ಮತ್ತೆ ಅಗ್ರನಾಯಕರಾಗಿ ಹೊರಹೊಮ್ಮಿದ ಮೋದಿ

ಅಮೆರಿಕದ ಮಾರ್ನಿಂಗ್‌ ಕನ್ಸಲ್ಟ್ ಸಂಸ್ಥೆಯ ಸಮೀಕ್ಷಾ ವರದಿಯಲ್ಲಿ ಉಲ್ಲೇಖ

Team Udayavani, Nov 7, 2021, 9:30 PM IST

ಮತ್ತೆ ಅಗ್ರನಾಯಕರಾಗಿ ಹೊರಹೊಮ್ಮಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ವಿಶ್ವ ಮಾನ್ಯ ನಾಯಕರ ಪಟ್ಟಿಯಲ್ಲಿ ಸತತ ಎರಡನೇ ಬಾರಿಗೆ ಅಗ್ರಸ್ಥಾನಕ್ಕೇರಿದ್ದಾರೆ! ಅಮೆರಿಕದ “ಮಾರ್ನಿಂಗ್‌ ಕನ್ಸಲ್ಟ್’ ಎಂಬ ಸಂಸ್ಥೆ, ಇವರ ನಾಯಕತ್ವ ಹಾಗೂ ಆಡಳಿತ ವೈಖರಿಗೆ ಸಿಕ್ಕಿರುವ ಜಾಗತಿಕ ಮನ್ನಣೆಯನ್ನು ಆಧರಿಸಿ ಈ ಪಟ್ಟಿಯನ್ನು ತಯಾರಿಸಿದೆ.

13 ದೇಶಗಳ ಬಲಿಷ್ಠ ನಾಯಕರ ಬಗ್ಗೆ ನಡೆಸಲಾಗಿದ್ದ ಸಮೀಕ್ಷೆಯಲ್ಲಿ ಶೇ.70ರಷ್ಟು ಜನರು ಪ್ರಧಾನಿ ಮೋದಿಯವರನ್ನು ನಾಯಕರನ್ನಾಗಿ ಸ್ವೀಕರಿಸಿ ಅವರ ಆಡಳಿತ ವೈಖರಿಯನ್ನು ಮೆಚ್ಚಿಕೊಂಡಿದ್ದಾರೆ. ಇದೇ ಸಂಸ್ಥೆ ಕಳೆದ ವರ್ಷ ನಡೆಸಿದ್ದ ಸಮೀಕ್ಷೆಯಲ್ಲೂ ಮೋದಿ ಅಗ್ರಗಣ್ಯ ನಾಯಕರಾಗಿ ಹೊರಹೊಮ್ಮಿದ್ದರು.

ಪ್ರಸಕ್ತ ವರ್ಷದ ಪಟ್ಟಿಯಲ್ಲಿ ಮೆಕ್ಸಿಕೋದ ಅಧ್ಯಕ್ಷ ಆ್ಯಂಡ್ರೆಸ್‌ ಮ್ಯಾನ್ಯುಯೆಲ್‌ ಲೊಪೇಜ್‌ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಇಟಲಿಯ ಮರಿಯೊ ಡ್ರಾ , ನಾಲ್ಕನೇ ಸ್ಥಾನದಲ್ಲಿ ಜರ್ಮನಿಯ ಪ್ರಧಾನಿ ಆ್ಯಂಜೆಲಾ ಮಾರ್ಕೆಲ್‌, ಐದನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್‌ ಮೊರಿಸನ್‌ ಇದ್ದಾರೆ.

ಇದನ್ನೂ ಓದಿ:ಪಕ್ಷ ಮತ್ತು ಸಾಮಾನ್ಯ ಜನರ ನಡುವೆ ನಂಬಿಕೆಯ ಸೇತುವೆಯಾಗಿ :ಪ್ರಧಾನಿ ಮೋದಿ

ಅಮೆರಿಕ ಅಧ್ಯಕ್ಷ ಜೊ ಬೈಡನ್‌ 6ನೇ ಸ್ಥಾನದಲ್ಲಿ, ಕೆನಡಾದ ಪ್ರಧಾನಿ ಜಸ್ಟಿನ್‌ ಟ್ರಡೆಯು 7ನೇ ಸ್ಥಾನದಲ್ಲಿದ್ದಾರೆ. ಯುನೈಟೆಡ್‌ ಕಿಂಗ್‌ಡಮ್‌ನ ಪ್ರಧಾನಿ ಬೋರಿಸ್‌ ಜಾನ್ಸನ್‌ 10ನೇ ಸ್ಥಾನದಲ್ಲಿದ್ದಾರೆ.

ಅಪಾರ ಜನಮನ್ನಣೆ ಗಳಿಸಿದ ನಾಯಕರು
ಸ್ಥಾನ ನಾಯಕರು ದೇಶ-ಹುದ್ದೆ ಸ್ವೀಕಾರ
1. ನರೇಂದ್ರ ಮೋದಿ ಭಾರತದ ಪ್ರಧಾನಿ ಶೇ. 70
2. ಲೋಪೇಜ್‌ ಒಬ್ರೆಟರ್‌ ಮೆಕ್ಸಿಕೋ ಅಧ್ಯಕ್ಷ ಶೇ. 66
3. ಮರಿಯೊ ಡ್ರಾ ಇಟಲಿ ಪ್ರಧಾನಿ ಶೇ. 58
4. ಏಂಜೆಲೊ ಮಾರ್ಕೆಲ್‌ ಜರ್ಮನಿ ಪ್ರಧಾನಿ ಶೇ. 54
5. ಸ್ಕಾಟ್‌ ಮೊರಿಸನ್‌ ಆಸ್ಟ್ರೇಲಿಯಾ ಪ್ರಧಾನಿ ಶೇ. 47
6. ಜೊ ಬೈಡನ್‌ ಅಮೆರಿಕ ಅಧ್ಯಕ್ಷ ಶೇ. 44
7. ಜಸ್ಟಿನ್‌ ಟ್ರಾಡೆಯು ಕೆನಡಾ ಪ್ರಧಾನಿ ಶೇ. 43
8. ಫ್ಯೂಮಿಯೋ ಕಿಶಿದಾ ಜಪಾನ್‌ ಪ್ರಧಾನಿ ಶೇ. 42
9. ಮೂನ್‌ ಜೆ-ಇನ್‌ ದಕ್ಷಿಣ ಕೊರಿಯಾ ಅಧ್ಯಕ್ಷ ಶೇ. 41
10. ಬೋರಿಸ್‌ ಜಾನ್ಸನ್‌ ಯು.ಕೆ. ಪ್ರಧಾನಿ ಶೇ. 40
11. ಪೆಡ್ರೊ ಸ್ಯಾಂಚೆಝ್ ಸ್ಪೇನ್‌ ಪ್ರಧಾನಿ ಶೇ. 37
12. ಇಮಾನ್ಯುಯೆಲ್‌ ಮಾಕ್ರನ್‌ ಫ್ರಾನ್ಸ್‌ ಅಧ್ಯಕ್ಷ ಶೇ. 36
13. ಜೈರ್‌ ಬೊಲ್ಸೊನಾರೊ ಬ್ರೆಜಿಲ್‌ ಅಧ್ಯಕ್ಷ ಶೇ. 35

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.