ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಗೆ ಸ್ವಾತಂತ್ರ್ಯ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಗೆ ಆಯ್ಕೆ


Team Udayavani, Oct 31, 2021, 6:08 PM IST

Basaveshwara selected for Independence Amrita Mahotsava State Award for Indian Education Committee

ಕಲಬುರಗಿ: ಕಲಬುರಗಿ ಕಂಪು, ಕಲ್ಯಾಣ ಕರ್ನಾಟಕ ವಿಕಾಸ ಜಾತ್ರೆಯಲ್ಲದೇ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹತ್ತಾರು ಕಾರ್ಯಗಳನ್ನು ಕೈಗೊಂಡಿರುವ ಸೇಡಂನ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸ್ವಾತಂತ್ರ್ಯ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ.

ಅದೇ ರೀತಿ ಹೈದರಾಬಾದ್ ಕರ್ನಾಟಕ ವಿಮೋಚನಾ ಚಳವಳಿಯ ಹೋರಾಟಗಾರ, ಶಿಕ್ಷಕ, ಪತ್ರಕರ್ತ, ಉದ್ಯಮಿ, ಸಮಾಜ ಸೇವಕ ಸಂಘ ಪರಿವಾರದ ಒಡನಾಡಿ 90 ವಯಸ್ಸಿನ ಮಹಾದೇವಪ್ಪ ಕಡೆಚೂರ ಪ್ರಸಕ್ತ 2020-21 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಳೆದ ನಾಲ್ಕುವರೆ ದಶಕಗಳ ಹಿಂದೆ ಗಡಿನಾಡು ಸೇಡಂದಲ್ಲಿ ಕನ್ನಡ ಶಾಲೆ ಆರಂಭಿಸುವುದರೊಂದಿಗೆ ಆರಂಭಗೊಂಡ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ತನ್ನ ಸಾಮಾಜಿಕ ಸೇವಾ ಕಾರ್ಯ ಆರಂಭಿಸಿದ್ದು, ಈಚೆಗಂತು ಸಮಗ್ರ ಕಲ್ಯಾಣ ಕರ್ನಾಟಕ ವಿಕಾಸಕ್ಕಾಗಿ ಹತ್ತಾರು ಬೃಹತ್ ಕಾರ್ಯಕ್ರಮಗಳನ್ನು ಜತೆಗೆ ಯೋಜನೆ‌ ರೂಪಿಸಿರುವ ಸಂಸ್ಥೆ ಇಂದು ಹಲವಾರು ಮೈಲುಗಲ್ಲುಗಳನ್ನು ಸ್ಥಾಪಿಸಿದೆ.

ಇಡೀ ರಾಷ್ಟ್ರವೇ ಕಲಬುರಗಿಯತ್ತ ನೋಡುವ ಹಾಗೆ ಕಲಬುರಗಿ ಕಂಪು ನಡೆಸಿರುವ ಸಮಿತಿಯು ತದನಂತರ ಕಲ್ಯಾಣ ಕರ್ನಾಟಕ ವಿಕಾಸ ಯಾತ್ರೆ ನಡೆಸಿ ಈ ಭಾಗವನ್ನು ಕಲ್ಯಾಣ ಕರ್ನಾಟಕ ಹಾಗೂ ಗುಲ್ಬರ್ಗ ಇರುವುದನ್ನು ಕಲಬುರಗಿ ಎಂಬುದಾಗಿ ನಾಮಕರಣವಾಗಬೇಕೆಂದು ಕಹಳೆ ಮೊಳಗಿಸಿದ್ದೇ ಈ ಯಾತ್ರೆಯಲ್ಲಿ.

ಇದನ್ನೂ ಓದಿ:- ತೀರ್ಥಹಳ್ಳಿ ಗೋಪಾಲ್ ಆಚಾರ್ಯರಿಗೆ ಅರ್ಹವಾಗಿ ಸಂದ ರಾಜ್ಯೋತ್ಸವ ಪ್ರಶಸ್ತಿ

ಮಾಜಿ ಸಂಸದ, ಹಿರಿಯ ನಾಯಕ ಡಾ. ಬಸವರಾಜ ಪಾಟೀಲ್ ಸೇಡಂ ಈ ಸಮಿತಿಯ ಅಧ್ಯಕ್ಷರಾದ ವೇಳೆಯಲ್ಲಿ ಸೇವಾ ಕಾರ್ಯಗಳು ಬಹಳಷ್ಟು ವಿಶಾಲಗೊಂಡವು. ಸೇಡಂ ಸಮಿತಿಗೆ ಈಗ ಸಂರಕ್ಷರಾಗಿದ್ದಾರೆ.‌
ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ ಹೆಚ್ಚಳ, ಕೌಶಲ್ಯಾಭಿವೃದ್ದಿ , ಕೃಷಿ, ಧಾರ್ಮಿಕ ಹೆಚ್ಚಳ ಜತೆಗೇ ಕಲೆ ಸಾಂಸ್ಕೃತಿಕ ಹೆಚ್ಚಳಕ್ಕೆ ಸಮಿತಿ ಅವಿತರವಾಗಿ ಶ್ರಮಿಸುತ್ತಿದೆ. ಕಳೆದ ಆರು ವರ್ಷಗಳಿಂದ ಸದಾನಂದ ಮಹಾಸ್ವಾಮಿಗಳವರು ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಅವಧಿಯಲ್ಲಿ ರಾಜ್ಯೋತ್ಸವ ಬಂದಿರುವುದು ಹಾಗೂ ತಮ್ಮ ಸೇವಾ ಕಾರ್ಯ ಗುರುತಿಸಿ ರಾಜ್ಯೋತ್ಸವ ಬಂದಿರುವುದು ಸೌಭಾಗ್ಯ ವಾಗಿದೆ ಎಂದು ಸ್ವಾಮೀಜಿಯವರು ತಿಳಿಸಿದ್ದಾರೆ.

ನವಂಬರ ೧ ರಂದು ನಡೆಯುವ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸದಾಶಿವ ಸ್ವಾಮಿಗಳು ಪ್ರಶಸ್ತಿ ಸ್ವೀಕರಿಸಲಿದ್ದಾರೆ.‌

90 ವಯಸ್ಸಿನ ಮಹಾದೇವಪ್ಪ ಕಡೇಚೂರು ಅವರು ಕಲಬುರಗಿ ಕಹಳೆ ಪತ್ರಿಕೆ ಮೂಲಕ ಪತ್ರಿಕಾ ಕ್ಷೇತ್ರದಲ್ಲಿ ದುಡಿದಿದ್ದಾರೆ. ‌ಹೈ.ಕವಿಮೋಚನಾ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಸಂಘ ಪರಿವಾರದ ಜತೆ ಉತ್ತಮ ಒಡನಾಟ ಹೊಂದಿರುವ ಕಡೇಚೂರ ಅವರು ಈ ಹಿಂದೆ‌ ಬಿಜೆಪಿ ಜಿಲ್ಲಾ ಘಟಕ ಖಜಾಂಚಿ ಯಾಗಿ ಹಾಗೂ ಜಿಲ್ಲಾ ಅರ್ಯ ಈಡಿಗ ಸಮಾಜದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಆರು ಕೃತಿಗಳನ್ನು ಹೊರ ತಂದಿರುವ ಕಡೇಚೂರ ಮತ್ತೆ ರಡು ಕೃತಿಗಳು ಅಂಚಿಗೆ ಹೋಗಿವೆ.‌

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.