ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ


Team Udayavani, Oct 26, 2021, 6:50 AM IST

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ನವದೆಹಲಿ: ಯೋಗ ಮಾಡುವ ಅಭ್ಯಾಸ ನಿಮಗಿದೆಯೇ? ಹಾಗಿದ್ದರೆ, ವಿಮಾ ಪ್ರೀಮಿಯಂನಲ್ಲಿ ರಿಯಾಯಿತಿ ಪಡೆಯುವ ಅವಕಾಶವೂ ನಿಮಗೆ ಸಿಗಬಹುದು!

ದೇಶದ ವಿಮಾ ಕಂಪನಿಗಳಿಗೆ ಜೀವವಿಮೆ ಪಾಲಿಸಿಗಳ ಜೊತೆಗೆ “ಕ್ಷೇಮಾಭಿವೃದ್ಧಿ ಕಾರ್ಯಕ್ರಮ’ಗಳ ಆಯೋಜನೆಗೆ ಅನುಮತಿ ನೀಡಲು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(ಐಆರ್‌ಡಿಎಐ) ಮುಂದಾಗಿದೆ.

ಈ ಕುರಿತ ಕರಡು ಮಾರ್ಗಸೂಚಿ ಸಿದ್ಧವಾಗಿದ್ದು, ಕಂಪನಿಗಳು ಸಮ್ಮತಿಸಿದರೆ ಇದು ಜಾರಿಯಾಗಲಿದೆ. ಆಗ, ಯೋಗದಂತಹ ಕ್ಷೇಮಾಭಿವೃದ್ಧಿ ಚಟುವಟಿಕೆಯನ್ನು ರೂಢಿಸಿಕೊಂಡವರು ತಮಗೆ ಸಿಕ್ಕ ರಿವಾರ್ಡ್‌ ಪಾಯಿಂಟ್‌ಗಳ ಮೂಲಕ ಪ್ರೀಮಿಯಂ ನವೀಕರಣದ ವೇಳೆ ಡಿಸ್ಕೌಂಟ್‌ ಪಡೆಯಬಹುದಾಗಿದೆ.

ಏನು ಮಾಡಿದರೆ ರಿಯಾಯ್ತಿ?:
ವಿಮಾದಾರ ವ್ಯಕ್ತಿಯು ಆರೋಗ್ಯಕರ ಚಟುವಟಿಕೆಗಳನ್ನು ಮೈಗೂಡಿಸಿಕೊಂಡಿದ್ದರೆ, ಆತನಿಗೆ ಪ್ರೀಮಿಯಂ ನವೀಕರಣದ ವೇಳೆ ವಿಮಾ ಕಂಪನಿಯು ರಿಯಾಯಿತಿ ಘೋಷಿಸಬಹುದು. ಉದಾಹರಣೆಗೆ, ವಾರಕ್ಕೆ ಎಷ್ಟು ಹೆಜ್ಜೆ ನಡೆದಿದ್ದಾನೆ ಎಂಬ ಮಾಹಿತಿ, ಯೋಗಾಭ್ಯಾಸ-ಕ್ಯಾಲೊರಿ ಲೆಕ್ಕ, ಆರೋಗ್ಯಕರ ಎದೆಬಡಿತದ ದರ ಇತ್ಯಾದಿ. ಇದಲ್ಲದೇ, ವಿಮಾ ಕಂಪನಿಗಳೇ ನಡೆಸುವ ಕ್ಷೇಮಾಭಿವೃದ್ಧಿ ಕಾರ್ಯಕ್ರಮದಲ್ಲೂ ಗ್ರಾಹಕರು ಹೆಸರು ನೋಂದಾಯಿಸಿಕೊಳ್ಳಬಹುದು. ಕ್ರಿಯಾಶೀಲರಾಗಿ ಹಾಗೂ ವೈದ್ಯಕೀಯವಾಗಿ ಫಿಟ್‌ ಆಗಿರಲು ಬೇಕಾದ ಚಟುವಟಿಕೆಗಳನ್ನು ರೂಢಿಸಿಕೊಳ್ಳಲು ಈ ವೆಲ್‌ನೆಸ್‌ ರಿವಾರ್ಡ್‌ ಪ್ರೋಗ್ರಾಂ(ಡಬ್ಲ್ಯೂಆರ್‌ಪಿ) ಉತ್ತೇಜನ ನೀಡುತ್ತದೆ. ನಂತರ, ಅವರಿಗೆ ರಿವಾರ್ಡ್‌ ಪಾಯಿಂಟ್‌ ನೀಡಲಿದೆ. ಅದರ ಆಧಾರದಲ್ಲಿ ಅವರು ರಿಯಾಯಿತಿ ಪಡೆಯಬಹುದಾಗಿದೆ.

ಇದನ್ನೂ ಓದಿ:ಕೋವಿಡ್‌ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್‌ ತರಾಟೆ

ನಿಯಮಗಳೇನು?
– ಯೋಗಕ್ಷೇಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಪಾಲಿಸಿದಾರರ ಇಚ್ಛೆಗೆ ಬಿಟ್ಟಿದ್ದು
– ಈ ಕಾರ್ಯಕ್ರಮವನ್ನು ವಿಮಾ ಕಂಪನಿಯೇ ನೇರವಾಗಿ ಅಥವಾ ಬೇರೆ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆಸಬಹುದು
– ಈ ಕಾರ್ಯಕ್ರಮಗಳನ್ನು ಪಾಲಿಸಿಯಡಿ ಬರುವ ಹೆಚ್ಚುವರಿ ಸೇವೆಯಾಗಿ/ಆಯ್ಕೆಯಾಗಿ ಬಳಸಬೇಕು

 

ಟಾಪ್ ನ್ಯೂಸ್

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯಮಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.