ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ? ಹೊಸ ನಿಯಮ ಸಾಧ್ಯತೆ

ಸುರಕ್ಷತ ಚೀಲ, ಹೆಲ್ಮೆಟ್‌ ಅಗತ್ಯ

Team Udayavani, Oct 27, 2021, 6:45 AM IST

ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ? ಹೊಸ ನಿಯಮ ಸಾಧ್ಯತೆ

ಹೊಸದಿಲ್ಲಿ: ನೀವು ಸ್ಕೂಟರ್‌, ಬೈಕ್‌ಗಳಲ್ಲಿ ಮಕ್ಕಳನ್ನೂ ಕೂರಿಸಿ ಕೊಂಡು ಪ್ರಯಾಣಿಸುತ್ತೀರಾ?

ಹಾಗಿದ್ದರೆ ಇಲ್ಲಿ ಕೇಳಿ. ಮೋಟಾರು ಬೈಕ್‌ಗಳಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಗಾಗಿ ಕೇಂದ್ರ ಸರಕಾರವು ಹೊಸ ನಿಯಮವೊಂದನ್ನು ಜಾರಿ ಮಾಡಲು ಚಿಂತನೆ ನಡೆಸಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಈ ಕುರಿತ ಕರಡ. ದ್ವಿಚಕ್ರ ವಾಹನದಲ್ಲಿ ಸಂಚರಿಸುವ ವೇಳೆ ಮಕ್ಕಳನ್ನು ಸುರಕ್ಷತಾ ಚೀಲ (ಸೇಫ್ಟಿ ಹಾರ್ನೆಸ್‌)ಗಳಲ್ಲೇ ಕುಳ್ಳಿರಿಸಿಕೊಂಡು ಕರೆದೊಯ್ಯಬೇಕು ಹಾಗೂ ಆ ಚೀಲದ ಬೆಲ್ಟ್ ಅನ್ನು ಚಾಲಕನ ದೇಹಕ್ಕೆ ಅಳವಡಿಸಿರಬೇಕು ಎಂದು ಕರಡು ನಿಯಮದಲ್ಲಿ ಉಲ್ಲೇಖಿಸಲಾಗಿದೆ. ಮಕ್ಕಳನ್ನು ಅಪಾಯದಿಂದ ರಕ್ಷಿಸುವ ನಿಟ್ಟಿ ನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಸುರಕ್ಷತ ಚೀಲ ಹೇಗಿರಬೇಕು?: ಸುರಕ್ಷತ ಚೀಲವು ಹಗುರವಾಗಿದ್ದು, ವಾಟರ್‌ಪ್ರೂಫ್ ಮತ್ತು ಬಾಳಿಕೆ ಬರುವಂಥದ್ದಾಗಿರಬೇಕು. ಅಲ್ಲದೆ, ಅದನ್ನು ಸುಲಭವಾಗಿ ಹೊಂದಾಣಿಕೆ ಮಾಡಲು ಸಾಧ್ಯವಾಗಬೇಕು. ಅದನ್ನು ಅಧಿಕ ಸಾಂದ್ರತೆಯುಳ್ಳ ಫೋಮ್‌ನೊಂದಿಗೆ ಗಟ್ಟಿಯಾದ ನೈಲಾನ್‌ ಅಥವಾ ಮಲ್ಟಿಫಿಲ ಮೆಂಟ್‌ ನೈಲಾನ್‌ನಿಂದ ನಿರ್ಮಿಸಿರ ಬೇಕು. 30 ಕೆಜಿಯಷ್ಟು ತೂಕವನ್ನು ತಾಳಿಕೊಳ್ಳುವ ಸಾಮರ್ಥ್ಯವನ್ನೂ ಅದು ಹೊಂದಿರಬೇಕು.

ಇದನ್ನೂ ಓದಿ:ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಹೊಸ ಪ್ರಸ್ತಾವಗಳೇನು?
9 ತಿಂಗಳಿಂದ 4 ವರ್ಷಗಳ ವಯೋಮಾನದ ಮಕ್ಕಳು ಕುಳಿತಿದ್ದರೆ, ಮೋಟಾರ್‌ಸೈಕಲ್‌ನ ವೇಗವು ಗಂಟೆಗೆ 40 ಕಿ.ಮೀ. ಮೀರಬಾರದು
ಹಿಂಬದಿ ಸವಾರರಾಗಿ ಕುಳಿತುಕೊಳ್ಳುವ ಮಕ್ಕಳು ಕ್ರ್ಯಾಶ್‌ ಹೆಲ್ಮೆಟ್‌ ಅಥವಾ ಬೈಸಿಕಲ್‌ ಹೆಲ್ಮೆಟ್‌ ಧರಿಸಿರಬೇಕುಮಗುವನ್ನು ಚಾಲಕನೊಂದಿಗೆ ಬೆಸೆದಿರುವಂತೆ ಮಾಡಲು ಸುರಕ್ಷತ ಚೀಲವನ್ನು ಬಳಸಬೇಕು. ಆ ಚೀಲದಲ್ಲಿ ಮಗುವನ್ನು ಕೂರಿಸಿ, ಅದರ ಬೆಲ್ಟ್ ಅನ್ನು ಚಾಲಕನ ಸೊಂಟಕ್ಕೆ ಕಟ್ಟಿರಬೇಕು.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.