ಅರಣ್ಯ ಇಲಾಖೆ ವಸತಿಗೃಹ ಉದಾಟನೆ ಯಾವಾಗ?

ಅನೈತಿಕ ಚಟುವಟಿಕೆಗಳ ತಾಣವಾದ ಕಟ್ಟಡ ಕಟ್ಟಡದ ಕಿಟಕಿ, ಬಾಗಿಲುಗಳನ್ನು ಕದ್ದೊಯ್ದ ಕಳ್ಳರು

Team Udayavani, Oct 27, 2021, 4:55 PM IST

ಅರಣ್ಯ ಇಲಾಖೆ ವಸತಿಗೃಹ

ಅರಕಲಗೂಡು: ಅನೈತಿಕ ಚಟುವಟಿಕೆಗಳ ತಾಣವಾದ ನೂತನವಾಗಿ ನಿರ್ಮಾಣಗೊಂಡಿರುವ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಮತ್ತು ಸಿಬ್ಬಂದಿ ವಸತಿ ಗೃಹ ನಿರ್ಮಾಣಗೊಂಡು ವರ್ಷಗಳು ಕಳೆದರೂ ಉದ^ಟನಾ ಭಾಗ್ಯ ಕಾಣದೇ ಅನೈತಿಕ ಚಟುವಟಿಕೆಗಳ ತಾಣವಾಗಿ ಪರಿಣಮಿಸಿದೆ.

ಪಟ್ಟಣದ ಹೊರವಲಯದ ಹೊನ್ನವಳ್ಳಿ ಮತ್ತು ದೇವರಹಳ್ಳಿ ಗ್ರಾಮದ ಮಧ್ಯಭಾಗದಲ್ಲಿ 1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಟ್ಟಡ ರಾತ್ರಿ ಸಮಯದಲ್ಲಿ ಕುಡುಕರ ಹಾವಳಿ ಅಧಿಕವಾಗಿದ್ದು, ಪ್ರತೀ ದಿನ ಯುವಕರು ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿಕೊಳ್ಳುತ್ತಿರುವ ವಿಷಯಗಳು ಸರ್ವೆ ಸಮಾನ್ಯವಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿವೆ.

ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ತಿರುಗಾಡಲು ಸಾರ್ವಜನಿಕರು ಭಯ ಪಡುವ ಪರಿಸ್ಥಿತಿ ತಲೆದೂರಿದೆ. ಸಂಬಂಧಪಟ್ಟ ಅರಣ್ಯ ಇಲಾಖೆಯಾಗಲಿ ಪೊಲೀಸ್‌ ಇಲಾಖೆಯಾಗಲೀ ಮೌನವಹಿಸಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಜನವರಿ 24,2019 ರಲ್ಲೇ ಈ ಕಟ್ಟಡಕ್ಕೆ ಶಂಕುಸ್ಥಾಪನೆಯಾಗಿದ್ದು, ವರ್ಷದ ಅವಧಿ ಮುಕ್ತಾಯದಲ್ಲೆ ಒಂದು ಕೊಠಡಿ ಕಚೇರಿಗೆ ಮೀಸಲಿಟ್ಟು, ಇನ್ನೂ ಉಳಿದ 6 ಕೊಠಡಿಗಳು ವಸತಿಗೆ ನಿರ್ಮಾಣಗೊಂಡಿದೆ. ಆದರೆ, ನಿಗದಿತ ಸಮಯದಲ್ಲಿ ಉದ್ಘಾಟನೆಗೊಳ್ಳದ ಕಾರಣ ಸಾರ್ವಜನಿಕರಿಗೆ ಸೇವೆ ದೊರೆಯದಾಗಿದೆ.

