ಸಲಗ, ಕೋಟಿಗೊಬ್ಬ-3 ಸಕ್ಸಸ್‌ ಸಂಭ್ರಮ


Team Udayavani, Oct 27, 2021, 11:34 AM IST

kotigobba 3

“ಸಲಗ’ ಹಾಗೂ “ಕೋಟಿಗೊಬ್ಬ-3′- ಈ ಎರಡು ಚಿತ್ರಗಳು ಒಂದು ದಿನ ಹೆಚ್ಚು ಕಮ್ಮಿ ಯಲ್ಲಿ ಬಿಡುಗಡೆಯಾಗಿದ್ದು ನಿಮಗೆ ಗೊತ್ತೇ ಇದೆ. ಈಗ ಈ ಎರಡೂ ಚಿತ್ರಗಳನ್ನು ಪ್ರೇಕ್ಷಕರು ಮೆಚ್ಚಿದ್ದಾರೆ. ಪರಿಣಾಮವಾಗಿ ಈ ಚಿತ್ರತಂಡಗಳ ಮೊಗದಲ್ಲಿ ನಗು ಮೂಡಿದ್ದು, ಯಶಸ್ಸಿನ ಸಂಭ್ರಮಾಚರಣೆ ಮಾಡುತ್ತಿವೆ.

ಈಗಾಗಲೇ “ಕೋಟಿಗೊಬ್ಬ-3′ ಚಿತ್ರತಂಡ ಇಡೀ ತಂಡದೊಂದಿಗೆ ನಗರದ ಅಶೋಕ ಹೋಟೆಲ್‌ನಲ್ಲಿ ಸಕ್ಸಸ್‌ ಇವೆಂಟ್‌ ಮೂಲಕ ಚಿತ್ರ ಗೆದ್ದ ಸಂಭ್ರಮವನ್ನು ಆಚರಿಸಿದೆ. ನಟ ಸುದೀಪ್‌, ನಿರ್ಮಾಪಕ ಸೂರಪ್ಪ ಬಾಬು, ನಿರ್ದೇಶಕ ಶಿವ ಕಾರ್ತಿಕ್‌ ಸೇರಿದಂತೆ ಇಡೀ ಚಿತ್ರತಂಡ ಹಾಜರಿದ್ದು, ಸಿನಿಮಾ ಗೆದ್ದ ಸಲಗ, ಕೋಟಿಗೊಬ್ಬ-3 ಸಕ್ಸಸ್‌ ಸಂಭ್ರಮ ಖುಷಿಪಟ್ಟಿದೆ.

ಚಿತ್ರಮಂದಿರಗಳಿಗೆ ಭೇಟಿ ನೀಡಲಿದೆ ವಿಜಯ್‌ – ಟೀಂ

ಈಗ “ಸಲಗ’ ಸರದಿ. “ದುನಿಯಾ’ ವಿಜಯ್‌ ನಟನೆಯ “ಸಲಗ’ ಚಿತ್ರ ಕೂಡಾ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ದಿನದಿಂದ ದಿನಕ್ಕೆ ಮಾಸ್‌ ಆಡಿಯನ್ಸ್‌ ಚಿತ್ರಮಂದಿರಕ್ಕೆ ನುಗ್ಗಿ ಬರುತ್ತಿದ್ದಾರೆ. ವಿಜಯ್‌ ಅವರ ನಟನೆ, ಆ್ಯಕ್ಷನ್‌ ಜೊತೆಗೆ ಸಂಭಾಷಣೆಕಾರ ಮಾಸ್ತಿ ಬರೆದಿರುವ ಪಕ್ಕಾ ಮಾಸ್‌ ಹಾಗೂ ಹಸಿ ಹಸಿ ಡೈಲಾಗ್‌ಗಳನ್ನು ಎಂಜಾಯ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ:- ಕೋವಿಡ್ 19 ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳ; ಬಂಗಾಳ ನಗರದಲ್ಲಿ ಲಾಕ್ ಡೌನ್ ಜಾರಿ

ಈಗ ಇದೇ ಖುಷಿಯನ್ನು ಅಭಿಮಾನಿಗಳ ಮಧ್ಯೆ ಆಚರಿಸಲು ಚಿತ್ರತಂಡ ರೆಡಿಯಾಗಿದೆ. ಅಕ್ಟೋಬರ್‌ 31ರಂದು ಸಂಜೆ ಮೈಸೂರಿನ ಸಂಗಮ್‌ ಚಿತ್ರಮಂದಿರದಲ್ಲಿ ಸಕ್ಸಸ್‌ ಇವೆಂಟ್‌ ನಡೆಯಲಿದ್ದು, ಅಲ್ಲಿಂದ ಆರಂಭವಾಗಿ ನವೆಂಬರ್‌ 05ರವರೆಗೆ ಚಿತ್ರತಂಡ ಬೇರೆ ಬೇರೆ ಜಿಲ್ಲೆಗಳ ಚಿತ್ರಮಂದಿರಗಳಿಗೆ ತೆರಳಿ ಸಂಭ್ರಮಿಸಲಿದೆ. ನ.1ರಂದು ಮೈಸೂರು, ಮಂಡ್ಯ, ಮದ್ದೂರು, ಚನ್ನಪಟ್ಟಣ, ನ.02ರಂದು ಕನಕಪುರ, ಮಳವಳ್ಳಿ, ನ.04ರಂದು ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ನ.05ರಂದು ಹುಬ್ಬಳ್ಳಿಗೆ ತೆರಳಲಿದೆ. ಇಡೀ ತಂಡ ಅಲ್ಲಿನ ಚಿತ್ರಮಂದಿರಗಳಲ್ಲಿ ಅಭಿಮಾನಿಗಳ ಜೊತೆ ಸಂಭ್ರಮಿಸಲಿದೆ.

