ವಿಮಾನ ನಿಲ್ದಾಣದಲ್ಲಿ ದೀಪಗಳ ಮೆರುಗು


Team Udayavani, Nov 4, 2021, 11:37 AM IST

ವಿಮಾನ ನಿಲ್ದಾಣದಲ್ಲಿ ದೀಪಗಳ ಮೆರುಗು

ದೇವನಹಳ್ಳಿ: ದೀಪಗಳ ಹಬ್ಬ ದೀಪಾವಳಿ ಅಂಗವಾಗಿ ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೂ ಹಾಗೂ ದೀಪಗಳಿಂದ ಅಲಂಕರಿಸಿರುವುದು ಪ್ರಯಾಣಿಕರ ಗಮನ ಸೆಳೆಯಿತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೀಪಾವಳಿ ಹಬ್ಬದ ಅಂಗವಾಗಿ ಹೂ ಮತ್ತು ದೀಪಗಳಿಂದ ವಿಶೇಷವಾಗಿ ಅಲಂಕರಿಸಿ ಶುಭಾಶಯಗಳನ್ನು ಪ್ರಯಾಣಿಕರಿಗೆ ಕೋರಲಾಗಿದೆ.

ಇದನ್ನೂ ಓದಿ;- ಸಿಹಿ ತಿನಿಸು, ಪಟಾಕಿ, ಅಪ್ಪನ ಬೋನಸ್..: ದೀಪಗಳ ಹಬ್ಬದ ನೆನಪು

ಟರ್ಮಿನಲ್‌ ಮತ್ತು ಅರೈವಲ್‌ಗ‌ಳಲ್ಲಿ ಅಲಂಕಾರಿಕ ಗಿಡಗಳು ಹಾಗೂ ಹೂ ಮತ್ತು ದೀಪಗಳಿಂದ ಸಿಂಗರಿಸಲಾಗಿದೆ. ದೇಶ ಮತ್ತು ವಿದೇಶಗಳ ಪ್ರಯಾಣಿಕರಿಗೆ ದೀಪಾವಳಿ ವಿಚಾರ ವಿನಿಮಯವನ್ನು ತಿಳಿಸುವ ಪ್ರಯತ್ನ ವಿಮಾನ ನಿಲ್ದಾಣ ಮಾಡುತ್ತಿದೆ. ಹಿಂದೂ ಸಂಪ್ರದಾಯದಲ್ಲಿ ದೀಪಾವಳಿಗೆ ಹೆಚ್ಚಿನ ಮಹತ್ವ ಇದೆ. ಕತ್ತಲಿನಿಂದ ಬೆಳಕಿನಡೆಯ ದೀಪಾವಳಿಯಾಗಿದೆ. ಪ್ರತಿ ಮನೆಗಳಲ್ಲಿ ದೀಪಗಳನ್ನು ಹಚ್ಚಿ ಸಾಂಪ್ರದಾಯಿಕವಾಗಿ ದೀಪಾವಳಿಯನ್ನು ಆಚರಿಸುತ್ತಾರೆ.

ಹಣತೆಯ ದೀಪ ಹಚ್ಚಿ ಭಕ್ತಿಯನ್ನು ಸಮರ್ಪಿಸುತ್ತಾರೆ. ನಮ್ಮ ಸಂಸ್ಕೃತಿಯನ್ನು ದೇಶ ವಿದೇಶಗಳಿಗೆ ಪರಿಚಯಿಸುವ ಕೆಲಸವನ್ನು ವಿಮಾನ ನಿಲ್ದಾಣ ಮಾಡುತ್ತಿದೆ. ಟರ್ಮಿನಲ್‌ಗ‌ಳಲ್ಲಿರುವ ದೀಪಾಲಂಕಾರ ಗಮನಸೆಳೆಯಿತು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.