ಜಿಲ್ಲಾ ಮಟ್ಟದ ನಾಟಕೋತ್ಸವಕ್ಕೆ ಚಾಲನೆ


Team Udayavani, Nov 10, 2021, 12:11 PM IST

ಜಿಲ್ಲಾ ಮಟ್ಟದ ನಾಟಕೋತ್ಸವಕ್ಕೆ ಚಾಲನೆ

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘ, ಶ್ರೀ ಗಜೇಂದ್ರ ಸಾಂಸ್ಕೃತಿಕ ಕಲಾಸಂಘದಿಂದ 66ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ನಾಟಕೋತ್ಸವಕ್ಕೆ ನಗರದ ಡಾ.ರಾಜ್‌ಕುಮಾರ್‌ ಕಲಾಮಂದಿರದಲ್ಲಿ ಚಾಲನೆ ನೀಡಲಾಯಿತು.

ನಗರಸಭಾ ಸದಸ್ಯ ಟಿ.ಎನ್‌.ಪ್ರಭು ದೇವ್‌ ಮಾತನಾಡಿ, ಕಲೆಗೆ ಉತ್ತೇಜನ ನೀಡಿ ಗ್ರಾಮೀಣ ಪ್ರದೇಶಗಳ ಪ್ರತಿಭೆ ಗಳನ್ನು ಬೆಳಕಿಗೆ ತರುವಲ್ಲಿ ಉತ್ತಮ ವೇದಿಕೆಗಳ ಅಗತ್ಯವಿದ್ದು, ಕಲಾವಿದರಿಗೆ ಹೆಚ್ಚಿನ ಉತ್ತೇಜನ ನೀಡಬೇಕಿದೆ. ಸಂಕಷ್ಟ ದಲ್ಲಿರುವ ಕಲಾವಿದರಿಗೆ ಸರ್ಕಾರ ಅಗತ್ಯ ನೆರವು ನೀಡುವುದರೊಂದಿಗೆ ಕಲೆಗೆ ಪ್ರೋತ್ಸಾಹ ನೀಡಬೇಕಿದೆ ಎಂದರು.

ಇದನ್ನೂ ಓದಿ:- ಮುಖ್ಯಮಂತ್ರಿಯನ್ನು ಬಲಿ ಪಡೆಯಲಿದೆ‌ ಬಿಟ್ ಕಾಯಿನ್ ಹಗರಣ: ಪ್ರಿಯಾಂಕ್ ಖರ್ಗೆ ಭವಿಷ್ಯ

ಕಾರ್ಯಕ್ರಮದಲ್ಲಿ ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನು ಮಂತರಾಯಪ್ಪ, ನಗರಸಭಾ ಸದಸ್ಯ ಜಿ.ನಾಗರಾಜು, ಬಿಜೆಪಿ ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟದ ಸಂಚಾಲಕ ಧೀರಜ್‌ ಮುನಿರಾಜು, ಗಜೇಂದ್ರ ಸಾಂಸ್ಕೃತಿಕ ಕಲಾಸಂಘದ ಎನ್‌.ರವಿಕುಮಾರ್‌, ಚಂದ್ರಶೇಖರ್‌, ತಾಲೂಕು ಕಲಾವಿದರ ಸಂಘದ ಗೌ. ಅಧ್ಯಕ್ಷ ಎಸ್‌.ರಾಮ ಮೂರ್ತಿ, ಅಧ್ಯಕ್ಷ ಎನ್‌.ರಾಮಾಂಜಿನಪ್ಪ, ಉಪಾಧ್ಯಕ್ಷರಾದ ಎಚ್‌. ಪ್ರಕಾಶ್‌ ರಾವ್‌, ಕೆ.ನರಸಿಂಹಯ್ಯ, ಪ್ರಧಾನ ಕಾರ್ಯ ದರ್ಶಿ ಬಿ.ಚಂದ್ರಶೇಖರ್‌, ಸಹ ಕಾರ್ಯ ದರ್ಶಿ ಎ. ಮಂಜುನಾಥ್‌ , ಖಜಾಂಚಿ ಎಚ್‌ ಮುನಿಪಾಪಯ್ಯ, ಸಲಹಾಸಮಿತಿ ಸದಸ್ಯರಾದ ವೆಂಕಟರಾಜು, ಜಿ ಮುನಿ ರಾಜು, ಟಿ.ವಿ.ಕೃಷ್ಣಪ್ಪ, ಎನ್‌.ವೆಂಕಟೇಶ್‌ ಮತ್ತಿತರರು ಭಾಗವಹಿಸಿದ್ದರು.

ನಾಟಕ ಮಂಡಲಿಯಿಂದ ಆನಂದ ಮೂರ್ತಿ ನಿರ್ದೇಶನದ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನಗೊಂಡಿತು. ಜಿಲ್ಲಾಮಟ್ಟದ ನಾಟಕೋತ್ಸವದ ವೇದಿಕೆ ಚಯಲ್ಲಿ ನ.10ರಂದು ಸಂಜೆ 6.30ಕ್ಕೆ ಕರಿರಾಜ ಚರಿತ್ರೆ ಎಂಬ ಮೂಡಲಪಾಯ ಯಕ್ಷಗಾನ ಪ್ರದರ್ಶನವಿದೆ.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.