ಮಂಗಳವಾರದ ರಾಶಿಫಲ : ಇ‍ಲ್ಲಿ ನೋಡಿ ನಿಮ್ಮ ಗ್ರಹಬಲ


Team Udayavani, Nov 9, 2021, 7:34 AM IST

rwytju11111111111

ಮೇಷ: ಆರೋಗ್ಯ ಸ್ಥಿರ. ಸಂದರ್ಭಕ್ಕೆ ಸರಿಯಾದ ನಡೆ. ದೂರ ವ್ಯವಹಾರದಿಂದ ಧನ ವೃದ್ಧಿ. ಉದ್ಯೋಗದಲ್ಲಿ ಬೆಳವಣಿಗೆ. ದಾಂಪತ್ಯ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ. ಗುರು ಹಿರಿಯರನ್ನು ಅನುಸರಿಸುವುದರಿಂದ ಕ್ಷೇಮ.

ವೃಷಭ: ಪ್ರಯಾಣದಿಂದ ದೇಹಾಯಾಸ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಧಾರ್ಮಿಕ ಕೆಲಸಗಳಿಂದ ಮಾನಸಿಕ ನೆಮ್ಮದಿ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕೆ ಧನವ್ಯಯ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.

ಮಿಥುನ: ನಿರೀಕ್ಷಿತ ಸ್ಥಾನ ಪ್ರಾಪ್ತಿ. ಅಧ್ಯಯನಶೀಲರಿಗೆ ಗೌರವ ಆದರಗಳು ಸಿಗುವ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಅಭಿವದ್ಧಿದಾಯಕ ಬದಲಾವಣೆ. ದೈಹಿಕವಾಗಿಯೂ ಮಾನಸಿಕವಾಗಿಯೂ ಆರೋಗ್ಯ ಸುದೃಢ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ಅಗತ್ಯ.

ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಸಂಭವ. ಉದ್ಯೋಗದಲ್ಲಿ ಉನ್ನತಿ. ಧನ ಸಂಮೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ಹಿರಿಯರಿಗೆ ಅನುಕೂಲ ಪರಿಸ್ಥಿತಿ .

ಸಿಂಹ: ಗೃಹೋಪಕರಣ ಸಂಗ್ರಹಕ್ಕಾಗಿ ಧನವ್ಯಯ. ಉದ್ಯೋಗದಲ್ಲಿ ಒತ್ತಡವಿದ್ದರೂ ಕಾರ್ಯ ಪೂರೈಸುವಿರಿ. ಧನಾರ್ಜನೆಗೆ ಕೊರತೆ ಕಾಣದು. ಸಂಸಾರಿಕ ಸುಖ ತೃಪ್ತಿದಾಯಕ. ಮಿತ್ರರ ಸಹಕಾರ. ಹಿರಿಯರ ಉತ್ತಮ ಮಾರ್ಗದರ್ಶನ.

ಕನ್ಯಾ: ಆರೋಗ್ಯ ಉತ್ತಮ. ಧನಾರ್ಜನೆ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸರಿಯಾದ ಯೋಜನೆಯಿಂದ ಕೂಡಿದ ಕಾರ್ಯ ವೈಖರಿ. ಸಹೋದರ, ಸಹೋದ್ಯೋಗಿಗಳಿಂದ ಸಹಾಯ ಸಹಕಾರ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಉತ್ತಮ ಅವಗಾಶ.

ತುಲಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಗೌರವ ಆಧರದ ಸುಖ. ನೂತನ ಮಿತ್ರರ ಸಮಾಗಮ. ಪರಸ್ಪರ ಸಹಕಾರ. ಸಹೋದ್ಯೋಗಿಗಳಿಂದ ಪ್ರೋತ್ಸಾಹ. ಹೆಚ್ಚಿದ ಧನಲಾಭ.

ವೃಶ್ಚಿಕ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪರಾವಲಂಬನೆ ಅನಿವಾರ್ಯವಾದೀತು. ಪಾರದರ್ಶಕತೆಗೆ ಆಧ್ಯತೆ ನೀಡಿ. ಧನಾರ್ಜನೆಯಲ್ಲಿ ಪ್ರಗತಿ.

ಧನು: ದೈಹಿಕವಾಗಿಯೂ ಮಾನಸಿಕವಾಗಿಯೂ ಆರೋಗ್ಯ ಸುದೃಢ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಮೇಲಧಿಕಾರಿಗಳ ಗಣ್ಯರ ಸಹಕಾರ ಪ್ರೋತ್ಸಾಹ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಮನ್ನಡೆ.

ಮಕರ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಸಮಾಜದಲ್ಲಿ ಗೌರವ ವೃದ್ಧಿ. ಉದ್ಯೋಗ ದಲ್ಲಿ ಜವಾಬ್ದಾರಿ ಯುತ ಬದಲಾವಣೆ. ಬಂಧುಮಿತ್ರರೊಂದಿಗೆ ಚರ್ಚೆಗೆ ಅವಕಾಶ ನೀಡಿದಿರಿ. ಅನ್ಯರ ಅವಲಂಬಿತರಾಗದೇ ಕಾರ್ಯ ಪ್ರವೃತ್ತರಾಗಿ.

ಕುಂಭ: ಹಣಕಾಸಿನ ವಿಚಾರದಲ್ಲಿ ಅಪೇಕ್ಷಿಸಿದಂತೆ ಉತ್ತಮ ಪ್ರತಿಫ‌ಲ. ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಅಧಿಕಾರ ಗೌರವಾಧಿ ಪ್ರಾಪ್ತಿ. ಸಹೋದ್ಯೋಗಿಗಳು, ಬಂಧು ಮಿತ್ರರಿಂದ ಜವಾಬ್ದಾರಿಯುತ ಸಹಕಾರ. ಗುರು ಹಿರಿಯರ ಆರೋಗ್ಯ ಸುದೃಢ.

ಮೀನ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ ಪ್ರಾಪ್ತಿ. ಆರೋಗ್ಯ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ದಾಖಲೆಗಳೊಂದಿಗೆ ವ್ಯವಹರಿಸಿ. ಸಾಲಬಾದೆಗೆ ಒಳಗಾಗದಂತೆ ಎಚ್ಚರಿಕೆ ಇರಲಿ.ಮಾತಿನಲ್ಲಿ ದಾಕ್ಷಿಣ್ಯತೆ ತೋರದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಟಾಪ್ ನ್ಯೂಸ್

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.