ಯುವ ಪ್ರತಿಭೆಗಳಿಗೆ ಅವಕಾಶ ನೀಡಿ: ಕಪಿಲ್‌ದೇವ್‌


Team Udayavani, Nov 4, 2021, 6:42 AM IST

ಯುವ ಪ್ರತಿಭೆಗಳಿಗೆ ಅವಕಾಶ ನೀಡಿ: ಕಪಿಲ್‌ದೇವ್‌

ನವದೆಹಲಿ: ಹಿರಿಯ ಆಟಗಾರರ ಬದಲು ಯುವ ಕ್ರಿಕೆಟ್‌ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸಬೇಕೆಂದು ಭಾರತ ತಂಡದ ಮಾಜಿ ನಾಯಕ ಕಪಿಲ್‌ದೇವ್‌ ಸಲಹೆ ನೀಡಿದ್ದಾರೆ.

ನೀವು ವಿಶ್ವಕಪ್‌ ಗೆಲ್ಲಬೇಕೆಂದರೆ ಅಥವಾ ಸೆಮಿಫೈನಲ್‌ ತಲುಪಬೇಕೆಂದರೆ ನಿಮ್ಮ ಸ್ವಂತ ಸಾಮರ್ಥ್ಯದ ಮೂಲಕ ಬನ್ನಿ. ಬೇರೆ ತಂಡಗಳ ಫ‌ಲಿತಾಂಶವನ್ನು ಅವಲಂಬಿಸುವ ಮೂಲಕ ಮುನ್ನಡೆಯನ್ನು ನಿರೀಕ್ಷಿಸುವುದು ಶೋಭೆಯಲ್ಲ. ದೊಡ್ಡ ದಾಖಲೆಗಳನ್ನು ಹೊಂದಿದ ಆಟಗಾರರು ತಂಡದಲ್ಲಿ ಸತತ ವೈಫ‌ಲ್ಯ ಅನುಭವಿಸುತ್ತಿರುವಾಗ ಅವರನ್ನು ಕೈಬಿಟ್ಟು ಹೊಸ ಆಟಗಾರರಿಗೆ ಅವಕಾಶ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಭವಿಷ್ಯದ ದೊಡ್ಡ ಆಟಗಾರರ ಬಗ್ಗೆ ಆಯ್ಕೆದಾರರು ನಿರ್ಧರಿಸುವ ಸಮಯ ಬಂದಿದೆ ಎಂದು ಕಪಿಲ್‌ದೇವ್‌ ಹೇಳಿದರು.

ಇದನ್ನೂ ಓದಿ:ಭಾರತೀಯ ಬಾಲಕಿಯ ಭಾಷಣಕ್ಕೆ ಮೆಚ್ಚುಗೆ

ಚಿಂತಿಸುವ ಸಮಯ ಇದು: ಐಪಿಎಲ್‌ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿರುವ ಯುವ ಆಟಗಾರರ ಬಗ್ಗೆ ಚಿಂತಿಸುವ ಸಮಯ ಇದು. ಒಂದು ವೇಳೆ ಯುವ ಆಟಗಾರರು ವಿಫ‌ಲರಾದರೂ ಅವರಿಗೆ ಉತ್ತಮ ಅನುಭವವಾಗುತ್ತದೆ. ಆದರೆ ಅನುಭವಿ ಆಟಗಾರರು ಉತ್ತಮ ಪ್ರದರ್ಶನ ತೋರದೇ ಇದ್ದಲ್ಲಿ ಟೀಕೆಗಳಿಗೆ ಗುರಿಯಾಗುತ್ತಾರೆ. ಹಾಗಾಗಿ ಬಿಸಿಸಿಐ ಯುವ ಆಟಗಾರರನ್ನು ಸೇರಿಸಲು ಮುಂದಾಗಬೇಕು ಎಂದು ಕಪಿಲ್‌ ಸಲಹೆ ನೀಡಿದರು.

ಟಾಪ್ ನ್ಯೂಸ್

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.