ಸಿದ್ದರಾಮಯ್ಯನವರೇ ಬೀಗುವಾಗ ಹತ್ತು ಬಾರಿ ಯೋಚಿಸಿ, ನಿಮ್ಮದು ಬಣ್ಣದ ತಗಡಿನ ತುತ್ತೂರಿ: ಬಿಜೆಪಿ


Team Udayavani, Nov 4, 2021, 12:58 PM IST

siddaramaiah

ಬೆಂಗಳೂರು: ಸಿದ್ದರಾಮಯ್ಯನವರೇ, ತಾನೊಬ್ಬ ಅಹಿಂದ ನಾಯಕ ಎಂದು ಅಧಿಕಾರಕ್ಕೆ ಬಂದ ಮೇಲೆ ದಲಿತ ಸಮುದಾಯದ ಪರವಾಗಿ ಕೆಲಸ ಮಾಡುವುದು ನಿಮ್ಮ ಕರ್ತವ್ಯ. ಅದರಲ್ಲಿ ಹೆಚ್ಚುಗಾರಿಕೆ ಮೆರೆಯುವ ಅಗತ್ಯವಿಲ್ಲ. ನಾನೇ ಮಾಡಿದ್ದು ಎಂದು ಬೀಗುವಾಗ ಹತ್ತು ಬಾರಿ ಯೋಚಿಸಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ದಲಿತ ವಿರೋಧಿ ಸಿದ್ದರಾಮಯ್ಯ ಹ್ಯಾಷ್ ಟ್ಯಾಗ್ ನಡಿ ಕರ್ನಾಟಕ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.

ಮಾನ್ಯ ಸಿದ್ದರಾಮಯ್ಯನವರೇ, ಎಷ್ಟು ಬಾರಿ ಹಳೆ ಕತೆ ಹೇಳುತ್ತೀರಿ ಸ್ವಾಮಿ? ಜನ ಹೊಸದನ್ನು ಬಯಸುತ್ತಿದ್ದಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೇ ಮುಂದೆ ನಿಂತು “ದಲಿತರನ್ನು ಮುಖ್ಯಮಂತ್ರಿ” ಮಾಡುತ್ತೇನೆ ಎಂದು ಹೇಳಿ ನೋಡೋಣ. ಆಗ ನಿಮ್ಮ ದಲಿತ ಪ್ರೇಮವನ್ನು ಒಪ್ಪಿಕೊಳ್ಳೋಣ. ಸಿದ್ದರಾಮಯ್ಯನವರಿಗೆ ದಲಿತರು ಎಂದರೆ ಕೇವಲ ಮತಬ್ಯಾಂಕ್. ಈ ಕಾರಣಕ್ಕಾಗಿಯೇ ನಮ್ಮ ಸರ್ಕಾರವಿದ್ದಾಗ ದಲಿತ ಸಮುದಾಯದ ಅಭಿವೃದ್ಧಿಗೆ ಹಣ ನೀಡಿದ್ದೇನೆ ಎಂದು ಹೇಳುತ್ತಾರೆ. ಅಂತರ್ಯದಲ್ಲಿ ದಲಿತ ನಾಯಕರನ್ನು ತುಳಿದು ಅಧಿಕಾರಕ್ಕೆ ಏರುತ್ತಾರೆ. ಸಿದ್ದರಾಮಯ್ಯ ಅವರದು ಬಣ್ಣದ ತಗಡಿನ ತುತ್ತೂರಿ ಎಂದು ಟೀಕಿಸಿದೆ.

ಇದನ್ನೂ ಓದಿ:ಬೊಕ್ಕಸಕ್ಕೆ ಕೊರತೆಯಾದರೂ ಪೆಟ್ರೋಲ್-ಡೀಸಲ್ ತೆರಿಗೆ ಇಳಿಕೆ: ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯನವರೇ, ದಲಿತ ಪರ ಕಾಳಜಿ ಮೆರೆದಿದ್ದೀರಲ್ಲವೇ? ಹಾಗಾದರೆ, ಕೊರಟಗೆರೆಯಲ್ಲಿ ದಲಿತ ನಾಯಕ ಡಾ.ಜಿ. ಪರಮೇಶ್ವರ್ ಅವರನ್ನು ಸೋಲಿಸಿದ್ದು‌ ಯಾರು? ಮುಖ್ಯಮಂತ್ರಿಯಾಗುವುದಕ್ಕೆ ಪರಮೇಶ್ವರ್‌ ಅವರು ಅಡ್ಡಿಯಾಗುತ್ತಾರೆ ಎನ್ನುವ ಕಾರಣಕ್ಕೆ ನೀವೇ ಸೋಲಿಸಿದ್ದಲ್ಲವೇ? ಸತ್ಯದರ್ಶನ ಮಾಡಿಸುವಿರಾ ಸಿದ್ದರಾಮಯ್ಯ ಎಂದು ಬಿಜೆಪಿ ಪ್ರಶ್ನಿಸಿದೆ.

ಸಿದ್ದರಾಮಯ್ಯನವರೇ‌, ನೀವು ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರಿದ್ದು ಹೊಟ್ಟೆಪಾಡಿಗಾಗಿಯೇ? ಮಲ್ಲಿಕಾರ್ಜುನ ಖರ್ಗೆ ಅವರನ್ನು ನೀವು ಪಿತೂರಿ ನಡೆಸಿ ದೆಹಲಿಗೆ ಸಾಗಹಾಕಿದ್ದು ಹೊಟ್ಟೆಪಾಡಿಗಾಗಿಯೇ? ದಲಿತ ನಾಯಕ ಡಾ.ಮಹಾದೇವಪ್ಪ ಅವರನ್ನು ದೂರವಿಟ್ಟಿದ್ದು ಹೊಟ್ಟೆಪಾಡಿಗಾಗಿಯೇ? ದಲಿತ ನಾಯಕ ಪರಮೇಶ್ವರ್‌ ಅವರ ಏಳಿಗೆ ಸಹಿಸದ್ದು ಹೊಟ್ಟೆಪಾಡಿನ ಕಾರಣಕ್ಕಾಗಿಯೇ? ಈಗ ನೀವು ದಲಿತ ಪರ ಹೇಳಿಕೆ ನೀಡುತ್ತಿರುವುದೂ ಹೊಟ್ಟೆಪಾಡಿಗಾಗಿಯೇ? ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.