ಹಣಕಾಸಿನ ಒಳಗೊಳ್ಳುವಿಕೆ : ಚೀನಾವನ್ನೇ ಹಿಂದಿಕ್ಕಿದ ಭಾರತ


Team Udayavani, Nov 8, 2021, 10:15 PM IST

ಹಣಕಾಸಿನ ಒಳಗೊಳ್ಳುವಿಕೆ : ಚೀನಾವನ್ನೇ ಹಿಂದಿಕ್ಕಿದ ಭಾರತ

ನವದೆಹಲಿ : ಪ್ರಧಾನಮಂತ್ರಿ ಜನಧನ ಯೋಜನೆ, ಡಿಜಿಟಲ್‌ ಮೂಲಸೌಕರ್ಯ ಮತ್ತು ಬ್ಯಾಂಕಿಂಗ್‌ ಕರೆಸ್ಪಾಂಡೆಂಟ್‌ ಬಳಕೆಯಂತಹ ಕ್ರಮಗಳಿಂದಾಗಿ ಭಾರತವು ಹಣಕಾಸಿನ ಒಳಗೊಳ್ಳುವಿಕೆಯಲ್ಲಿ ಚೀನಾವನ್ನೇ ಹಿಂದಿಕ್ಕಿ ಮುಂದೆ ಸಾಗುತ್ತಿದೆ. ಭಾರತದಲ್ಲಿ ಪ್ರತಿ 1 ಲಕ್ಷ ವಯಸ್ಕರಿಗೆ 2015ರಲ್ಲಿ 13.6 ಬ್ಯಾಂಕ್‌ ಶಾಖೆಗಳಿದ್ದರೆ, 2020ರಲ್ಲಿ ಅದು 14.7ಕ್ಕೇರಿದೆ. ಇದು ಜರ್ಮನಿ, ಚೀನಾ ಮತ್ತು ದಕ್ಷಿಣ ಆಫ್ರಿಕಾಗಿಂತಲೂ ಹೆಚ್ಚು ಎಂದು ಎಸ್‌ಬಿಐ ವರದಿ ಹೇಳಿದೆ.

ಹಣಕಾಸಿನ ಒಳಗೊಳ್ಳುವಿಕೆ ನೀತಿಗಳು ದೇಶದ ಆರ್ಥಿಕ ಪ್ರಗತಿಯ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರಿದ್ದು, ಬಡತನ ನೀಗಿಸಲು, ಆದಾಯದ ಅಸಮಾನತೆ ತಗ್ಗಿಸಲು ಹಾಗೂ ಆರ್ಥಿಕ ಸ್ಥಿರತೆ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದೂ ವರದಿ ತಿಳಿಸಿದೆ.

2014ರಿಂದ ಜನಧನ ಯೋಜನೆಯ ಮೂಲಕ ಭಾರತವು ಎಲ್ಲರನ್ನೊಳಗೊಂಡ ಹಣಕಾಸು ವ್ಯವಸ್ಥೆಗೆ ಚಾಲನೆ ನೀಡಿತ್ತು. ಇದರ ನಂತರ ಡಿಜಿಟಲ್‌ ಮೂಲಸೌಕರ್ಯಗಳು ಹೆಚ್ಚಿದ್ದು ಮಾತ್ರವಲ್ಲದೇ, ಬ್ಯಾಂಕ್‌ ಶಾಖೆಗಳ ಮರುಮಾಪನವೂ ಹೆಚ್ಚಾಯಿತು. 2015 ಮತ್ತು 2020ರ ನಡುವೆ ಡಿಜಿಟಲ್‌ ಪಾವತಿಯ ಬಳಕೆ ಅತಿಯಾಗಿದ್ದು ಕೂಡ ಈ ರೀತಿಯಾಗಿ ಹಣಕಾಸಿನ ಒಳಗೊಳ್ಳುವಿಕೆ ಹೆಚ್ಚಾಗಲು ಕಾರಣ. ಪ್ರತಿ 1,000 ವಯಸ್ಕರ ಮೊಬೈಲ್‌ ಮತ್ತು ಇಂಟರ್ನೆಟ್‌ ಬ್ಯಾಂಕಿಂಗ್‌ ವಹಿವಾಟು ಪ್ರಮಾಣ 2015ರಲ್ಲಿ 183 ಇದ್ದಿದ್ದು, 2019ರಲ್ಲಿ 13,615ಕ್ಕೆ ಹೆಚ್ಚಳವಾಗಿದೆ ಎಂದೂ ವರದಿ ಹೇಳಿದೆ.

ಇದನ್ನೂ ಓದಿ : ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಚನ ಬಿಡುಗಡೆ ಮಾಡಿದ ಸಿಎಂ

ಇದೇ ವೇಳೆ, ಯಾವ ರಾಜ್ಯಗಳಲ್ಲಿ ಜನಧನ ಖಾತೆಯಲ್ಲಿ ಜಮೆಯಾದ ಮೊತ್ತವು ಹೆಚ್ಚಿದೆಯೋ ಅಂಥ ರಾಜ್ಯಗಳಲ್ಲಿ ಅಪರಾಧಗಳ ಸಂಖ್ಯೆಯೂ ಗಣನೀಯವಾಗಿ ಇಳಿಕೆಯಾಗಿದೆ. ಆಲ್ಕೋಹಾಲ್‌ ಮತ್ತು ತಂಬಾಕು ಪದಾರ್ಥಗಳ ಸೇವನೆ ಪ್ರಮಾಣವೂ ಕಡಿಮೆಯಾಗಿದೆ ಎಂದೂ ವರದಿಯಲ್ಲಿ ಉಲ್ಲೇಖೀಸಲಾಗಿದೆ.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.