ವಿದೇಶಕ್ಕೆ ಕಳ್ಳಸಾಗಣೆಯಾಗುತ್ತಿದ್ದ ವಿಗ್ರಹ ವಶ
Team Udayavani, Nov 3, 2021, 10:15 PM IST
ಚೆನ್ನೈ: ವಿದೇಶಕ್ಕೆ ಕಳ್ಳಸಾಗಣೆ ಮಾಡಲೆಂದು ಸಿದ್ಧತೆ ನಡೆಸಲಾಗಿದ್ದ ಹಿತ್ತಾಳೆಯ ನೃತ್ಯ ಗಣಪತಿ ವಿಗ್ರಹವನ್ನು ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ತಮಿಳುನಾಡಿನ ಕಂಚಿಪುರಂನಲ್ಲಿ ಈ ವಿಗ್ರಹ ವಶ ಪಡಿಸಿಕೊಳ್ಳಲಾಗಿದೆ.
ಚೆನ್ನೈ ಮೂಲದ ವ್ಯಕ್ತಿಯೊಬ್ಬ ಈ ವಿಗ್ರಹವನ್ನು ಕಳ್ಳಸಾಗಣೆ ಮಾಡಲೆಂದು ಕಂಚಿಪುರಂಗೆ ಕಳುಹಿಸಿಕೊಟ್ಟಿದ್ದು, ಅಲ್ಲಿನ ಮನೆಯೊಂದರಲ್ಲಿ ಅದನ್ನು ಬಚ್ಚಿಡಲಾಗಿತ್ತು.
ನಿಖರ ಮಾಹಿತಿಯನ್ನಾಧರಿಸಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ವಿಗ್ರಹವನ್ನು ವಶಪಡಿಸಿಕೊಂಡಿದ್ದಾರೆ.
ವಿಗ್ರಹವು 400 ವರ್ಷಗಳಷ್ಟು ಹಳೆಯದೆಂದು ಪುರಾತತ್ವ ಇಲಾಖೆ ತಿಳಿಸಿದೆ. 5.25 ಅಡಿ ಎತ್ತರವಿರುವ ವಿಗ್ರಹ 130 ಕೆಜಿ ತೂಕವಿರುವುದಾಗಿ ತಿಳಿಸಲಾಗಿದೆ.
ಇದನ್ನೂ ಓದಿ:ತಿಕೋಟಾ ತಾಲೂಕಿನಲ್ಲಿ ಭೂಕಂಪ : ಮನೆಯಿಂದ ಹೊರಗೋಡಿ ಬಂದ ಜನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್