ಆಹಾರ ಕಲಬೆರಕೆ ಪ್ರಕರಣ : ದಿನಸಿ ಮಾರಾಟಗಾರನಿಗೆ “ಸುಪ್ರೀಂ’ ರಿಲೀಫ್
Team Udayavani, Oct 30, 2021, 10:00 PM IST
ನವದೆಹಲಿ : ಆಹಾರ ಕಲಬೆರಕೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮಧ್ಯಪ್ರದೇಶದ ನಾರಾಯಣ ಪ್ರಸಾದ್ ಸಾಹು ಎಂಬ ದಿನಸಿ ಅಂಗಡಿ ಮಾಲೀಕರೊಬ್ಬರ ವಿರುದ್ಧ ಕೆಳ ಹಂತದ ನ್ಯಾಯಾಲಯವೊಂದು ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಈತ ಮಾರಾಟ ಮಾಡುತ್ತಿದ್ದ ದಿನಸಿಯಲ್ಲಿ ಕಲಬೆರಕೆ ಇದೆ ಎಂಬುದಕ್ಕೆ ಸ್ಥಳೀಯ ಪ್ರಯೋಗಾಲಯ ನೀಡಿದ್ದ ಪ್ರಮಾಣಪತ್ರದ ಪ್ರತಿಯನ್ನು ಆರೋಪಿಗೂ ನೀಡಬೇಕು. ಪ್ರಮಾಣಪತ್ರದ ಬಗ್ಗೆ ಆರೋಪಿಗೆ ಆಕ್ಷೇಪಗಳಿದ್ದರೆ ಅದನ್ನು ಪ್ರಮಾಣಪತ್ರದ ಪ್ರತಿ ತನಗೆ ಬಂದ ದಿನದಿಂದ 10 ದಿನಗಳಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಯಾವ ಸ್ಯಾಂಪಲ್ ಮೂಲಕ ಪರೀಕ್ಷೆ ನಡೆಸಲಾಗಿದೆಯೋ ಆ ಸ್ಯಾಂಪಲ್ ಅನ್ನು ಕೇಂದ್ರೀಯ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಲು ಆರೋಪಿಗೆ ಅವಕಾಶವಿರುತ್ತದೆ.
ಆದರೆ, ಈ ಪ್ರಕರಣದಲ್ಲಿ ಹಾಗೆ ಮಾಡಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