ಆರೋಗ್ಯ ಇಲಾಖೆ ಕೊಡುಗೆ ಸ್ಮರಣೀಯ: ಶಾಸಕ ತಿಪ್ಪಾರೆಡ್ಡಿ


Team Udayavani, Oct 26, 2021, 1:51 PM IST

chitradurga news

ಚಿತ್ರದುರ್ಗ: ಕೋವಿಡ್‌-19 ಮೊದಲಮತ್ತು ಎರಡನೇ ಅಲೆಯ ಸಂದರ್ಭದಲ್ಲಿವೈದ್ಯರು, ಶುಶ್ರೂಷಕಿಯರು, ಆರೋಗ್ಯಸಹಾಯಕರು, ಆಶಾ ಕಾರ್ಯಕರ್ತೆಯರುಸೇರಿದಂತೆ ಆರೋಗ್ಯ ಇಲಾಖೆಯ ಎಲ್ಲಾಸಿಬ್ಬಂದಿಗಳ ಶ್ರಮ ಅಪಾರ ಎಂದು ಶಾಸಕಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ಜಿಲ್ಲಾ ಆಸ್ಪತ್ರೆ ಆವರಣದಲ್ಲಿಸೋಮವಾರ ಜಿಲ್ಲಾಡಳಿತ, ಜಿಪಂ,ಆರೋಗ್ಯ ಇಲಾಖೆ ಸಹಯೋಗದಲ್ಲಿಆಯೋಜಿಸಿದ್ದ 100 ಕೋಟಿ ಲಸಿಕೆ-ಹೊಸದಾಖಲೆ ಸಂಭ್ರಮಾಚರಣೆ ಕಾರ್ಯಕ್ರಮಉದ್ಘಾಟಿಸಿ ಅವರು ಮಾತನಾಡಿದರು.ಆರೋಗ್ಯ ಇಲಾಖೆ ಸಿಬ್ಬಂದಿ ಶ್ರಮದಿಂದದೇಶದಲ್ಲಿ ಇಂದು 100 ಕೋಟಿ ಲಸಿಕೆನೀಡಲು ಸಾಧ್ಯವಾಗಿದೆ. ಅವರ ಈ ಸೇವೆಶ್ಲಾಘನೀಯ ಎಂದರು.

