ಸೌಲಭ್ಯಗಳಿಗಾಗಿ ಕುಡಕಿ ಗ್ರಾಮಸ್ಥರ ಪ್ರತಿಭಟನೆ


Team Udayavani, Nov 3, 2021, 12:00 PM IST

ಸೌಲಭ್ಯಗಳಿಗಾಗಿ ಕುಡಕಿ ಗ್ರಾಮಸ್ಥರ ಪ್ರತಿಭಟನೆ

ಆಳಂದ: ತಾಲೂಕಿನ ಹೋಬಳಿ ಕೇಂದ್ರ ನಿಂಬರಗಾ ಗ್ರಾಮದಲ್ಲಿ ಕುಡಕಿ ಗ್ರಾಮಕ್ಕೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಕುಡಕಿ ಗ್ರಾಮಸುಧಾರಣ ಸಮಿತಿಯ ನೇತೃತ್ವದಲ್ಲಿ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸಮಿತಿಯ ಮುಖಂಡರು ಮತ್ತು ಗ್ರಾಮಸ್ಥರು ಸೇರಿ ಮಂಗಳವಾರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಕುಡಕಿ ಗ್ರಾಮವೂ ತಾಲೂಕಿನ ಗಡಿ ಗ್ರಾಮವಾಗಿದ್ದರಿಂದ ಹಲವು ದಶಕಗಳಿಂದಲೂ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಮತ್ತು ಸಾರಿಗೆ ಬಸ್‌ ಸೌಲಭ್ಯದ ಸಮಸ್ಯೆ ನಿವಾರಣೆ ಆಗುತ್ತಿಲ್ಲ.ಈ ಕುರಿತು ಹಲವು ಬಾರಿ ಸಂಬಂಧಿ ತ ಅಧಿಕಾರಿಗಳಿಗೆಮತ್ತು ಜನ ಪ್ರತಿನಿ ಧಿಗಳ ಗಮನಕ್ಕೆ ತರಲಾಗಿದೆ. ಆದರೂ ಗ್ರಾಮಸ್ಥರ ಬೇಡಿಕೆಗೆ ಸ್ಪಂದನೆ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಸುಧಾರಣ ಸಮಿತಿ ಗೌರವ ಅಧ್ಯಕ್ಷನರಸಿಂಗರಾವ್‌ ಮಾಲಿಪಾಟೀಲ, ಅಧ್ಯಕ್ಷ ಹಣಮಂತರಾವ್‌ ಎಲ್‌. ಹಳಕುಂದೆ, ಉಪಾಧ್ಯಕ್ಷ ದತ್ತಾತ್ರೆಯ ಆರ್‌. ಕುಡಕಿ, ಶಿವಣ್ಣ ಬುರಾಣಪೂರ, ಹಳ್ಳೆಪ್ಪ ತಳವಾರ, ಶಿವಯ್ಯ ಸ್ವಾಮಿ, ಶರಣಬಸಪ್ಪ

ಮಾಲಿಪಾಟೀಲ, ಬೆಂಬಲವಾಗಿ ನಿಂಬರಗಾದ ವಿಠ‍್ಠಲ ಕೋಣೆಕರ್‌, ಸೂರ್ಯಕಾಂತ ಚಿಂಚನಸೂರ, ವೀರಣ್ಣಾ ನಾಗಶೆಟ್ಟಿ, ಶ್ರೀಮಂತ ವಾಗªರಿ, ಗುರಣ್ಣಾ ಕಾಮನಗೊಳ,ರಾಜಶೇಖರ ಕರಣಾಕರ್‌, ಶರಣಬಸಪ್ಪ ನಿರ್ಮೂಲಕರ್‌, ಪ್ರಕಾಶ ಸರ್ವೋದಯ, ಚಂದ್ರಶಾ ತಳವಾರ, ದೇವಿಂದ್ರ ಬೆಳ್ಳೆ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.ಸ್ಥಳಕ್ಕೆ ತಾಪಂ ಇಒ ನಾಗಮೂರ್ತಿ ಕೆ. ಶೀಲವಂತ ಅವರು ಆಗಮಿಸಿ ಮನವಿ ಸ್ವೀಕರಿಸಿ ಬೇಡಿಕೆ ಈಡೇರಿಸಲು ಸಂಬಂಧಿತ ಇಲಾಖೆಗೆ ಸೂಚಿಸಲಾಗುವುದು. ಕುಡಕಿ ರೈಲು ನಿಲ್ದಾಣವರೆಗೆ ರಸ್ತೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಎನ್‌ಇಕೆಆರ್‌ಟಿಸಿ ಅಧಿಕಾರಿಗಳು ಮನವಿ ಸ್ವೀಕರಿಸಿ ತಿಂಗಳ ಕಾಲಾವಕಾಶದೊಳಗೆ ಕಾಯಂ ಮುಖಾಂ ಬಸ್‌ ಸೌಲಭ್ಯ ಒದಗಿಸಲಾಗುವುದು. ಆಳಂದನಿಂದ ಕುಡಕಿಬಸ್‌ ಸಂಚಾರಕ್ಕೆ 15 ದಿನಗಳಲ್ಲಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಪಿಡಬ್ಲೂಡಿ ಎಇಇ ಅರುಣಕುಮಾರ ಬಿರಾದಾರ, ಗ್ರಾಮೀಣ ನೀರು ಸರಬರಾಜು ಇಲಾಖೆ ಎಂಜಿನಿಯರ್‌ ಹಾಜರಿದ್ದು ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಪಿಎಸ್‌ಐ ಸುವರ್ಣ ಮಲಶೆಟ್ಟಿ ಬಂದೋಬಸ್ತ್ ಒದಗಿಸಿದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.