ನಮಗೆ ಜೆಡಿಎಸ್ ಮುಗಿಸುವ ಅಗತ್ಯವಿಲ್ಲ, ದೇವೇಗೌಡರ ಹೇಳಿಕೆ ಸರಿಯಲ್ಲ: ಸಿಎಂ ಬೊಮ್ಮಾಯಿ


Team Udayavani, Oct 25, 2021, 12:47 PM IST

ಬಸವರಾಜ ಬೊಮ್ಮಾಯಿ

ವಿಜಯಪುರ: ವಿಧಾನಸೌಧಕ್ಕೆ ಬೀಗ ಜಡಿದು ಪ್ರಚಾರಕ್ಕೆ ಬಂದ ಸಚಿವರು ಎಂದು ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಾರದಲ್ಲಿ ಎರಡು ಮೂರು ದಿನ ನಮ್ಮ ಸಚಿವರು ವಿಧಾನಸೌಧಕ್ಕೆ ಭೇಟಿ ನೀಡುತ್ತಿದ್ದಾರೆ. ಯಾವುದೇ ಸರ್ಕಾರಿ ಕೆಲಸಗಳು ನಿಂತಿಲ್ಲ ಎಂದರು.

ಈಗ ಆರೋಪ ಮಾಡುವವರು ಈ ಹಿಂದೆ ಏನೆಲ್ಲಾ ಮಾಡಿದ್ದಾರೆ ಎಂಬುದು ನಮಗೂ ಗೊತ್ತಿದೆ ಎಂದು ತಿರುಗೇಟು ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ನಾನು ಮಂತ್ರಿಗಳಿಗೆ ಏನು ಸೂಚನೆ ಕೊಡಬೇಕೋ ಕೊಟ್ಟಿದೇನೆ, ಯಾವುದೇ ಕೆಲಸಗಳನ್ನು ನಿಂತಿಲ್ಲ ಎಂದರು.

ಇದನ್ನೂ ಓದಿ:ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

ಪ್ರಾದೇಶಿಕ ಪಕ್ಷವನ್ನು ಬಿಜೆಪಿ, ಕಾಂಗ್ರೆಸ್ ಮುಗಿಸುತ್ತವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರ ಹೇಳಿಕೆ ಸರಿಯಲ್ಲ. ಜೆಡಿಎಸ್ ಅನ್ನು ಮುಗಿಸುವ ಪ್ರಶ್ನೆಯೂ ಇಲ್ಲ, ಅದರ ಅಗತ್ಯವೂ ಇಲ್ಲ. ನಾವು ನಮ್ಮ ಪಕ್ಷದ ಸಂಘಟನೆಗೆ ಆದ್ಯತೆ ನೀಡುತ್ತಿದ್ದೇವೆ. ಇನ್ನೊಂದು ಪಕ್ಷದ ಕಡೆಗೆ ನಾವು ತಿರುಗಿ ನೋಡುವ ಸ್ಥಿತಿ ಇಲ್ಲ ಎಂದರು.

ಜೆಡಿಎಸ್ ಪರವಾಗಿ ಬಿಜೆಪಿ ಹಣ ಹಂಚಿಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಹೇಳಿಕೆ ವಿಪರೀತ ಕಲ್ಪನೆಯಷ್ಟೇ, ಅದಕ್ಕೆ ಯಾವುದೇ ಆಧಾರವಿಲ್ಲ, ಅರ್ಥವೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಕಿದರು

ಟಾಪ್ ನ್ಯೂಸ್

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

hemanth-soren

Arrest ಪ್ರಶ್ನಿಸಿ ಹೇಮಂತ್‌ ಸೊರೇನ್‌ ಸುಪ್ರೀಂ ಮೊರೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.