30 ರಿಂದ ರಾಜ್ಯ ಮಟ್ಟದ ವಿವಿಧ ಪ್ರಶಸ್ತಿ ವಿತರಣೆ: ಶೆಣೈ


Team Udayavani, Oct 28, 2021, 6:49 PM IST

State-level variety award

ದಾವಣಗೆರೆ: ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದಮಕ್ಕಳಿಗೆ ಜಿಲ್ಲಾ, ರಾಜ್ಯ ಮಟ್ಟದ ವಿವಿಧಪ್ರಶಸ್ತಿ ವಿತರಣಾ ಸಮಾರಂಭ ಅ. 30,31ಹಾಗೂ ನ. 1 ರಂದು ಶ್ರೀ ಸಿದ್ಧಗಂಗಾವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ ಎಂದುಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯಸಂಸ್ಥಾಪಕ ಅಧ್ಯಕ್ಷ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಶಾಲಾ ಹಂತದಲ್ಲೇಮಕ್ಕಳಿಗೆ ಕನ್ನಡದ ಬಗ್ಗೆ ಅಭಿಮಾನ,ಅಭಿರುಚಿ ಬೆಳೆಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಕನ್ನಡ ಕುವರ, ಕುವರಿ,ರಾಜ್ಯ ಮಟ್ಟದ ಸರಸ್ವತಿ ಪುರಸ್ಕಾರ, ಕನ್ನಡಕೌಸ್ತುಭ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದರು.

ಶನಿವಾರ ಬೆಳಗ್ಗೆ 10:35ಕ್ಕೆ ಖ್ಯಾತಗಾಯಕ ಪುತ್ತೂರು ನರಸಿಂಹ ನಾಯಕ್‌ಸಮಾರಂಭ ಉದ್ಘಾಟಿಸುವರು. ಕರ್ನಾಟಕಸುಗಮ ಸಂಗೀತ ಪರಿಷತ್ತಿನ ರಾಜ್ಯಾಧ್ಯಕ್ಷವೈ.ಕೆ. ಮುದ್ದುಕೃಷ್ಣ ಅಧ್ಯಕ್ಷತೆ ವಹಿಸುವರು.ನಗರ ಶ್ರೀನಿವಾಸ್‌ ಉಡುಪ, ಶ್ರೀ ಸಿದ್ಧಗಂಗಾವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜಭಾಗವಹಿಸುವರು. ಕನ್ನಡದಲ್ಲಿ 125ಕ್ಕೆ120 ರಿಂದ 124 ರವರೆಗೆ ಅಂಕ ಪಡೆದ375 ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಕನ್ನಡ ಕುವರ-ಕುವರಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.ಭಾನುವಾರ ಬೆಳಗ್ಗೆ 10:35ಕ್ಕೆಎರಡನೇ ದಿನದ ಕಾರ್ಯಕ್ರಮವನ್ನುಕಾಸರಗೋಡಿನ ಯಕ್ಷಗಾನ ಕಲಾವಿದೆ ಜಯಲಕ್ಷ್ಮೀ ಕಾರಂತ್‌ ಉದ್ಘಾಟಿಸುವರು.

ಉತ್ಛ ನ್ಯಾಯಾಲಯದ ವಿಶ್ರಾಂತನ್ಯಾಯಮೂರ್ತಿ ಅರಳಿ ನಾಗರಾಜ್‌ಅಧ್ಯಕ್ಷತೆ ವಹಿಸುವರು. ದಾವಣಗೆರೆತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಕಟಪೂರ್ವ ಅಧ್ಯಕ್ಷ ಬಿ. ವಾಮದೇವಪ್ಪ,ಮಲ್ಯಾಡಿ ಪ್ರಭಾಕರ ಶೆಟ್ಟಿ, ಸಿದ್ಧಗಂಗಾಪದವಿಪೂರ್ವ ಕಾಲೇಜಿನ ನಿರ್ದೇಶಕ ಡಾ|ಡಿ.ಎಸ್‌. ಜಯಂತ್‌ ಭಾಗವಹಿಸುವರು.625 ಕ್ಕೆ 600ಕ್ಕೂ ಹೆಚ್ಚು ಅಂಕ ಪಡೆದಂತಹ215 ವಿದ್ಯಾರ್ಥಿಗಳಿಗೆ ಶ್ರೀಮತಿ ಸರಸ್ವತಿದಾಸಪ್ಪ ಶೆಣೈ ಪ್ರತಿಷ್ಠಾನದಿಂದ ರಾಜ್ಯಮಟ್ಟದ ಸರಸ್ವತಿ ಪುರಸ್ಕಾರ ಪ್ರಶಸ್ತಿವಿತರಿಸಲಾಗುವುದು ಎಂದು ಮಾಹಿತಿನೀಡಿದರು.

