ಮತ್ಸ್ಯಗಂಧ ಎಕ್ಸಪ್ರೆಸ್ ನಲ್ಲಿ ಕಳ್ಳತನ
Team Udayavani, Nov 5, 2021, 5:33 PM IST
ಪಣಜಿ: ಮತ್ಸ್ಯಗಂಧ ಎಕ್ಸಪ್ರೆಸ್ ರೈಲಿನಲ್ಲಿ ಪನವೇಲ್ನಿಂದ ಉಡುಪಿಗೆ ಪ್ರಯಾಣ ಬೆಳೆಸುತ್ತಿದ್ದ ಮಹಿಳೆಯೋರ್ವಳ ಬಳಿಯಿದ್ದ 6 ಲಕ್ಷ ರೂ ಮೌಲ್ಯದ ಬಂಗಾರ ಮತ್ತು 50,000 ರೂ ಹಣ ಕಳ್ಳತನ ನಡೆದಿರುವುದಾಗಿ ಕೊಂಕಣ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತಂತೆ ಜೋ ಅಲ್ವಿನ್ ಮಾರ್ಟೀನ್ ರವರು ಕೊಂಕಣ ರೈಲ್ವೆ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ತಮ್ಮ ಕುಟುಂಬದೊಂದಿಗೆ ಮಾರ್ಟಿನ್ ರವರು ಮತ್ಸ್ಯಗಂಧ ಎಕ್ಸಪ್ರೆಸ್ ರೈಲಿನಲ್ಲಿ ಪನವೇಲ್ನಿಂದ ಉಡುಪಿಗೆ ಪ್ರಯಾಣ ಬೆಳೆಸಿದ್ದರು.
ಇದನ್ನೂ ಓದಿ:- ಬಾಂಬ್ ರೀತಿ ಸ್ಪೋಟಗೊಂಡ ಪಟಾಕಿ : ತಂದೆ, ಮಗ ಛಿದ್ರ ಛಿದ್ರ
ಈ ಸಂದರ್ಭದಲ್ಲಿ ಮಾರ್ಟಿನ್ ರವರ ತಾಯಿಯ ಕೈಯ್ಯಲ್ಲಿದ್ದ ಬ್ಯಾಗ್ನ್ನು ಅಪರಿಚಿತ ವ್ಯಕ್ತಿಯೊಬ್ಬ ಕದ್ದು ಪರಾರಿಯಾದ. ಈ ಬ್ಯಾಗ್ನಲ್ಲಿ ಸುಮಾರು 6 ಲಕ್ಷ ರೂ ಮೌಲ್ಯದ ಬಂಗಾರ ಮತ್ತು 50,000 ರೂ ಹಣವಿತ್ತು ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಂಕಣ ರೈಲ್ವೆಯ ಪೋಲಿಸ್ ನಿರೀಕ್ಷಕ ಹೀರೂ ಕವಳೇಕರ್ ಹೆಚ್ಚಿನ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