ಹೆಚ್ಚಿಸಿದ ತೈಲ ಬೆಲೆಯ ಪಾಲು ರಾಜ್ಯಗಳಿಗೂ ಬರಲಿ
ಕೇಂದ್ರ ಸರ್ಕಾರಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ
Team Udayavani, Nov 9, 2021, 10:00 PM IST
ಕೋಲ್ಕತ: ಇಂಧನ ಬೆಲೆ ಏರಿಕೆ ಮಾಡಿದ್ದರಿಂದ ಕೇಂದ್ರಕ್ಕೆ 4 ಲಕ್ಷ ಕೋಟಿ ರೂಪಾಯಿ ಸಿಕ್ಕಿದ್ದು, ಆ ಹಣವನ್ನು ಎಲ್ಲ ರಾಜ್ಯಗಳಿಗೆ ಸರಿಸಮಾನವಾಗಿ ಹಂಚಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.
ರಾಜ್ಯ ವಿಧಾನಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ. “ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಮಾಡುವುದರ ಮೂಲಕ ಕೇಂದ್ರ 4 ಲಕ್ಷ ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹಿಸಿದೆ. ಆದರೀಗ ರಾಜ್ಯ ಸರ್ಕಾರಗಳಿಗೆ ವ್ಯಾಟ್ ಕಡಿಮೆ ಮಾಡಲು ಹೇಳುತ್ತಿದೆ. ಕೇಂದ್ರ ಆ ಹಣವನ್ನು ಎಲ್ಲ ರಾಜ್ಯಗಳಿಗೆ ಹಂಚಬೇಕು’ ಎಂದು ಮಮತಾ ಬ್ಯಾನರ್ಜಿ ನುಡಿದಿದ್ದಾರೆ.
ಇದನ್ನೂ ಓದಿ:ತುಳಿತಕ್ಕೊಳಗಾದ ಎಲ್ಲರೂ,ನಾನು ಸಹ ದಲಿತ : ಸಿದ್ದರಾಮಯ್ಯ
ಪರಿಹಾರ ಘೋಷಣೆ: ಇದೇ ವೇಳೆ ಬಿಭೂಮ್ ಜಿಲ್ಲೆಯ ಡಿಯೋಚಾ-ಪಚಾಮಿ ಕಲ್ಲಿದ್ದಲು ಗಣಿ ಯೋಜನೆಯಿಂದಾಗಿ ಆಸ್ತಿ ಕಳೆದುಕೊಳ್ಳುವವರಿಗೆ ಹಂಚುವುದಕ್ಕಾಗಿ 10 ಸಾವಿರ ಕೋಟಿ ರೂಪಾಯಿ ಪರಿಹಾರ ನೀಡುವುದಾಗಿಯೂ ಮಮತಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್!
TRAI ವ್ಯಾಪ್ತಿಗೆ ಫೇಸ್ಬುಕ್, ವಾಟ್ಸ್ಆ್ಯಪ್, ಎಕ್ಸ್?
Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!
MUST WATCH
ಹೊಸ ಸೇರ್ಪಡೆ
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