ಗೋ ಪೂಜೆ ಸಂಭ್ರಮದಲ್ಲಿ ಗೃಹಸಚಿವ


Team Udayavani, Nov 6, 2021, 8:44 AM IST

ಗೋ ಪೂಜೆ

ತೀರ್ಥಹಳ್ಳಿ: ಮಲೆನಾಡಲ್ಲಿ ದೀಪಾವಳಿ ಸಂಭ್ರಮ ಮಳೆ ನಡುವೆಯೂ ಕಳೆಗಟ್ಟಿದೆ. ಗೋ ಪೂಜೆ ಸಂಭ್ರಮದಲ್ಲಿ ಜನ ಕಳೆದಿದ್ದು ಮನೆ ಮನೆಯಲ್ಲೂ ಗೋಪೂಜೆ, ದೀಪಾವಳಿ ಸಡಗರ ಕಂಡು ಬಂದಿತು.

ಒಂಬತ್ತು ಬಗೆಯ ಬಾಳೆಹಣ್ಣು, ಪಚ್ಚೆ ತನೆ, ಹಣ್ಣು ಅಡಿಕೆ, ಕಿತ್ತಳೆ ಎಲೆ, ಬಿದಿರಿನ ಎಲೆ, ವೀಳ್ಯದೆಲೆ,ಚಂಡೂಹೂವು,

ಎಲಕ್ಕಿಕರೆ,ಚಪ್ಪೆರೊಟ್ಟಿ,ಇದರನ್ನೊಳಗೊಂಡ ಗೊಮಾಲೆಮಾಡಿ ಜೊತೆಗೆ ಹೂವಿನ ಅಲಂಕಾರದಲ್ಲಿ ಹಂಡ ಹೊಂಡ ಹಾಕಿದ ಗೋವುಗಳು ತಾಲೂಕಿನ ಎಲ್ಲೆಡೆ ಚಂದದಿಂದ ಕಾಣುತ್ತಿದ್ದವು.ಮಳೆಯ ಕಾರಣ ಈ ಬಾರಿ ಎಲ್ಲಿಯೂ ಭಾರೀ ಸಂಭ್ರಮ ಕಾಣಲಿಲ್ಲ.

ಗೋ ಪೂಜೆ ಸಂಭ್ರಮದಲ್ಲಿ ಗೃಹಸಚಿವ ಆರಗ- ಗೋಪೂಜೆ ಪ್ರಯುಕ್ತ ಮಾಲೆ, ಹೂವಿನ ಅಲಂಕಾರದಲ್ಲಿ ಗೋವುಗಳು ಚಂದದಿಂದ ಕಾಣುತ್ತಿದ್ದವು. ಗೃಹಸಚಿವ ಆರಗ ಜ್ಞಾನೇಂದ್ರ ಅವರು ಮನೆಯಲ್ಲಿ ಸಂಭ್ರಮದಿಂದ ಗೋ ಪೂಜೆ ಆಚರಿಸಲಾಯಿತು.

ಇದನ್ನೂ ಓದಿ:- ದುಬೈನಲ್ಲಿ ಟೀಂ ಇಂಡಿಯಾ ದೀಪಾವಳಿ: ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ

ಈ ಸಂಭ್ರಮದಲ್ಲಿ ಕುಟುಂಬಸ್ಥರು ಭಾಗಿಯಾಗಿದ್ದರು. ಗೋವುಗಳ ರಕ್ಷಣೆಗಾಗಿಯೇ ಗೋಶಾಲೆ ನಿರ್ಮಿಸಿದ ಪುಣ್ಯಕೋಟಿ ನಾಗರಾಜ್- ಮೇಲಿನ ಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊರಬೈಲಿನಲ್ಲಿ ಗೋವುಗಳ ರಕ್ಷಣೆಗಾಗಿ 15 ವರ್ಷಗಳ ಹಿಂದೆ ತಮ್ಮ ಮನೆಯ ಸಮೀಪವೇ ಸ್ವಲ್ಪ ಜಾಗದಲ್ಲಿ ಅಚ್ಚು ಕಟ್ಟಾಗಿ ಪುಣ್ಯಕೋಟಿ ಎಂಬ ಗೋಶಾಲೆ ಒಂದನ್ನು ನಿರ್ಮಿಸಿ ಬಗೆ ಬಗೆಯ ಜಾನುವಾರುಗಳನ್ನು ಸಾಕುತ್ತಿರುವ ಇವರಿಗೆ ಪಟ್ಟಣದಲ್ಲಿ ದೊಡ್ಡದಾದ ಗೋಶಾಲೆ ನಿರ್ಮಿಸಬೇಕೆಂಬ ಬಯಕೆ ಕೂಡ ಇವರದ್ದಾಗಿದೆ.

ಗೋ ಪೂಜೆಯ ಅಂಗವಾಗಿ ಗೋವುಗಳ ಪೂಜೆಯನ್ನು ಕಾಶಿ ಶೇಷಾದ್ರಿ ದೀಕ್ಷಿತ್ ಇವರ ಪೊರೊಹಿತ್ವದಲ್ಲಿವಿಶೇಷ ರೀತಿಯಲ್ಲಿ ನೆಡೆಸಿದ್ದು ಅದರಲ್ಲಿಯೂ ವಿಶೇಷವಾಗಿ ಸುತ್ತಲೂ ರುದ್ರಾಕ್ಷಿ ಅಲಂಕಾರ ಮಾಡಲಾಗಿ ಆ ವಾತಾವರಣ ಮದುವಣಗಿತ್ತಿಯಂತೆ ಕಂಡು ಬರುತ್ತಿತ್ತು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.