ಅಲೆಮಾರಿ ಮಕ್ಕಳಿಗೊಂದು ಟೆಂಟ್‌ ಶಾಲೆ


Team Udayavani, Nov 8, 2021, 5:52 PM IST

29tentschool

ಸಿಂಧನೂರು: ನಗರದ ಸುಕಾಲಪೇಟೆಯಲ್ಲಿ ಅಲೆಮಾರಿ ಕುಟುಂಬಗಳು ನೆಲೆಸಿರುವ ಜಾಗದಲ್ಲಿ ಕಳೆದ 6 ತಿಂಗಳ ಹಿಂದೆ ಟೆಂಟ್‌ ಶಾಲೆ ತೆರೆಯಲಾಗಿದೆ.

ಸಮಾಜ ಸೇವಕ ಸುರೇಶ ಹಚ್ಚೊಳ್ಳಿ, ನಾಗರಾಜ ಬಾದರ್ಲಿ, ಶಂಬಣ್ಣ ಸುಕಾಲಪೇಟೆ, ನಾಗರಾಜ್‌ ಕವಿತಾಳ ಅವರನ್ನೊಳಗೊಂಡ ಸ್ನೇಹಿತರ ಬಳಗ, ಶಿಕ್ಷಕ ಪ್ರಶಾಂತ್‌ ದಾನಪ್ಪ ಅವರ ನೆರವಿನೊಂದಿಗೆ ಇಲ್ಲೊಂದು ಶಾಲೆ ತೆರೆಯುವಲ್ಲಿ ಯಶಸ್ಸಿಯಾಗಿದೆ. ಪಾಲಕರು ಕೂಡ ಕೈಜೋಡಿಸಿ ಟೆಂಟ್‌ ಹಾಕಿಕೊಟ್ಟಿದ್ದು, ಅಲ್ಲಿ ನೆಲಹಾಸು (ಬಂಡೆ) ಹಾಕಿಸಿ ಅಲೆಮಾರಿ ಮಕ್ಕಳ ಶಾಲೆ ಎಂಬ ಫಲಕ ಹಾಕಲಾಗಿದೆ. ನಿತ್ಯ ಸಂಜೆ 5 ಗಂಟೆಯಿಂದ 7 ಗಂಟೆ ತನಕ 53 ಮಕ್ಕಳಿಗೆ ಕಲಿಕೆ ನಡೆಯುತ್ತಿದ್ದು, ಸ್ವಯಂ ಸೇವಕರನ್ನು ಪಾಠಕ್ಕೆ ಬಳಸಿಕೊಳ್ಳಲಾಗುತ್ತಿದೆ.

ಮುಖ್ಯವಾಹಿನಿಗೆ ತರುವ ಕನಸು

80ಕ್ಕೂ ಹೆಚ್ಚು ಕುಟುಂಬಗಳು ಇಲ್ಲಿದ್ದರೂ ಇಲ್ಲಿನ ಒಬ್ಬ ವಿದ್ಯಾರ್ಥಿ ಮಾತ್ರ ಪಿಯುಸಿ ದಾಟಿದ್ದಾನೆ. 4-5ನೇ ತರಗತಿಗೆ ಕಾಲಿಟ್ಟರೂ ಇಲ್ಲಿನ ಮಕ್ಕಳಿಗೆ ಕನ್ನಡ ಓದಲು ಬರುತ್ತಿಲ್ಲ. ಕಲಿಕೆಯಲ್ಲಿ ಹಿಂದುಳಿದ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಈ ಟೆಂಟ್‌ ಗೆ ಕರೆ ತರಲಾಗುತ್ತಿದೆ. ಪಾಲಕರ ಮನವೊಲಿಸಿದ ಪರಿಣಾಮ ಅವರು ಕೂಡ ಸಾಥ್‌ ನೀಡುತ್ತಿದ್ದು, ಟೆಂಟ್‌ನಲ್ಲಿ ಅಕ್ಷರಾಭ್ಯಾಸ ಮುಂದುವರಿದಿದೆ.

ಇದನ್ನೂ ಓದಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅಪರೂಪದ ರಾಜಕಾರಣಿ: ಶ್ರೀಶೈಲ ಭಗವತ್ಪಾದರು

ಬುಡಕಟ್ಟು, ಅಲೆಮಾರಿ ಕುಟುಂಬದ ಮಕ್ಕಳು ಶಿಕ್ಷಣದ ಮೂಲಕವೇ ಮುಂದೆ ಬರಬೇಕು. ಅವರಲ್ಲಿ ಜಾಗೃತಿ ಮೂಡಿಸಿ ಅಕ್ಷರ ಕಲಿಕೆಗೆ ತರುವ ಉದ್ದೇಶದಿಂದ ಟೆಂಟ್‌ ನಿರ್ಮಿಸಿ, ಶಾಲೆ ತೆರೆಯಲು ಕೈ ಜೋಡಿಸಿದ್ದು, ಹಲವರ ಸಹಕಾರವಿದೆ. -ಸುರೇಶ ಹಚ್ಚೊಳ್ಳಿ, ಸುಕಾಲಪೇಟೆ

ನಾನಾ ಕಡೆಗಳಲ್ಲಿ ಈ ರೀತಿ ಟೆಂಟ್‌ ಶಾಲೆಗಳನ್ನು ತೆಗೆದು ಅಲೆಮಾರಿ ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತರುತ್ತಿದ್ದು, ಸಿಂಧನೂರಿನಲ್ಲೂ ಯುವ ಪಡೆಯ ನೆರವಿನಿಂದ ಇದು ಸಾಧ್ಯವಾಗಿದೆ. -ಪ್ರಶಾಂತ ದಾನಪ್ಪ, ಅಲೆಮಾರಿ ಸಂಜೆ ಶಾಲೆ ನಿರ್ದೇಶಕರು, ಮಸ್ಕಿ
-ಯಮನಪ್ಪ ಪವಾರ

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.