‘ತರಂಗ’ ವಾರಪತ್ರಿಕೆಯ ಸಂಪಾದಕಿ ಡಾ| ಯು. ಬಿ. ರಾಜಲಕ್ಷ್ಮೀ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ


Team Udayavani, Oct 31, 2021, 7:50 PM IST

1ghhtey

ಉಡುಪಿ: ಮಣಿಪಾಲ ಸಮೂಹದ “ತರಂಗ’ ವಾರಪತ್ರಿಕೆಯ ಸಂಪಾದಕಿ ಡಾ| ಯು.ಬಿ. ರಾಜಲಕ್ಷ್ಮೀ ಅವರಿಗೆ 2020-21ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ.

ರಾಜಲಕ್ಷ್ಮೀಯವರು 38 ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಹಂಪಿ ವಿ.ವಿ.ಯಿಂದ ಡಿ.ಲಿಟ್‌ ಪಡೆದಿರುವ ಇವರು ಕನ್ನಡ ಪತ್ರಿಕಾರಂಗದಲ್ಲಿ ಡಿ.ಲಿಟ್‌ ಪಡೆದ ಮೊದಲ ಪತ್ರಕರ್ತೆ. 1983ರಿಂದ 87ರ ವರೆಗೆ ಮುಂಗಾರು, ಹೊಸದಿಗಂತ, ಟೈಮ್ಸ್‌ ಆಫ್ ಡೆಕ್ಕನ್‌ ದಿನ ಪತ್ರಿಕೆಗಳ ವರದಿಗಾರ್ತಿಯಾಗಿದ್ದರು. 1987ರಲ್ಲಿ ತರಂಗ ವಾರಪತ್ರಿಕೆಯ ಉಪಸಂಪಾದಕಿಯಾಗಿ ಸೇರ್ಪಡೆಗೊಂಡು 2002ರಲ್ಲಿ ಸಹಾಯಕ ಸಂಪಾದಕಿ, 2004ರಿಂದ ಕಾರ್ಯನಿರ್ವಾಹಕ ಸಂಪಾದಕಿ, ಬಳಿಕ ಸಂಪಾದಕಿಯಾದರು.

ಹಿರಿಯ ಸಾಹಿತಿ ಕೊರಡ್ಕಲ್‌ ಶ್ರೀನಿವಾಸ ರಾವ್‌ – ಜೀವನಚರಿತ್ರೆ, “ಉಡುಪಿ ಅಡುಗೆ’, “ನೂಪುರ’ ನುಡಿಚಿತ್ರಗಳ ಮಣಿಗೆಜ್ಜೆ, “ಶಂಖನಾದ’ ಕ್ಷೇತ್ರದರ್ಶನ, “ಕನ್ನಡದ ಆಯ್ದ ವಾರಪತ್ರಿಕೆಗಳಲ್ಲಿ ನುಡಿಚಿತ್ರ: ಒಂದು ಗುಣಾತ್ಮಕ ಅಧ್ಯಯನ’- ಡಾಕ್ಟರೇಟ್‌ ಪಡೆದ ಸಂಶೋಧನ ಕೃತಿ, “ವಾರಪತ್ರಿಕೆಗಳಲ್ಲಿ ನುಡಿಚಿತ್ರ’ ಇತ್ಯಾದಿ ಕೃತಿಗಳನ್ನು ರಚಿಸಿದ್ದಾರೆ.

ಭರತನಾಟ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ರಂಗಭೂಮಿ, ಹಾರ್ಮೋನಿಯಂ, ವಯೋಲಿನ್‌, ವೀಣಾವಾದನದಲ್ಲಿ ಪರಿಣತಿ ಹೊಂದಿರುವ ರಾಜಲಕ್ಷ್ಮೀ ಅವರು ಮಂಗಳೂರು ಆಕಾಶವಾಣಿಯ ಬಿ ಹೈಗ್ರೇಡ್‌ ನಾಟಕ ಕಲಾವಿದೆಯಾಗಿದ್ದಾರೆ.ಮಾಧ್ಯಮ ಅಕಾಡೆಮಿ ಸಹಿತ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ನೂರಾರು ಅಧ್ಯಯನಪೂರ್ಣ ಲೇಖನಗಳು “ತರಂಗ’ ಸಹಿತ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ರಾಜ್ಯೋತ್ಸವ ಪ್ರಶಸ್ತಿಯ ಗೌರವ “ತರಂಗ’ದ ಓದುಗರು, ಲೇಖಕರು, ಸಹೋದ್ಯೋಗಿಗಳು ವಿಶೇಷವಾಗಿ ನನ್ನನ್ನು ಗುರುತಿಸಿ ಬೆಳೆಸಿ ಜವಾಬ್ದಾರಿ ಕೊಟ್ಟ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ, ಸಂಸ್ಥೆಯ ಆಡಳಿತ ಮಂಡಳಿ, ನನಗೆ ಕೆಲಸ ಕೊಟ್ಟ ಆಗಿನ ಸಂಪಾದಕ ಸಂತೋಷಕುಮಾರ್‌ ಗುಲ್ವಾಡಿ, ನನ್ನನ್ನು ತಿದ್ದಿತೀಡಿದ ತಾಯಿ ದಿ| ಬಿ.ವನಜಾಕ್ಷಿಯವರಿಗೆ ಸಮರ್ಪಿಸುತ್ತಿದ್ದೇನೆ.”
-ಡಾ| ಯು.ಬಿ. ರಾಜಲಕ್ಷ್ಮೀ

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.