ಟಾಪ್ ನ್ಯೂಸ್

4-yadagiri

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

Cinema: ಸಿಂಗಲ್‌ ಸ್ಕ್ರೀನ್‌ಗೆ ಪ್ರೇಕ್ಷಕರ ಬರ: ಇದೇ ಶುಕ್ರವಾರದಿಂದ 10 ದಿನ ಥಿಯೇಟರ್‌ ಬಂದ್

Cinema: ಸಿಂಗಲ್‌ ಸ್ಕ್ರೀನ್‌ಗೆ ಪ್ರೇಕ್ಷಕರ ಬರ: ಇದೇ ಶುಕ್ರವಾರದಿಂದ 10 ದಿನ ಥಿಯೇಟರ್‌ ಬಂದ್

1-wqeqeqwe

AAP ಸ್ವಾತಿ ಮಲಿವಾಲ್ ಸುರಕ್ಷಿತವೇ? :ಕೇಜ್ರಿವಾಲ್ ಜನತೆಗೆ ಸತ್ಯ ತಿಳಿಸಬೇಕು: ಬಿಜೆಪಿ

ನಾಯಕನ ಜೊತೆ ಜಗಳ: ರಿಲೀಸ್‌ಗೂ ಮುನ್ನ ಸಿನಿಮಾವನ್ನು ಆನ್‌ಲೈನ್‌ನಲ್ಲಿ ಲೀಕ್‌ ಮಾಡಿದ ನಿರ್ದೇಶಕ

ನಾಯಕನ ಜೊತೆ ಜಗಳ: ರಿಲೀಸ್‌ಗೂ ಮುನ್ನ ಸಿನಿಮಾವನ್ನು ಆನ್‌ಲೈನ್‌ನಲ್ಲಿ ಲೀಕ್‌ ಮಾಡಿದ ನಿರ್ದೇಶಕ

Union Minister ಜ್ಯೋತಿರಾದಿತ್ಯ ಸಿಂದಿಯಾ ತಾಯಿ ಮಾಧವಿ ರಾಜೇ ವಿಧಿವಶ

Union Minister ಜ್ಯೋತಿರಾದಿತ್ಯ ಸಿಂದಿಯಾ ತಾಯಿ ಮಾಧವಿ ರಾಜೇ ವಿಧಿವಶ

manish sisodia

Excise scam: ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 30 ರವರೆಗೆ ವಿಸ್ತರಣೆ

rahul-gandhi-(2)

BJP ಮತ್ತೆ ಅಧಿಕಾರಕ್ಕೆ ಬಂದರೆ ದೇಶವನ್ನು 22 ಬಿಲಿಯನೇರ್‌ಗಳು ನಡೆಸುತ್ತಾರೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

Sandalwood: ಕುಂಟೆಬಿಲ್ಲೆ ಮುಹೂರ್ತ

Sandalwood: ಕುಂಟೆಬಿಲ್ಲೆ ಮುಹೂರ್ತ

13

Entha Kathe Maraya: ಓಟಿಟಿಯಲ್ಲಿ ಎಂಥಾ ಕಥೆ ಮಾರಾಯ

ಕೊನೆಗೂ ʼಕಾಗೆ ಬಂಗಾರʼದ ಕಥೆ ಹೇಳಲು ರೆಡಿಯಾದ ಸೂರಿ: ವಿರಾಟ್‌ಗೆ ವಿಜಯ್‌ ಪುತ್ರಿ ನಾಯಕಿ

ಕೊನೆಗೂ ʼಕಾಗೆ ಬಂಗಾರʼದ ಕಥೆ ಹೇಳಲು ರೆಡಿಯಾದ ಸೂರಿ: ವಿರಾಟ್‌ಗೆ ವಿಜಯ್‌ ಪುತ್ರಿ ನಾಯಕಿ

Koti Movie: ʼಕೋಟಿʼ ಮೊದಲ ಹಾಡು ಬಂತು

Koti Movie: ʼಕೋಟಿʼ ಮೊದಲ ಹಾಡು ಬಂತು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Vamanjoor : ಎಂಡಿಎಂಎ ಡ್ರಗ್ಸ್‌ ಸಹಿತ ಓರ್ವನ ಬಂಧನ

Vamanjoor : ಎಂಡಿಎಂಎ ಡ್ರಗ್ಸ್‌ ಸಹಿತ ಓರ್ವನ ಬಂಧನ

4-yadagiri

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

ಕೊಲ್ಲೂರು: ದಿನೇ ದಿನೆ ಹೆಚ್ಚುತ್ತಿದೆ‌ ಟ್ರಾಫಿಕ್‌ ಜಾಮ್‌ ಕಿರಿಕಿರಿ…

ಕೊಲ್ಲೂರು: ದಿನೇ ದಿನೆ ಹೆಚ್ಚುತ್ತಿದೆ‌ ಟ್ರಾಫಿಕ್‌ ಜಾಮ್‌ ಕಿರಿಕಿರಿ…

3-mundaragi

Mundargi: ದುರಸ್ತಿ ಸಂದರ್ಭ ವಿದ್ಯುತ್‌ ಶಾಕ್‌ ; ಕೂಲಿಕಾರ ಸಾವು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.