ಮೋದಿಯಿಂದ ದೇಶದ ಸಂಸ್ಕೃತಿ ರಕ್ಷಣೆ

ballari news

Team Udayavani, Nov 7, 2021, 2:53 PM IST

ballari news

ಹೊಸಪೇಟೆ: ಭಾರತ ದೇಶದ ಧಾರ್ಮಿಕ,ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರುಮಾಡುತ್ತಿದ್ದಾರೆ. ದೇಶದ ಜನರಿಗಾಗಿ ತೈಲ ಬೆಲೆಇಳಿಕೆ ಮಾಡಿದ್ದಾರೆ ಎಂದು ಪ್ರವಾಸೋದ್ಯಮಹಾಗೂ ಪರಿಸರ ಸಚಿವ ಆನಂದ್‌ ಸಿಂಗ್‌ ಹೇಳಿದರು.

ಕೇದಾರನಾಥದಲ್ಲಿ ನಡೆದ ಆದಿ ಶಂಕರಾಚಾರ್ಯರ ಸಮಾಧಿ ಹಾಗೂ ಮೂರ್ತಿಲೋಕಾರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಹಂಪಿಯಲ್ಲಿ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆಚಾಲನೆ ನೀಡಿ ಅವರು ಮಾತನಾಡಿದರು.ಮೇಘಸ್ಫೋಟದಿಂದ ಕೇದಾರನಾಥದೇಗುಲಕ್ಕೆ ಹಾನಿಯಾಗಿತ್ತು. ಪ್ರಧಾನಿಮೋದಿ ಅವರು ಜಿರ್ಣೋದ್ಧಾರದ ಕಾರ್ಯಮಾಡಿದ್ದಾರೆ. ಪ್ರವಾಸೋದ್ಯಮದ ಬೆಳವಣಿಗೆಗೆಸಹಕಾರಿಯಾಗುವ ಹಾಗೂ ಹಿಂದೂ ಸಂಸ್ಕೃತಿ,ಭಾರತೀಯ ಪರಂಪರೆಯನ್ನು ಉಳಿಸಿ ಬೆಳೆಸುವಕಾರ್ಯ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರುಬಡಜನರ ಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ರಾಜ್ಯ ಹಾಗೂಕೇಂದ್ರ ಸರ್ಕಾರಗಳು ಪೆಟ್ರೋಲ್‌, ಡಿಸೇಲ್‌ ಬೆಲೆಇಳಿಕೆ ಮಾಡಿವೆ ಆದರೂ ವಿರೋಧ ಪಕ್ಷದವರುಸುಮ್ಮನೆ ಟೀಕೆ ಮಾಡುತ್ತಾರೆ ಎಂದರು.ಹಂಪಿಯ ವಿದ್ಯಾರಣ್ಯ ಪೀಠದ ವಿದ್ಯಾರಣ್ಯಭಾರತಿ ಶ್ರೀಗಳು ಹಾಗೂ ಹಂಪಸಾಗರದರುದ್ರಮೂರ್ತಿ ಶಿವಲಿಂಗ ಆಚಾರ್ಯರುಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಸಜ್ಜನರಸಹವಾಸ ಮಾಡಬೇಕು.

ಪ್ರತಿದಿನವನ್ನು ಒಳ್ಳೆಯಕಾರ್ಯಗಳನ್ನು ಮಾಡುವ ಮೂಲಕ ಜೀವನಸಾರ್ಥಕಪಡಿಸಿಕೊಳ್ಳಬೇಕು ಎಂದರು.ಬಳ್ಳಾರಿಯ ಸಂಸದ ವೈ. ದೇವೇಂದ್ರಪ್ಪ, ರಾಜ್ಯಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಅಧ್ಯಕ್ಷ ಎಚ್‌. ಹನುಮಂತಪ್ಪ, ಬಿಜೆಪಿ ಜಿಲ್ಲಾಧ್ಯಕ್ಷಚನ್ನಬಸವನಗೌಡ ಪಾಟೀಲ್‌, ವಿಭಾಗ ಪ್ರಭಾರಿಸಿದ್ದೇಶ್‌ ಯಾದವ್‌, ವಿಭಾಗ ಸಹಪ್ರಭಾರಿಚಂದ್ರಶೇಖರ ಪಾಟೀಲ್‌ ಹಲಗೇರಿ ಮತ್ತುವಿಭಾಗ ಸಂಘಟನಾ ಕಾರ್ಯದರ್ಶಿ ಪೂಜಪ್ಪ,ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಅಯ್ನಾಳಿತಿಮ್ಮಪ್ಪ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆಕವಿತಾ ಈಶ್ವರ್‌ ಸಿಂಗ್‌, ಮುಖಂಡರಾದಅನಿಲ್‌ ನಾಯ್ಡು, ಸಿದ್ದೇಶ್‌ ಯಾದವ್‌,ಚಂದ್ರಶೇಖರ ಪಾಟೀಲ್‌, ರಮೇಶ್‌ ನಾಯ್ಕ,ಅನಂತ ಪದ್ಮನಾಭ, ಸಾಲಿಸಿದ್ದಯ್ಯಸ್ವಾಮಿ,ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ,ಪ್ರ. ಕಾರ್ಯದರ್ಶಿಗಳಾದ ಶಂಕರ ಮೇಟಿ,ಜೀವರತ್ನಂ ಮತ್ತಿತರರಿದ್ದರು.

ಅಂಜಲಿ ಭರತನಾಟ್ಯ ಕಲಾಸಂಘದಿಂದಭರತ ನಾಟ್ಯ, ವಿಜಯಪುರದ ಯಂಕಪ್ಪಮತ್ತು ತಂಡದಿಂದ ಗೋಂದಲಿಗರ ಭಜನೆ,ಕಂಪ್ಲಿಯ ತಂಡದಿಂದ ಭರತ ನಾಟ್ಯ,ಅಂಗಡಿ ವಾಮದೇವ ತಂಡದಿಂದ ಭಕ್ತಿಗೀತೆಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀವಿರೂಪಾಕ್ಷೇಶ್ವರ ದೇಗುಲದಲ್ಲಿ ಹೋಮ-ಹವನನಡೆಸಲಾಯಿತು. ಸಚಿವರು ಹಾಗೂ ಸಭಿಕರು ಮತ್ತು ಬಿಜೆಪಿ ಕಾರ್ಯಕರ್ತರುಮತ್ತು ದೇಶ-ವಿದೇಶಿ ಪ್ರವಾಸಿಗರು ಎಲ್‌ಇಡಿ ಪರದೆಯಲ್ಲಿ ಪ್ರಧಾನಿ ಮೋದಿ ಅವರಕಾರ್ಯಕ್ರಮ ವೀಕ್ಷಿಸಿದರು.

ಟಾಪ್ ನ್ಯೂಸ್

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.