ಆರೋಗ್ಯ ಇಲಾಖೆಯ ಎಲ್ಲಾಸಿಬ್ಬಂದಿಗಳು ಕೋವಿಡ್‌-19ಸಂದರ್ಭದಲ್ಲಿ ತಮ್ಮ ಮನೆಗಳಿಗೆತೆರಳದೆ ಕಾರ್ಯ ನಿರ್ವಹಿಸಿ ನಿಸ್ವಾರ್ಥಸೇವೆ ಸಲ್ಲಿಸಿದ್ದಾರೆ. ರಾಷ್ಟ್ರದ ಸೇವೆಮಾಡುವಲ್ಲಿ ತಮ್ಮ ಜೀವದ ಅಂಗುತೊರೆದು ಕೆಲಸ ಮಾಡಿದ್ದಾರೆ. ಆರೋಗ್ಯಇಲಾಖೆಯ ಸೇವೆಯನ್ನು ಮರೆಯಲುಯಾರಿಂದಲೂ ಸಾಧ್ಯವಿಲ್ಲ. ಸರ್ಕಾರದಮಾರ್ಗಸೂಚಿಯಂತೆ ಇಂದು ಕೋವಿಡ್‌ವಾರಿಯರ್ಸ್‌ಗೆ ಸನ್ಮಾನ ಮಾಡಲಾಗುತ್ತಿದೆ.ಕೋವಿಡ್‌ನಿಂದಾಗಿ ಅನೇಕ ಮಕ್ಕಳುತಮ್ಮ ತಂದೆ-ತಾಯಿಯರನ್ನು ಕಳೆದುಕೊಂಡಿದ್ದಾರೆ ಅಂತಹ ಮಕ್ಕಳಿಗೆಸರ್ಕಾರದ ವತಿಯಿಂದ ಪ್ರಾಥಮಿಕಶಿಕ್ಷಣದಿಂದ ಉನ್ನತ ಶಿಕ್ಷಣದವರಗೆ ಶಿಕ್ಷಣ ನೀಡಲು ಮುಂದಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ಕೋವಿಡ್‌ ಲಸಿಕೆಪಡೆದಿದ್ದೇವೆ, ನಮಗೆ ಕೊರೋನಾಬರುವುದಿಲ್ಲ ಎಂದು ಉದಾಸೀನಮಾಡದೆ ಎಲ್ಲರೂ ಮಾಸ್ಕ್ ಧರಿಸುವುದು,ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು,ಸ್ಯಾನಿಟೈಸರ್‌ ಬಳಕೆ ಮಾಡುವುದನ್ನುಮರೆಯಬಾರದು. ಈಗಾಗಲೇ ಕೋವಿಡ್‌ಮೊದಲ ಲಸಿಕೆ ಪಡೆದವರೂ ತಪ್ಪದೇಎರಡನೇ ಲಸಿಕೆ ಪಡೆಯಿರಿ ಎಂದು ಸಲಹೆನೀಡಿದರು.ಡಿಎಚ್‌ಒ ಡಾ| ಆರ್‌. ರಂಗನಾಥ್‌ಮಾತನಾಡಿ, ಕೋವಿಡ್‌-19 ಇಡೀಪ್ರಪಂಚಕ್ಕೆ ಆವರಿಸಿದಾಗ ಕೋವಿಡ್‌ಲಸಿಕೆಯನ್ನು ಬಹಳ ಪರಿಣಾಮಕಾರಿಯಾಗಿಕೊಡಬೇಕು ಎಂದು ಸರ್ಕಾರ ಪಣತೊಟ್ಟು ತ್ವರಿತವಾಗಿ ಇಡೀ ದೇಶದಲ್ಲಿಲಸಿಕೆ ನೀಡಿ ಸಾಧನೆ ಮಾಡಿದೆ.ಇದಕ್ಕೆ ಆರೋಗ್ಯ ಇಲಾಖೆಯಸಿಬ್ಬಂದಿ ಕಾರಣರಾಗಿದ್ದಾರೆ.

ಜಿಲ್ಲೆಯಲ್ಲಿ ಲಸಿಕೆ ವಿತರಿಸಲು12 ಲಕ್ಷ ಗುರಿ ನಿಗ ದಿಪಡಿಸಲಾಗಿತ್ತು.ಅದರಲ್ಲಿ 9.80 ಲಕ್ಷ ಜನರಿಗೆಲಸಿಕೆ ನೀಡಲಾಗಿದೆ ಎಂದರು. ಚಿತ್ರದುರ್ಗತಾಲೂಕಿನ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.

ನಗರಾಭಿವೃದ್ಧಿಪ್ರಾ ಧಿಕಾರದ ಅಧ್ಯಕ್ಷ ಟಿ. ಬದರಿನಾಥ್‌,ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಸ್ಥಾಯಿಸಮಿತಿ ಅಧ್ಯಕ್ಷ ಎಚ್‌. ಶ್ರೀನಿವಾಸ್‌,ಡಿಸಿ ಕವಿತಾ ಎಸ್‌. ಮನ್ನಿಕೇರಿ,ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಎಸ್ಪಿ ಜಿ.ರಾಧಿ ಕಾ, ಜಿಲ್ಲಾ ಶಸ್ತ್ರಚಿಕಿತ್ಸಕಡಾ| ಎಚ್‌.ಜೆ. ಬಸವರಾಜ್‌, ಆರ್‌ಸಿಎಚ್‌ಅ ಧಿಕಾರಿ ಡಾ| ಪಿ.ಸಿ. ಕುಮಾರಸ್ವಾಮಿ,ತಾಲೂಕು ಆರೋಗ್ಯಾಧಿಕಾರಿಡಾ| ಬಿ.ವಿ. ಗಿರೀಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.