ಧಾರಾಕಾರ ಮಳೆಗೆ ರೈಲ್ವೆ ಅಂಡರ್‌ ಪಾಸ್‌ ಜಲಾವೃತ


Team Udayavani, Oct 25, 2021, 12:01 PM IST

ಧಾರಾಕಾರ ಮಳೆಗೆ ರೈಲ್ವೆ ಅಂಡರ್‌ ಪಾಸ್‌ ಜಲಾವೃತ

ದೇವನಹಳ್ಳಿ: ಪಟ್ಟಣದ ಹೊರವಲಯದಲ್ಲಿ ರುವ ಡಾಬಾ ಗೇಟ್‌ ನಲ್ಲಿರುವ ರೈಲ್ವೆ ಅಂಡರ್‌ ಪಾಸ್‌ ಸೇರಿದಂತೆ ತಾಲೂಕಿನಲ್ಲಿ ಎಲ್ಲೆಲ್ಲಿ ರೈಲ್ವೆ ಅಂಡರ್‌ ಪಾಸ್‌ಗಳನ್ನು ನಿರ್ಮಾಣ ಮಾಡಿದ್ದಾರೋ ಅಲ್ಲೆಲ್ಲಾ ಮಳೆಯ ನೀರು 10 ಅಡಿಗಿಂತ ಹೆಚ್ಚು ನೀರು ನಿಂತಿದ್ದು, ಜನರ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ ಎಂದು ಅಂಬೇಡ್ಕರ್‌ ಯುವ ಸಾಮ್ರಾಜ್ಯ ಸಂಘಟನೆಯ ರಾಜ್ಯಾಧ್ಯಕ್ಷ ಎಸ್‌.ಎಂ.ಆನಂದ್‌ ಕುಮಾರ್‌ ಬೆಂಗಳೂರಿನ ಉತ್ತರ ರೈಲ್ವೆ ಇಲಾಖೆ ಹಿರಿಯ ವಿಭಾಗೀಯ ಎಂಜಿನಿಯರ್‌ಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ಬಿಬಿ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿರುವ ಐವಿಸಿ ರಸ್ತೆ ಸುಮಾರು 150 ರಿಂದ 200 ಹಳ್ಳಿಗಳ ಸಂಪರ್ಕ ಹೊಂದಿದ್ದು, ವಾಹನಗಳು ಸೇರಿದಂತೆ ಜನಸಂಚಾರ ಯಥೇಚ್ಚವಾಗಿದೆ. ವಾಹನಗಳ ದಟ್ಟಣೆ ಹೆಚ್ಚಾಗಿದ್ದು, ಈಗ ಮಳೆಯ ನೀರು ತುಂಬಿಕೊಂಡಿರುವುದರಿಂದ ವಾಹನಗಳ ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ.

ಇದನ್ನೂ ಓದಿ:- ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,306 ಕೋವಿಡ್ ಪ್ರಕರಣ ಪತ್ತೆ, 443 ಮಂದಿ ಸಾವು

ಅಂಡರ್‌ ಪಾಸ್‌ನಲ್ಲಿ ಸಂಗ್ರಹವಾದ ನೀರು ಸರಾಗವಾಗಿ ಹೊರಗೆ ಹೋಗಲು ವ್ಯವಸ್ಥೆ ಮಾಡದೇ ಇರುವ ಕಾರಣ ನೀರು ನಿಂತಿದೆ. ಅಂಡರ್‌ ಪಾಸ್‌ನಲ್ಲಿ ಗುಂಡಿಗಳು ಬಿದ್ದಿದ್ದು, ದ್ವಿಚಕ್ರ ವಾಹನ ಸವಾರರ ಪಯಣಕ್ಕೆ ತೊಂದರೆಯಾಗುತ್ತಿದೆ.

ಆದ್ದರಿಂದ ಸಂಬಂಧಪಟ್ಟ ರೈಲ್ವೆ ಇಲಾಖೆ ಅಧಿಕಾರಿಗಳು ಸಮಸ್ಯೆ ಪರಿಹರಿಸಿ ನಾಗರಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಸಂಸ್ಥಾಪಕ ಅಧ್ಯಕ್ಷ ಆರ್‌.ವಿ.ಮಹೇಶ್‌ ಕುಮಾರ್‌, ರಾಜ್ಯ ಕಾರ್ಯಾಧ್ಯಕ್ಷ ಸಿಂಗ್ರಹಳ್ಳಿ ನರಸಿಂಹಯ್ಯ, ಜಿÇÉಾಧ್ಯಕ್ಷ ಪಾಳ್ಯ ಮುನಿರಾಜು, ತಾಲೂಕು ಅಧ್ಯಕ್ಷ ಪೂಜನಹಳ್ಳಿ ಪ್ರಕಾಶ್‌, ತಾಲೂಕು ಪ್ರಧಾನ ಕಾರ್ಯದರ್ಶಿ ಬೆಟ್ಟೇನಹಳ್ಳಿ ಆಂಜಿನಪ್ಪ, ಮುನಿರಾಜು ಹಾಜರಿದ್ದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.