ನೋಡುಗರ ಕಣ್ಮನ ಸೆಳೆಯುತ್ತಿದೆ ನೀರಿನ ಝರಿ


Team Udayavani, Oct 26, 2021, 10:01 AM IST

3fall

ಚಿತ್ತಾಪುರ: ನಾಗಾವಿ ಕ್ಷೇತ್ರದ ಪರಿಸರದಲ್ಲಿ ನಿರಂತರವಾಗಿ ಹರಿಯುವ ನೀರಿನ ಝರಿಗಳು ನೋಡುಗರ ಕಣ್ಮನ ಸೆಳೆಯುತ್ತಿದ್ದು, ಪ್ರವಾಸಿಗರಿಗೆ ಆಕರ್ಷಕ ಸ್ಥಳವಾಗಿದೆ.

ನಾಗಾವಿ ಪರಿಸರದಲ್ಲಿ ಭೂಮಿ ಮೇಲೆ ಭಂಡೆಹಾಸಿಗೆ ಇರುವುದು ವಿಶೇಷ, ಕಲಭಂಡೆ ಹಾಸಿಗೆ ಮೇಲೆ ಹರಿಯುವ ನೀರು ಶುದ್ಧವಾಗಿ ಇರುತ್ತದೆ. ಎಲ್ಲೆಂದರಲ್ಲಿ ಸಣ್ಣಪುಟ್ಟ ಹಳ್ಳಗಳಿವೆ. ಇದರಲ್ಲಿ ಸದಾ ನೀರು ಹರಿಯುತ್ತಿರುತ್ತದೆ.

ಇತಿಹಾಸದ ಪ್ರಕಾರ ಈ ಪ್ರದೇಶದಲ್ಲಿ 108 ಕುಂಡಗಳಿವೆ (ಬಾವಿಗಳು). ಒಂದೊಂದು ಬಾವಿಗೆ ವಿವಿಧ ತರಹದ ಹೆಸರುಗಳಿವೆ. ಅದರಂತೆ ನಂದಿಭಾವಿ, ಈಶಾಂಜನೇಯ ಬಾವಿ, ಸಿಡಿಲು ಬಾವಿ, ದೇವಿ ಸ್ನಾನದ ಬಾವಿ ಸೇರಿದಂತೆ ಇನ್ನಿತರ ಹೆಸರಿನ ಬಾವಿಗಳಿವೆ.

ಸದಾ ಜುಳು ಜುಳು ಎಂದು ಹರಿಯುವ ನೀರಿನ ನಾದ ಯಾವಾಗ ನೋಡಿದರೂ ಭೂದೇವಿ ಹಸಿರು ಸೀರೆಯನ್ನುಟ್ಟು ನರ್ತಿಸುವಂತೆ ಕಾಣುತ್ತದೆ. ಸಕಲ ಕಾಲದಲ್ಲಿಯೂ ಇಲ್ಲಿ ನೀರಿಗೆ ಬರವಿರುವುದಿಲ್ಲ. ಇಲ್ಲಿ ಸಂಪಿಗೆ, ಎಲೆವಳ್ಳಿ, ಲವಂಗ, ತೆಂಗು, ಬಾಳೆ, ಈಳೆ, ಕರ್ಪೂರ, ಅರಿಶಿನ ಮುಂತಾದ ಬೆಲೆಯುಳ್ಳ ಬೆಳೆ ಬೆಳೆಯುತ್ತಿದ್ದರೆಂದು ಶಾಸನಗಳಿಂದ ತಿಳಿದುಬರುತ್ತದೆ.

ಇದನ್ನೂ ಓದಿ: ಚುನಾವಣೆಯಲ್ಲಿ ಸಚಿವರಿಗೆ ಎರಡು ಜಿ.ಪಂ. ಉಸ್ತುವಾರಿ ಸಮರ್ಥ ನಿಭಾವಣೆ: ಶಶಿಕಲಾ ಜೊಲ್ಲೆ

ನಾಗಾವಿ ಕ್ಷೇತ್ರದಲ್ಲಿ ನಾಗಾವಿ ಯಲ್ಲಮ್ಮ, ತ್ರೈಪುರುಷ ದೇವಾಲಯ, ಸಿದ್ಧೇಶ್ವರ ದೇವಾಲಯ, ರಾಮೇಶ್ವರ ದೇವಾಲಯ, ಲಕ್ಷ್ಮಣೇಶ್ವರ ದೇವಾಲಯ, ಬಸವಣ್ಣ ನಂದೀಶ್ವರ ದೇವಾಲಯ, ಈಶ್ವರಲಿಂಗ, ಮಧುಸೂದನ ದೇವಾಲಯ, ಸಂಜೀವಿನಿ, ಈಶಾಂಜನೇಯ, ಮಲ್ಲಯ್ಯ, ದ್ಯಾವಮ್ಮ, ಈರಪಯ್ಯ ದೇವಸ್ಥಾನಗಳು ಸೇರಿದಂತೆ ಅನೇಕ ಮಸೀದಿಗಳು ಜೀರ್ಣೋದ್ಧಾರ ಕಾಣದೇ ಶಿಥಿಲಾವಸ್ಥೆಯಲ್ಲಿವೆ.

ಇನ್ನು ಸ್ವಲ್ಪದಿನ ಹೊದರೇ ಇಲ್ಲಿಯ ಇತಿಹಾಸವೇ ಮಾಯವಾಗಬಹುದೇನೋ ಎಂಬಂತೆ ಭಾಸವಾಗುತ್ತಿದೆ. ಇಂತಹ ಉಜ್ವಲ ಇತಿಹಾಸ ಉಳಿಸಿ, ಬೆಳೆಸಿ, ರಕ್ಷಿಸುವ ಆಸಕ್ತಿ ಹಾಗೂ ಜವಾಬ್ದಾರಿ ಇಲ್ಲಿಯ ಜನಪ್ರತಿನಿಧಿಗಳಿಗೆ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಬರಬೇಕು ಎಂದು ಭಕ್ತರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.