ಅರಕಲಗೂಡು : ತಾಲೂಕು ಕಚೇರಿಯ ಶೌಚಾಲಯದ ಗುಂಡಿಗೆ ಬಿದ್ದ ವೃದ್ದೆ : ಪ್ರಾಣಾಪಾಯದಿಂದ ಪಾರು
Team Udayavani, Oct 27, 2021, 7:22 PM IST
ಅರಕಲಗೂಡು : ತಾಲ್ಲೂಕು ಕಚೇರಿ ಆವರಣದಲ್ಲಿರುವ ಶೌಚಾಲಯದ ಗುಂಡಿಗೆ ವೃದ್ದೆಯೊಬ್ಬರು ಬಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ತಾಲ್ಲೂಕು ಕಚೇರಿ ಆವರಣದಲ್ಲಿರುವ ಶೌಚಾಲಯ ಹಿಂಬದಿಗೆ ಮೂತ್ರ ವಿಸರ್ಜನೆಗೆ ಎಂದು ಕೊಣನೂರು ಹೋಬಳಿ ಅಕ್ಕಲವಾಡಿ ಗ್ರಾಮದ ಲಕ್ಷ್ಮಮ್ಮ ತೆರಳುವಾಗ ಶೌಚಾಲಯದ ಗುಂಡಿ ಮುಚ್ಚದೆ ತೆರದುಕೊಂಡಿದ್ದ ಪರಿಣಾಮ ಗುಂಡಿಗೆ ಬಿದ್ದು ತೀವ್ರವಾಗಿ ಗಾಯಗೊಂಡು ಶೌಚಾಲಯದ ಗುಂಡಿಯೊಳಗೆ ಕಾಪಾಡಿ ಕಾಪಾಡಿ ಎಂಬ ಶಬ್ದ ಕೇಳಿ ತಾಲ್ಲೂಕು ಕಛೇರಿಯ ಕೆಲಸಕ್ಕೆಂದು ಬಂದಿದ್ದ ಗ್ರಾ.ಪಂ ಸದಸ್ಯ ಅಶೋಕ್ ಎಂಬುವರು ಸ್ಥಳಕ್ಕೆ ಧಾವಿಸಿ ವೃದ್ದೆಯನ್ನು ಕಂಡು ಸಾರ್ವಜನಿಕರ ಸಹಾಯದಿಂದ ಮೇಲೆತ್ತಿ ಅರಕಲಗೂಡು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ನಡೆದಿದೆ.
ಶೌಚಾಲಯ ನಿರ್ವಹಣೆಯ ಬಗ್ಗೆ ಹಲವು ಬಾರಿ ಮಾಧ್ಯಮದ ಮೂಲಕ ತಹಶಿಲ್ದಾರ್ ಗಮನಕ್ಕೆ ತಂದರೂ ಇದುವರೆಗೆ ಯಾವುದೇ ರೀತಿಯಲ್ಲಿ ಶೌಚಾಲಯ ನಿರ್ವಹಣೆ ಮಾಡದ ಕಾರಣ ಈ ಘಟನೆ ಜರುಗಿದೆ.
ಇದನ್ನೂ ಓದಿ :ನಾನು ಕಂಬಳಿ ನೇಯ್ದಿಲ್ಲ, ಆದ್ರೆ ಕುರಿ ಉಣ್ಣೆ ಮಾರಿದ್ದೇನೆ: ಸಿದ್ಧರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !