ರಾಹುಲ್ ದ್ರಾವಿಡ್ ಜೊತೆ ಕೆಲಸ ಮಾಡಲು ಆಟಗಾರರು ಉತ್ಸುಕರಾಗಿದ್ದಾರೆ: ರೋಹಿತ್ ಶರ್ಮಾ


Team Udayavani, Nov 4, 2021, 11:46 AM IST

ರಾಹುಲ್ ದ್ರಾವಿಡ್ ಜೊತೆ ಕೆಲಸ ಮಾಡಲು ಆಟಗಾರರು ಉತ್ಸುಕರಾಗಿದ್ದಾರೆ: ರೋಹಿತ್ ಶರ್ಮಾ

ಅಬುಧಾಬಿ: ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಭಾರತದ ಪುರುಷರ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕವಾಗಿದ್ದಾರೆ. ಬುಧವಾರ ಬಿಸಿಸಿಐ ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿದೆ.

ಬುಧವಾರ ಅಫ್ಘಾನಿಸ್ಥಾನ ವಿರುದ್ಧದ ಪಂದ್ಯದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಪ ನಾಯಕ ರೋಹಿತ್ ಶರ್ಮಾ, ಆಟಗಾರರೆಲ್ಲಾ ರಾಹುಲ್ ದ್ರಾವಿಡ್ ಅವರೊಂದಿಗೆ ಕೆಲಸ ಮಾಡಲು ಉತ್ಸುಕರಾಗಿದ್ದಾರೆ ಎಂದು ಹೇಳಿದ್ದಾರೆ.

“ರಾಹುಲ್ ದ್ರಾವಿಡ್ ಒಬ್ಬ ದಿಗ್ಗಜ, ಭವಿಷ್ಯದಲ್ಲಿ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ” ಎಂದು ರೋಹಿತ್ ಶರ್ಮಾ ಹೇಳಿದರು.

ಇದನ್ನೂ ಓದಿ:14 ವರ್ಷಗಳ ಹಿಂದಿನ ದಾಖಲೆ ಮುರಿದ ರೋಹಿತ್-ರಾಹುಲ್

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿದ್ದ ರಾಹುಲ್ ದ್ರಾವಿಡ್ ಅವರನ್ನು ಎರಡು ವರ್ಷಗಳ ಅವಧಿಗೆ ಭಾರತ ತಂಡದ ಕೋಚ್ ಆಗಿ ನೇಮಕ ಮಾಡಲಾಗಿದೆ. 2023ರ ಏಕದಿನ ವಿಶ್ವಕಪ್ ವರೆಗೆ ಕೋಚ್ ಆಗಿ ಸೇವೆ ಸಲ್ಲಿಸಲಿದ್ದಾರೆ.

ರೋಹಿತ್ ಶರ್ಮಾ ಅವರು ಅಫ್ಘಾನಿಸ್ಥಾನ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ 74 ರನ್ ಗಳಿಸಿದರು. ರಾಹುಲ್ ಜೊತೆ ಮೊದಲ ವಿಕೆಟ್ ಗೆ 140 ರನ್ ಜೊತೆಯಾಟ ನಡೆಸಿದರು. ಭಾರತ ತಂಡ 66 ರನ್ ಅಂತರದಿಂದ ಜಯ ಸಾಧಿಸಿತು.

ಟಾಪ್ ನ್ಯೂಸ್

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.