ಉಪ ಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿಜೆಪಿ ಲಾಭವಾಗಿಲ್ಲ: ಸಚಿವ ಅಶೋಕ್


Team Udayavani, Nov 2, 2021, 1:13 PM IST

ಉಪ ಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿಜೆಪಿ ಲಾಭವಾಗಿಲ್ಲ: ಸಚಿವ ಅಶೋಕ್

ಬೆಂಗಳೂರು: ಉಪಚುನಾವಣೆಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದು ಲಾಭವಾಗಿಲ್ಲ. ಜೆಡಿಎಸ್ 15 ಸಾವಿರ ಮತ ಪಡೆಬಹುದು ಎಂದು ನಿರೀಕ್ಷೆ ಇತ್ತು. ಆದರೆ ಜೆಡಿಎಸ್ ಅಷ್ಟು ಮತ ಪಡೆದಿಲ್ಲ. ಹೀಗಾಗಿ ಜೆಡಿಎಸ್‌ ನಿಂದ ಬಿಜೆಪಿಗೆ ಅನುಕೂಲವಾಗಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಂದಗಿ ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ನಮ್ಮ ನಿರೀಕ್ಷೆಗಿಂತ ಹೆಚ್ಚಿನ ಅಂತರದ  ಗೆಲುವು ಬಂದಿದೆ. ಕ್ಷೇತ್ರದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಾನಗಲ್ ನಲ್ಲಿ ನೆಕ್ ಟು ನೆಕ್ ಫೈಟ್ ಇದೆ. ಅಲ್ಲಿಯೂ ಬಿಜೆಪಿ ಗೆಲ್ಲುತ್ತದೆ. ಹಾನಗಲ್ ನಲ್ಲೂ ಕಮಲ ಅರಳುವ ವಿಶ್ವಾಸ ಇದೆ ಎಂದರು.

ಸಿಂದಗಿ ಗೆದ್ದಿದ್ದೇವೆ, ಹಾನಗಲ್ ಬಿಜೆಪಿ ಕೂದಲೆಳೆಯ ಅಂತರದಲ್ಲಿ ಗೆಲ್ಲುತ್ತದೆ. ಫೈನಲ್ ಟ್ಯಾಲಿ ಬಂದಾಗ ಗೊತ್ತಾಗುತ್ತದೆ ಎಂದ ಅವರು ಇದು ಸಿಎಂ ಬೊಮ್ಮಯಿಗೇನು ಪರೀಕ್ಷೆ ಅಲ್ಲ. ಎರಡೂ ಕಡೆ ಗೆದ್ದರೆ ಸರ್ಕಾರಕ್ಕೆ ಇನ್ನೂ ಹೆಚ್ಚಿನ ಬಲ ಬಂದತಾಗುತ್ತದೆ ಎಂದರು.

ಇದನ್ನೂ ಓದಿ:ಮತದಾರ ಬದಲಾವಣೆ ಬಯಸಿದ್ದಾನೆ, ಉಪಚುನಾವಣೆ ಫಲಿತಾಂಶವೇ ಸಾಕ್ಷಿ: ಡಿಕೆ ಶಿವಕುಮಾರ್

ಹಾನಗಲ್ ಕ್ಷೇತ್ರದಲ್ಲಿ ಉದಾಸಿ ಅನಾರೋಗ್ಯದಿಂದ ಎರಡು ವರ್ಷ ಕ್ಷೇತ್ರ ಕಡೆ ಹೆಚ್ಚಿನ ಗಮನ ಕೊಡಲು ಆಗಿರಲಿಲ್ಲ. ಆದರೆ ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಹಾನಗಲ್ ನಲ್ಲಿ ಎಲ್ಲಾರೂ ಒಟ್ಟಾಗಿ ಪ್ರಚಾರ ಮಾಡಿದ್ದಾರೆ. ಗೆಲ್ಲುವ ವಿಶ್ವಾಸ ಇದೆ ಸಾರ್ವತ್ರಿಕ ಚುನಾವಣೆಗೂ ಇದಕ್ಕೆ ಏನು ಸಂಬಂಧ ಇಲ್ಲ ಎಂದರು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.