ಪ್ರತಿ 4 ನಿಮಿಷಕ್ಕೆ ಓರ್ವ ಮಹಿಳೆಯಲ್ಲಿ ಸ್ತನ ಕ್ಯಾನ್ಸರ್‌


Team Udayavani, Oct 25, 2021, 11:21 AM IST

breast cancer

ಬೆಂಗಳೂರು: ಭಾರತದಲ್ಲಿ ಪ್ರತಿ ನಾಲ್ಕು ನಿಮಿಷಕ್ಕೆ ಒಬ್ಬಳು ಮಹಿಳೆಯಲ್ಲಿ ಸ್ತನ ಕ್ಯಾನ್ಸರ್‌ ಪತ್ತೆಯಾಗುತ್ತಿದ್ದು, ಮಹಿಳೆಯರು ನಿಯಮಿತವಾಗಿ ಸ್ವಯಂ ಪರೀಕ್ಷೆ ಮಾಡಿಕೊಳ್ಳುವ ಮೂಲಕ ಹಾನಿ ತಪ್ಪಿಸಬಹುದು ಎಂದು ಅಪೊಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಅಪೊಲೊ ಕ್ಯಾನ್ಸರ್‌ ಕೇಂದ್ರಗಳು (ಎಸಿಸಿ)ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಹಿನ್ನೆಲೆ ನಿಯಮಿತ ಸ್ವಯಂ ಸ್ತನ ಪರೀಕ್ಷೆ ಮತ್ತು ತಪಾಸಣೆಯ ಮಹತ್ವ ಸಾರುವ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ವೇಳೆ ಕ್ಯಾನ್ಸರ್‌ ತಜ್ಞೆ ಡಾ.ಜಯಂತಿ ತುಮಿÕ, ಭಾರತದಲ್ಲಿ ಪ್ರತಿ 4 ನಿಮಿಷಕ್ಕೆ ಒಬ್ಬಳು ಮಹಿಳೆ ಸ್ತನ ಕ್ಯಾನ್ಸರ್‌ಗೆ ನಿಂದ ಬಳಲುತ್ತಿದ್ದಾರೆ ಮತ್ತು ಪ್ರತೀ 13 ನಿಮಿಷಕ್ಕೆ ಮಹಿಳೆ ಸ್ತನ ಕ್ಯಾನ್ಸರ್‌ನಿಂದಾಗಿ ಸಾವಿಗೀ ಡಾಗುತ್ತಿದ್ದಾರೆ.

ಸುಮಾರು 29 ಮಹಿಳೆ ಯರಲ್ಲಿ ಒಬ್ಬರು ತಮ್ಮ ಜೀವಿತಾವಧಿಯಲ್ಲಿ ಸ್ತನ ಕ್ಯಾನ್ಸರ್‌ ಅನ್ನು ಅಭಿವೃದ್ಧಿಪಡಿ ಸಬಹುದು. ಪ್ರತಿ ಮಹಿಳೆ ನಿಯಮಿತ ವಾಗಿ ಸ್ವಯಂ ಪರೀಕ್ಷೆಗೆ ಮುಂದಾಗಬೇಕು. ಶೀಘ್ರ ಪತ್ತೆ ಮಾಡುವುದರಿಂದ ರೋಗಿಯ ಬದುಕುಳಿಯುವಿಕೆಯ ಪ್ರಮಾಣವನ್ನು ಹೆಚ್ಚಿಸಲು ಸಹಾಯವಾಗುತ್ತದೆ. ಸ್ತನದ ಲ್ಲಿನ ತೀವ್ರ ನೋವು, ಸ್ರಾವ, ಬಣ್ಣ ಬದಲಾವಣೆ ಸೇರಿದಂತೆ ಬದಲಾವಣೆ ಗಳನ್ನು ಸ್ವಯಂ ಗುರುತಿಸಿಕೊಳ್ಳಬೇಕು.

ಅಪೊಲೊ ಕ್ಯಾನ್ಸರ್‌ ಕೇಂದ್ರಗಳು ಭಾರತದ ಮೊದಲ ಮತ್ತು ಸಮಗ್ರ ಸಂವಾದಾತ್ಮಕ ವೆಬ್‌ಸೈಟ್‌ ಆಗಿದೆ ಎಂದರು. ಆಸ್ಪತ್ರೆಯ ಆನ್‌ಲೈನ್‌ ಸಂವಾದದಲ್ಲಿ ಮಾತನಾಡಿದ ಶಾಸಕಿ ಸೌಮ್ಯಾ ರೆಡ್ಡಿ, ಸ್ತನ ಕ್ಯಾನ್ಸರ್‌ ಅನೇಕ ಮಹಿಳೆಯರನ್ನು ಬಾಧಿ ಸುವ ಕಾಯಿಲೆಯಾಗಿದ್ದು, ಇದನ್ನು ಮೊದ ಲೇ ಕಂಡುಹಿಡಿಯುವ ಮೂಲಕ ಪತ್ತೆ ಹಚ್ಚಬಹುದು ಮತ್ತು ಗುಣಪಡಿಸಬಹುದು ಎನ್ನುವುದನ್ನು ಎಲ್ಲರೂ ತಿಳಿದುಕೊಳ್ಳಬೇಕು. ಎಲ್ಲ ಮಹಿಳೆಯರನ್ನು ನಿಯಮಿತವಾಗಿ ಸ್ವಯಂ ಪರೀಕ್ಷೆಯನ್ನು ನಡೆಸುವಂತೆ ಹಾಗೂ ತಮ್ಮ ಸುತ್ತಮುತ್ತಲಿನ ಇತರ ಮಹಿಳೆಯರನ್ನು ಪ್ರೋತ್ಸಾಹಿಸಬೇಕು ಎಂದರು. ಸ್ತನ ಕ್ಯಾನ್ಸರ್‌ ಸ್ವಯಂ ಪರೀಕ್ಷೆ, ಹೆಚ್ಚಿನ ಮಾಹಿತಿಗೆ apollocancercentres.com ಭೇಟಿ ನೀಡಬಹುದು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.