -ಬಿಜೆಪಿ ನಡುವೆ. ಹಾಗಾದರೆ ಕಾಂಗ್ರೆಸ್‌‌ನವರು ಅಲ್ಲಿ ಯಾಕೆ ಬೀಡು ಬಿಟ್ಟಿದ್ದಾರೆ. ಅವರ ಉದ್ದೇಶ ಜೆಡಿಎಸ್ ಸೋಲಿಸಿ ಬಿಜೆಪಿ ಗೆಲ್ಲಿಸುವುದು ಎಂದು ಆರೋಪಿಸಿದರು.

ಸಿದ್ದರಾಮಯ್ಯ ಪ್ರತಿ ಸಭೆಯಲ್ಲೂ ನನ್ನ ವಿರುದ್ದ ಹೊಲ ಉಳುಮೆ ಮಾಡಿದ್ದಾನ ಎಂದು ಆರೋಪ ಮಾಡುತ್ತಿದ್ದಾರೆ. ನಿಜವಾದ ರೈತ ನಾನು, ನಾವು ಕುರಿ ಮಂದೆಯ ನಡುವೆ ಊಟ ಮಾಡಿ‌ ಮಲಗಿದ್ದೇನೆ. ನಾನು ಕೃಷಿಕನೋ ಅಲ್ಲವೋ ಅಂತ ಬಿಡದಿ ತೋಟಕ್ಕೆ ಬಂದು ನೋಡಲಿ. ಆದರೆ ಸಿದ್ದರಾಮಯ್ಯ ಎಲ್ಲಿ ಹೊಲ ಉಳುಮೆ ಮಾಡಿದ್ದಾರೆ. ಅವರದ್ದೂ ಒಂದು ಫಾರಂ ಹೌಸ್ ಇದೆಯಲ್ಲವೇ, ಅಲ್ಲಿ ಅವರು ಏನು ಬಿತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದರು.

ಇದನ್ನೂ ಓದಿ:ರಾಜ್ಯದಲ್ಲಿ ಏಕರೂಪ ದರ ನಿಗದಿಯಿಂದ ಕಡಿವಾಣ ಸಾಧ್ಯ

ಬ್ರದರ್ ಬ್ರದರ್ ಮುಸಲ್ಮಾನರ ಕತ್ತು ಕುಯ್ಯುತ್ತಾರೆ ಎಂಬ ಜಮೀರ್ ಆರೋಪಕ್ಕೆ ತಿರುಗೇಟು ನೀಡಿದ ಅವರು, ಫಾರುಕ್‌ ರನ್ನು ಚುನಾವಣೆಗೆ ನಿಲ್ಲಿಸಿ ಕತ್ತು ಕೋಯ್ದವರು ಯಾರು? ಫಾರುಕ್ ವಿರುದ್ದ ರಾಮಸ್ವಾಮಿಗೆ ಓಟು ಹಾಕಿದ್ದು ಯಾರು? ಇವರಿಂದ ಮುಸಲ್ಮಾನರು ಉದ್ದಾರವಾಗಿದ್ದಾರ? ಹೋಗಲಿ ರಾಮಸ್ವಾಮಿಯವರನ್ನಾದರೂ ಉಳಿಸಿಕೊಂಡಿದ್ದಾರ? ಇವರಿಂದ ನಾವು ಕಲಿಯುವುದು ಏನಿಲ್ಲ‌. ಇವರೆಲ್ಲಾ ಚುನಾವಣೆಯುದ್ದಕ್ಕೂ ಹೀಗೆ ಮಾತನಾಡಲಿ. ನನಗೆ ಒಳ್ಳೆಯದು, ನಾನು ಅದನ್ನೇ ಆಶಿಸುತ್ತೇನೆ ಎಂದರು ಎಚ್ ಡಿಕೆ ಹೇಳಿದರು.

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.