ಸಾಂಕ್ರಾಮಿಕ ರೋಗ ಶಂಕೆ: 35 ಕುರಿಗಳ ಸಾವು


Team Udayavani, Oct 26, 2021, 2:21 PM IST

shivamogga news

ಶಿವಮೊಗ್ಗ: ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿಸುಮಾರು 35 ಕುರಿಗಳು ಮೃತಪಟ್ಟಿವೆ.ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ.

ಸಂಚಾರಿ ಕುರಿಗಾಹಿ ವಾಸಪ್ಪಮಾನಿ ಎಂಬುವವರಿಗೆ ಸೇರಿದ ಸುಮಾರು 35 ಕುರಿಗಳು ಮೃತಪಟ್ಟಿವೆ ಎಂದು ತಿಳಿದು ಬಂದಿವೆ.

ಎನಿóಯೋ ಟಾಕ್ಸಿನಿಯಾ ಎಂಬ ಕಾಯಿಲೆಗೆ ತುತ್ತಾಗಿ ಈ ಕುರಿಗಳು ಮೃತಪಟ್ಟಿವೆಎಂದು ಪಶು ಸಂಗೋಪನಾ ಇಲಾಖೆಮೂಲಗಳು ತಿಳಿಸಿವೆ. ವಾಸಪ್ಪ ಮಾನಿ ಅವರುಬೆಳಗಾವಿ ಜಿಲ್ಲೆ ಚಿಕ್ಕೋಡಿಯಿಂದ ಕುರಿಗಳನ್ನುಮೇಯಿಸಿಕೊಂಡು ಶಿವಮೊಗ್ಗ ಜಿಲ್ಲೆಗೆಬಂದಿದ್ದರು. ಈ ವೇಳೆ ಸಾಂಕ್ರಾಮಿಕ ಕಾಯಿಲೆಗೆತುತ್ತಾಗಿ ಕುರಿಗಳು ಮೃತಪಟ್ಟಿವೆ.

ಮಾಜಿ ಸಿಎಂ ಟ್ವೀಟ್: ಈ ಘಟನೆ ಉಲ್ಲೇಖೀಸಿಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಟ್ವೀಟ್‌ ಮಾಡಿದ್ದು, ಸಂಚಲನಮೂಡಿಸಿದೆ. ತಮ್ಮ ಸರ್ಕಾರ ಇದ್ದ ಅವ ಧಿಯಲ್ಲಿಇಂತವರ ನೆರವಿಗಾಯೇ “ಅನುಗ್ರಹ’ ಎಂಬಯೋಜನೆಯನ್ನು ಜಾರಿಗೆ ತರಲಾಗಿತ್ತು.‌

ಆದರೆ ಸರ್ಕಾರ ಈ ಯೋಜನೆಯನ್ನು ಸ್ಥಗಿತಗೊಳಿಸಿದೆಎಂದು ಆರೋಪಿಸಿದ್ದಾರೆ. ಕುರಿಗಾಹಿಗಳ ಓಟಿನಬೇಟೆಗಾಗಿ ಕಂಬಳಿ ಹೊದ್ದು ಚುನಾವಣಾಪ್ರಚಾರ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಈ ನಾಟಕ ನಿಲ್ಲಿಸಿ.ನಿಮಗೆ ಕುರಿಗಾಹಿಗಳ ಬಗ್ಗೆ ಕಾಳಜಿ ಇದ್ದರೆ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ “ಅನುಗ್ರಹ’ಯೋಜನೆಗೆ ಹಣ ಒದಗಿಸಿ, ಪಶುಗಳನ್ನುಕಳೆದುಕೊಂಡ ರೈತರಿಗೆ ಪರಿಹಾರ ನೀಡಿ ಎಂದು ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.