ಪ್ರವಾಸಿ ಗೈಡ್‌ಗಳಿಗೆ ಶೀಘ್ರ ಗುರುತಿನ ಚೀಟಿ: ಆನಂದ್‌ ಸಿಂಗ್‌


Team Udayavani, Oct 27, 2021, 9:22 PM IST

ಪ್ರವಾಸಿ ಗೈಡ್‌ಗಳಿಗೆ ಶೀಘ್ರ ಗುರುತಿನ ಚೀಟಿ: ಆನಂದ್‌ ಸಿಂಗ್‌

ಬೆಂಗಳೂರು: ರಾಜ್ಯದ ಪಾರಂಪರಿಕ ಹಾಗೂ ಪ್ರವಾಸಿ ತಾಣಗಳಲ್ಲಿರುವ ಪ್ರವಾಸಿ ಗೈಡ್‌ಗಳಿಗೆ ಕೂಡಲೇ ಗುರುತಿನ ವಿತರಣೆ ಮಾಡುವಂತೆ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಸೂಚನೆ ನೀಡಿದ್ದಾರೆ.

ದಕ್ಷಿಣ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಸಮ್ಮೇಳನ ಹಿನ್ನೆಲೆಯಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಪ್ರವಾಸಿ ಗೈಡ್‌ಗಳಿಗೆ ಗುರುತಿನ ಚೀಟಿ ವಿತರಣೆಯಾಗದ ಬಗ್ಗೆ ದೂರು ಬಂದಿದ್ದು, ಕೂಡಲೇ ಆ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಹಂಪಿಗೆ ನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದಾರೆ. ಗುರುತಿನ ಚೀಟಿ ಇಲ್ಲದೆ ಅವರು ಪ್ರವಾಸಿಗರನ್ನು ಪರಿಚಯಿಸಿಕೊಂಡು ಕೆಲಸ ಮಾಡುವುದು ಹೇಗೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ರಾಜ್ಯದ ಎಲ್ಲ ಗೈಡ್‌ಗಳಿಗೂ ಒಂದೇ ರೀತಿಯಾದ ಗುರುತಿನ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಸ್ವಲ್ಪ ತಡವಾಗಿದೆ ಎಂದು ಅಧಿಕಾರಿಗಳು ಸಮಜಾಯಿಷಿ ನೀಡಿದರು. ಇದು ಸಚಿವರಿಗೆ ಸಮಾಧಾನ ತಂದಿಲ್ಲ.

ಇದನ್ನೂ ಓದಿ:ದೀಪಾವಳಿ ದಿನ ದೇವಸ್ಥಾನಗಳಲ್ಲಿ ಗೋಪೂಜೆ : ಜೊಲ್ಲೆಗೆ ಪ್ರಭು ಚೌವ್ಹಾಣ್‌ ಅಭಿನಂದನೆ

ಗೈಡ್‌ಗಳಿಗೆ ತರಬೇತಿ ಹಾಗೂ ಸಮವಸ್ತ್ರ ನೀಡುವ ಬಗ್ಗೆಯೂ ಅಧಿಕಾರಿಗಳ ಜತೆ ಸಚಿವರು ಚರ್ಚಿಸಿದರು.

ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪಂಕಜ್‌ ಕುಮಾರ್‌ ಪಾಂಡೆ, ಕೆಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ವಿಜಯ್‌ ಶರ್ಮ, ಜೆಎಲ್‌ಆರ್‌ ವ್ಯವಸ್ಥಾಪಕ ನಿರ್ದೇಶಕ ಮನೋಜ್‌ ಕುಮಾರ್‌, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಸಿಂಧೂ ಬಿ. ರೂಪೇಶ್‌ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

15

POCSO Case: 9ನೇ ತರಗತಿ ಬಾಲಕಿಗೆ ಆಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

POCSO Case: 9ನೇ ತರಗತಿ ಬಾಲಕಿಗೆ ಆಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.