ಇದನ್ನೂ ಓದಿ:- ರಸಗೊಬ್ಬರ ಕೊರತೆ; ಕಾಂಗ್ರೆಸ್ ಸುಳ್ಳಿನಿಂದ ಆತಂಕ ಸೃಷ್ಟಿ : ಭಗವಂತ್ ಖೂಬಾ

ಮೂಲ ಸೌಕರ್ಯ ಕಲ್ಪಿಸಲು ಮನವಿ: ಕಟ್ಟಡಗಳು ನಿರ್ಮಾಣಗೊಂಡು ವರ್ಷವಾದರೂ ವಾಸಕ್ಕೆ ಅನುಕೂಲವಾಗುವಂತೆ ಮೂಲ ಸೌಕರ್ಯಗಳನ್ನು ಕಲ್ಪಿಸದಿರುವುದೇ ಉದ್ಘಾಟನೆಗೊಳ್ಳದಿರುವುದಕ್ಕೆ ಕಾರಣವಾಗಿದೆ. ಕುಡಿಯುವ ನೀರು ವಿದ್ಯುತ್‌, ಹಾಗೂ ವಸತಿ ನಿಲಯಗಳ ರಕ್ಷಣೆಗೆ ಕಾಂಪೌಂಡ್‌ ಏನು ಇಲ್ಲದ ಕಾರಣ ಈ ಕಟ್ಟಡಗಳು ಅರಣ್ಯದೊಳಗಿರುವುದರಿಂದ ಸಿಬ್ಬಂದಿ ಸಂಪೂರ್ಣವಾಗಿ ಸೌಕರ್ಯ ಕಲ್ಪಿಸುವವರೆಗೆ ಕಟ್ಟಡಕ್ಕೆ ಬರಲು ನಿರಾಕರಿಸುವುದು ಒಂದು ಕಾರಣವಾಗಿದೆ.

ಒಟ್ಟಾರೆ ಸಾರ್ವಜನಿಕರ ತೆರಿಗೆ ಹಣದಿಂದ ಕೋಟ್ಯಂತರ ಹಣವನ್ನ ಖರ್ಚು ಮಾಡಿ ನಿರ್ಮಾಣಗೊಂಡಿರುವ ಈ ಕೊಠಡಿಗಳಿಗೆ ಸೌಕರ್ಯಗಳನ್ನು ಕಲ್ಪಿಸದೇ ಇರುವುದರಿಂದ ಆ ಸ್ಥಳದಲ್ಲಿ ನಿರ್ಮಾಣಗೊಂಡಿರುವ ಕಟ್ಟಡದ ಸಿಂಟೆಕ್ಸ್‌, ಪೈಪ್‌, ಕಿಟಕಿ ಹಾಗೂ ಬಾಗಿಲುಗಳನ್ನು ಈಗಾಗಲೇ ಹೊತ್ತೂಯ್ದಿದ್ದಾರೆ. ಇದೇ ರೀತಿ ಉದ್ಘಾಟನೆಗೊಳ್ಳದೆ ತಾತ್ಸಾರಕ್ಕೆ ಒಳಗಾದರೆ ಮೂಲ ಸೌಕರ್ಯಗಳನ್ನು ಕಲ್ಪಿಸುವುದರ ಮೊದಲೇ ಕಟ್ಟಡ ಕುಸಿದರೂ ಆಶ್ಚರ್ಯಪಡುವಂತಿಲ್ಲ

“ಹೊನ್ನವಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಅರಣ್ಯ ಇಲಾಖಾ ಕಟ್ಟಡಗಳನ್ನು ಶೀಘ್ರವಾಗಿ ಉದ್ಘಾಟಿಸುವ ಮೂಲಕ ಇಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ.” ಯೋಗಾರಮೇಶ್‌, ಪೊಟ್ಯಾಟೋ ಕ್ಲಬ್‌ ಅಧ್ಯಕ

“ಕಚೇರಿ ಕಟ್ಟಡ ಹಾಗೂ ಸಿಬ್ಬಂದಿ ವಸತಿ ನಿಲಯಗಳು ನಿರ್ಮಾಣಗೊಂಡಿದ್ದು, ಈಗಾಗಲೇ ಗುತ್ತಿಗೆದಾರನಿಂದ ಇಲಾಖೆಯ ವಶಕ್ಕೆ ಪಡೆಯಲಾಗಿದೆ. ಈ ಸ್ಥಳದಲ್ಲಿ ವಿದ್ಯುತ್‌ ಮತ್ತು ಕುಡಿವ ನೀರಿನ ವ್ಯವಸ್ಥೆ ಹಾಗೂ ರಕ್ಷಣೆಗೆ ಕಾಂಪೌಂಡ್‌ ಇಲ್ಲದ ಕಾರಣ ಇವುಗಳನ್ನ ವ್ಯವಸ್ಥೆ ಮಾಡಿಕೊಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಮೂಲ ಸೌಕರ್ಯ ಒದಗಿಸಲಿದ ಕೂಡಲೇ ಉದ್ಘಾಟನೆ ಮಾಡಲಾಗುವುದು.”ಅರುಣ್‌ಕುಮಾರ್‌, ವಲಯ ಅರಣ್ಯಾಧಿಕಾರಿ

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.