ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ


Team Udayavani, Oct 28, 2021, 1:43 PM IST

ಕಾಪು‌ ಬೀಚ್ ನಲ್ಲಿ ಕನ್ನಡಕ್ಕಾಗಿ ನಾವು ಗೀತ ಗಾಯನ ಕಾರ್ಯಕ್ರಮ ಸಂಪನ್ನ

ಕಾಪು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡದ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕಾಪು ತಾಲೂಕು ಆಡಳಿತದ ನೇತೃತ್ವದಲ್ಲಿ ವಿವಿಧ ಇಲಾಖೆಗಳು, ಸಂಸ್ಥೆಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಸಹಭಾಗಿತ್ವದಲ್ಲಿ ಕಾಪು ಬೀಚ್ ನಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಿತು.

ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅವರು ಸಾರ್ವಜನಿಕರಿಗೆ ಕನ್ನಡ ಧ್ವಜಗಳನ್ನು ನೀಡುವ ಮೂಲಕ ಕನ್ನಡಕ್ಕಾಗಿ ನಾವು ಕಾರ್ಯಕ್ರಮ ಅಭಿಯಾನಕ್ಕೆ ಚಾಲನೆ ನೀಡಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಇಲಾಖೆ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗೃಹರಕ್ಷಕದಳ, ಸ್ವಸಹಾಯ ಗುಂಪುಗಳ ಸದಸ್ಯರು, ಸಾರ್ವಜನಿಕರು, ಸಂಘ – ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಜೊತೆಗೂಡಿ ಸಾಮೂಹಿಕವಾಗಿ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡುಗಳನ್ನು ಹಾಡಿದರು.

ಇದನ್ನೂ ಓದಿ:‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

ಜಾನಪದ ಕಲಾವಿದ ಗುರುಚರಣ್ ಅವರ ನೇತೃತ್ವದಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಕ್ಲಿಪರ್ಡ್ ಲೋಬೋ,  ಉಪತಹಶೀಲ್ದಾರ್ ರಾದ ರವಿಶಂಕರ್, ಚಂದ್ರಹಾಸ ಭಂಡಾರಿ, ಅಶೋಕ್, ಕಂದಾಯ ನಿರೀಕ್ಷಕ ಸುಧೀರ್ ಕುಮಾರ್ ಶೆಟ್ಟಿ, ಶಿಕ್ಷಣ ಸಂಯೋಜಕ ಶಂಕರ್ ಸುವರ್ಣ, ಕಾಪು‌ ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್, ಎಸ್ಸೈ ರಾಘವೇಂದ್ರ ಸಿ., ಕಾಪು ವಲಯ ಅರಣ್ಯಾಧಿಕಾರಿ ಜೀವನ್ ದಾಸ್ ಶೆಟ್ಟಿ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ‌ ಮರಾಠೆ, ಕಾಪು ತಾಲೂಕು‌ ಕನ್ನಡ ಜಾನಪದ ಪರಿಷತ್ ನ ಅಧ್ಯಕ್ಷ ಲೀಲಾಧರ ಶೆಟ್ಟಿ, ಕಾಪು‌ ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಜಿ.ಪಂ‌. ಮಾಜಿ‌ ಸದಸ್ಯ ಶಶಿಕಾಂತ್ ಪಡುಬಿದ್ರಿ, ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಕೆಎಂಎಫ್ ವತಿಯಿಂದ ಮಜ್ಜಿಗೆ, ಅರಣ್ಯ ಇಲಾಖೆ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.