ಅಪ್ರಾಪ್ತ ಮಗಳ ಮದುವೆ ಮಾಡಿದ್ದ ಪೋಷಕರಿಗೆ ಬಿಗ್ ಶಾಕ್: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ


Team Udayavani, Nov 6, 2021, 7:38 PM IST

ಅಪ್ರಾಪ್ತ ಮಗಳ ಮದುವೆ ಮಾಡಿದ್ದ ಪೋಷಕರಿಗೆ ಬಿಗ್ ಶಾಕ್: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬಿ.ಡಿ.ಪುರ ಗ್ರಾಪಂ ವ್ಯಾಪ್ತಿಯ ಅವಲಪಾಳ್ಯದಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಮೃತ ದೇಹ ಪತ್ತೆಯಾಗಿದೆ.

ಆರೋಪಿ ಲಕ್ಷ್ಮಿಪತಿ ಬಿನ್ ನರಸಿಂಹಯ್ಯ(25), ತನ್ನ ಸಂಬಂಧಿ ಅದೇ ಗ್ರಾಮದ 16 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಾಲ್ಯ ವಿವಾಹವಾಗಿ ಆಕೆಯ ಮೇಲೆ ದೈಹಿಕ, ಮಾನಸಿಕ ಹಿಂಸೆ ನೀಡಿ ತನ್ನ ವಾಸದ ಮನೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಕೊಲೆ ಮಾಡುವ ಉದ್ದೇಶದಿಂದ ಉಸಿರುಗಟ್ಟಿಸಿದ್ದರಿಂದಲೂ ಅಥವಾ ಬೇರೆ ಇನ್ನಾವುದೋ ರೀತಿಯಿಂದಲೂ ಕೊಲೆ ಮಾಡಿ ಆರೋಪಿಯು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿ ಫೋಕ್ಸೋ ಕಾಯ್ದೆ ಅಡಿಯಲ್ಲಿ ಕೊರಟಗೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಯ ಮೇಲ್ವಿಚಾರಕಿರವರು ನೀಡಿದ ದೂರಿನ ಮೇರೆಗೆ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಸ್ಥಳಕ್ಕೆ ಮಧುಗಿರಿ  ಉಪವಿಭಾಗದ ಡಿವೈಎಸ್ಪಿ ರಾಮಕೃಷ್ಣ ಕೆ.ಜಿ., ಪಿಎಸ್ಐ ನಾಗರಾಜು. ಬಿ , ಪಿಎಸ್ಐ ಶ್ರೀ ಮತಿ ಮಂಜಳಾ ಸಿಬ್ಬಂದಿಗಳಾದ ಎಎಸ್ಐ ಮಂಜುನಾಥ್, ಮುಖ್ಯ ಪೇದೆ ರಾಜಶೇಖರಯ್ಯ,ಗಂಗಾಧರಪ್ಪ, ಪೇದೆ ರಂಗನಾಥ್ ಇತರರು ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

1-eewewqe

Attack; ಹಾರ ಹಾಕುವ ನೆಪದಲ್ಲಿ ಕೈ ಅಭ್ಯರ್ಥಿ ಕನ್ಹಯ್ಯ ಮೇಲೆ ದಾಳಿ!

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.