ಯಕೃತ್‌ ಕ್ಯಾನ್ಸರ್‌ಗೆ ಗಣಿಕೆ ಸೊಪ್ಪು ರಾಮಬಾಣ!


Team Udayavani, Nov 6, 2021, 4:15 PM IST

ಯಕೃತ್‌ ಕ್ಯಾನ್ಸರ್‌ಗೆ ಗಣಿಕೆ ಸೊಪ್ಪು ರಾಮಬಾಣ!

ತಿರುವನಂತಪುರ: ಯಕೃತ್‌ ಕ್ಯಾನ್ಸರ್‌ ಚಿಕಿತ್ಸೆಗೆ ನಮ್ಮ ನಿಮ್ಮ ಹಿತ್ತಿಲಲ್ಲೇ ಸಿಗುವ “ಕಾಶಿ ಸೊಪ್ಪು'(ಗಣಿಕೆ ಸೊಪ್ಪು) ರಾಮಬಾಣ ಎಂಬ ಮಹತ್ವದ ಸಂಶೋಧನೆಯೊಂ ದನ್ನು ಇಲ್ಲಿನ ರಾಜೀವ್‌ ಗಾಂಧಿ ಸೆಂಟರ್‌ ಫಾರ್‌ ಬಯೋಟೆಕ್ನಾಲಜಿ(ಆರ್‌ಜಿಸಿಬಿ)ಯ ಇಬ್ಬರು ವಿಜ್ಞಾನಿಗಳು ಮಾಡಿದ್ದಾರೆ.

ಮನಾಥಕ್ಕಾಲಿ ಎಂದೂ ಕರೆಯಲ್ಪಡುವ ಈ ಗಣಿಕೆ ಸೊಪ್ಪಿನ ಎಲೆಗಳಿಂದ ಹೊರತೆಗೆದ ಸಂಯುಕ್ತವು ಕ್ಯಾನ್ಸರ್‌ ಚಿಕಿತ್ಸೆಗೆ ಪರಿಣಾಮಕಾರಿ ಎಂಬುದನ್ನು ಕಂಡುಕೊಳ್ಳಲಾಗಿದೆ. ಮಾನವನ ಯಕೃತ್‌ನಲ್ಲಿ ಕ್ಯಾನ್ಸರ್‌ ಕೋಶಗಳು ಅನಿಯಂತ್ರಿತವಾಗಿ ಬೆಳೆಯುವುದನ್ನು ತಪ್ಪಿಸುವಲ್ಲಿ ಗಣಿಕೆ ಸೊಪ್ಪಿನ ಎಲೆಗಳು ಪ್ರಮುಖ ಪಾತ್ರ ವಹಿಸುತ್ತವೆ.

ಈ ಎಲೆಗಳಲ್ಲಿನ ಯುಟ್ರೋಸೈಡ್‌-ಬಿ ಎಂಬ ಕಣವನ್ನು ಪ್ರತ್ಯೇಕಿಸಿ, ಪರೀಕ್ಷಿಸಿದಾಗ ಯಕೃತ್ತಿನ ಕ್ಯಾನ್ಸರ್‌ಗೆ ಚಿಕಿತ್ಸೆ ನೀಡಲು ಇದನ್ನು ಬಳಸಬಹುದು ಎಂಬುದನ್ನು ಕಂಡುಕೊಳ್ಳಲಾಯಿತು ಎಂದು ಆರ್‌ಜಿಸಿಬಿ ಹಿರಿಯ ವಿಜ್ಞಾನಿ ರೂಬಿ ಜಾನ್‌ ಆ್ಯಂಟೋ ಮತ್ತು ಅವರ ವಿದ್ಯಾರ್ಥಿ ಡಾ| ಲಕ್ಷ್ಮೀ ಆರ್‌.ನಾಥ್‌ ಹೇಳಿದ್ದಾರೆ.

ಇವರು ಅಭಿವೃದ್ಧಿಪಡಿಸಿರುವ ಸಂಯುಕ್ತಕ್ಕೆ ಅಮೆರಿಕದ ಆಹಾರ ಮತ್ತು ಔಷಧ ಮಹಾನಿರ್ದೇಶನಾಲಯವು “ಆರ್ಫನ್‌ ಡ್ರಗ್‌'(ವಾಣಿಜ್ಯಿಕವಾಗಿ ಅಭಿವೃದ್ಧಿಪಡಿಸದ ಔಷಧ) ಎಂಬ ಸ್ಥಾನಮಾನ ನೀಡಿದೆ. ಅಲ್ಲದೆ ಯುಎಸ್‌ಎ, ಕೆನಡಾ, ಜಪಾನ್‌ ಮತ್ತು ದಕ್ಷಿಣ ಕೊರಿಯಾದಲ್ಲಿ ಈ ಔಷಧಕ್ಕೆ ಪೇಟೆಂಟ್‌ ಕೂಡ ಸಿಕ್ಕಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.