ನ. 1 ರಂದು ಬೆಳಗ್ಗೆ 10:35ಕ್ಕೆ ಡಾ|ರೋಹಿಣಿ ಮೋಹನ್‌ ಮೂರನೇ ದಿನದಕಾರ್ಯಕ್ರಮ ಉದ್ಘಾಟಿಸುವರು. ಪ್ರಥಮಮಹಿಳಾ ಸಂಗೀತ ನಿರ್ದೇಶಕಿ ಇಂದೂವಿಶ್ವನಾಥ್‌ ಅಧ್ಯಕ್ಷತೆ ವಹಿಸುವರು.ಕೆ.ಎಚ್‌. ಮಂಜುನಾಥ್‌, ಹೇಮಾಶಾಂತಪ್ಪ ಪೂಜಾರಿ, ಶ್ರೀ ಸಿದ್ಧಗಂಗಾವಿದ್ಯಾಸಂಸ್ಥೆ ಅಧ್ಯಕ್ಷ ಡಿ.ಎಸ್‌. ಪ್ರಶಾಂತ್‌,ಕಾರ್ಯದರ್ಶಿ ಡಿ.ಎಸ್‌. ಹೇಮಂತ್‌ ಇತರರು ಭಾಗವಹಿಸುವರು.

ಕನ್ನಡದಲ್ಲಿ 125ಕ್ಕೆ125 ಪರಿಪೂರ್ಣ ಅಂಕ ಪಡೆದ 265ಮಕ್ಕಳಿಗೆ ಕನ್ನಡ ಕೌಸ್ತುಭ ರಾಜ್ಯ ಪ್ರಶಸ್ತಿಪ್ರದಾನ ಮಾಡಲಾಗುವುದು. ಕನ್ನಡರಾಜ್ಯೋತ್ಸವದ ಅಂಗವಾಗಿ ಅಂದು ಬೆಳಗ್ಗೆ8ಕ್ಕೆ ಕಲಾಕುಂಚ ಮಹಿಳಾ ವಿಭಾಗದಿಂದಸಾಂಕೇತಿಕವಾಗಿ ಸರಳವಾಗಿ ಕನ್ನಡದಪೇಟ, ಸಮವಸ್ತ್ರದೊಂದಿಗೆ ಮಹಿಳೆಯರುದ್ವಿಚಕ್ರ ವಾಹನಯಾನ (ಬೈಕ್‌ ರ್ಯಾಲಿ)ನಡೆಸುವರು. ಮೂರು ದಿನಗಳಕಾಲ ಒಟ್ಟು 855 ಮಕ್ಕಳಿಗೆ ಅವರದ್ದೇ ಭಾವಚಿತ್ರವಿರುವ ಸನ್ಮಾನ ಪತ್ರದೊಂದಿಗೆಗೌರವಿಸಲಾಗುವುದು ಎಂದು ತಿಳಿಸಿದರು.

ಸಂಸ್ಥೆ ಅಧ್ಯಕ್ಷ ಕೆ.ಎಚ್‌. ಮಂಜುನಾಥ್‌,ಜೆ.ಬಿ. ಲೋಕೇಶ್‌, ಬೇಳೂರು ಸಂತೋಷ್‌ಕುಮಾರ್‌ಶೆಟ್ಟಿ, ಹೇಮಾ ಶಾಂತಪ್ಪಪೂಜಾರಿ, ಜ್ಯೋತಿ ಗಣೇಶ್‌ ಶೆಣೈ,ಶಾಂತಪ್ಪ ಪೂಜಾರಿ, ವಸಂತಿ ಮಂಜುನಾಥ್‌ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.