ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್


Team Udayavani, Oct 25, 2021, 12:35 PM IST

ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

ಶಿವಮೊಗ್ಗ: ಸದ್ಯಕ್ಕೆ ಶಾಲಾ ಸಿಲೆಬಸ್ ಕಡಿತದ ಬಗ್ಗೆ ಯೋಚನೆಯಿಲ್ಲ. ಅಗತ್ಯ ಬಿದ್ದರೇ ಮಾತ್ರ ಆ ಬಗ್ಗೆ ಚಿಂತನೆ ಮಾಡುತ್ತೇವೆ. ಇರುವ ಅವಧಿಯಲ್ಲೇ ಸಿಲೆಬಸ್ ಅನ್ನು ಪೂರ್ಣ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಶಿವಮೊಗ್ಗದ ಮಲವಗೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು ಬಳಿಕ ಸುದ್ದಿಗಾರರಂದಿಗೆ ಮಾತನಾಡಿದರು.

ಡಿಸೆಂಬರ್ ತಿಂಗಳಲ್ಲಿ ಒಂದು ಸಭೆ ಮಾಡಿ, ಅಗತ್ಯ ಬಿದ್ದರೆ ಪರೀಕ್ಷೆಗೆ ಸಿಲೆಬಸ್ ಕಡಿಮೆ ಮಾಡುತ್ತೇವೆ. ಆದರೆ, ಮಕ್ಕಳ ಬೋಧನೆ ವಿಚಾರದಲ್ಲಿ ಸಿಲೆಬಸ್ ಕಡಿತ ಮಾಡಲ್ಲ. ರಜೆ ದಿನಗಳನ್ನು ಸಹ ಬಳಸಿಕೊಂಡು ಮಕ್ಕಳಿಗೆ ಬೋಧನೆ ಮಾಡಿ, ಶಿಕ್ಷಣ ನೀಡುತ್ತೇವೆ ಎಂದರು.

ಕಳೆದ 15 ದಿನದಿಂದ ಶಾಲೆ ಯಾವಾಗ ಆರಂಭವಾಗುತ್ತದೆಂದು ಪೋಷಕರು ಕಾಯುತ್ತಿದ್ದರು. ಕಳೆದ ವಾರ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇಂದಿನಿಂದ ಆರಂಭಿಸಲು ನಿರ್ಣಯಿಸಲಾಗಿತ್ತು. ಅದರಂತೆ ರಾಜ್ಯಾದ್ಯಂತ ಇಂದು ಪ್ರಾಥಮಿಕ ಶಾಲೆಗಳು ಆರಂಭವಾಗಿದೆ. ನಾನು ಕೂಡ ಶಾಲೆಗೆ ಭೇಟಿ ನೀಡಿದ್ದೇನೆ. ಮಕ್ಕಳು ಖುಷಿಯಿಂದ ಶಾಲೆಗೆ ಬಂದಿದ್ದಾರೆ. ಪೋಷಕರು, ಶಿಕ್ಷಕರು ಎಲ್ಲರೂ ಹೂ, ಸಿಹಿ ನೀಡಿ ಮಕ್ಕಳನ್ನು ಸ್ವಾಗತಿಸಿದ್ದಾರೆ ಎಂದರು.

ಇದನ್ನೂ ಓದಿ:ಇಂದಿನಿಂದ ಕಿರಿಯರೂ ಬರ್ತಾರೆ ಶಾಲೆಗೆ

ರಾಜ್ಯದಲ್ಲಿ ಹಂತಹಂತವಾಗಿ ಎಲ್ಲಾ ಶಾಲೆಗಳು ಇದೀಗ ಆರಂಭವಾಗಿದೆ. ರಾಜ್ಯದಲ್ಲಿ ಕೆಲವು ಶಾಲೆಗಳಲ್ಲಿ ಇನ್ನಷ್ಟು ವ್ಯವಸ್ಥೆಯನ್ನು ಮಾಡಬೇಕಿದೆ. ಪ್ರತಿವರ್ಷ ಮಕ್ಕಳ ಸಂಖ್ಯೆ ಆಧರಿಸಿ, ಶಾಲೆಗಳ ಮೂಲಸೌಕರ್ಯ ಹೆಚ್ಚಳ ಮಾಡುತ್ತಿದ್ದೆವೆ ಎಂದು ಸಚಿವ ನಾಗೇಶ್ ಹೇಳಿದರು.

ಟಾಪ್ ನ್ಯೂಸ್

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.