ಮೋದಿಗೆ ಕೆಸಿಆರ್ ಸೆಡ್ಡು: ಬಿಜೆಪಿ ಆರೋಪ
Team Udayavani, Nov 10, 2021, 10:15 PM IST
ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಅವರ ರಾಜಕೀಯ ಜೀವನದ ಕೊನೆ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸೆಡ್ಡು ಹೊಡೆಯುತ್ತಿದ್ದಾರೆ ಎಂದು ಬಿಜೆಪಿ ಸಂಸದ ಅರವಿಂದ್ ಧರ್ಮಪುರಿ ಹೇಳಿದ್ದಾರೆ.
ರಾಜ್ಯದಲ್ಲಿ ಮುಂಗಾರಿನ ವೇಳೆಯಲ್ಲಿ ಬೆಳೆದಿರುವ ಭತ್ತವನ್ನು ಸಂಪೂರ್ಣವಾಗಿ ಕೇಂದ್ರ ಖರೀದಿಸಬೇಕೆಂದು ಒತ್ತಾಯಿಸಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ನ.12ರಂದುಧರಣಿ ನಡೆಸುವುದಾಗಿ ಕೆಸಿಆರ್ ಹೇಳಿದ್ದಾರೆ. ಅದಕ್ಕೆ ಅರವಿಂದ್ ಅವರು ಈ ಹೇಳಿಕೆ ನೀಡಿದ್ದಾರೆ.
“ನರಿ ಕೊನೆಗಾಲದಲ್ಲಿ ಸಿಂಹದ ಬಳಿ ಓಡುತ್ತದೆ. ಹಾಗೆಯೇ ಕೆಸಿಆರ್ ಅವರು ರಾಜಕೀಯ ಜೀವನದ ಕೊನೆ ಕ್ಷಣದಲ್ಲಿ ಮೋದಿಗೆ ಸೆಡ್ಡು ಹೊಡೆಯಲಾರಂಭಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಹೋಟೆಲ್ ರುವಾಂಡ : ಹಿಂಸೆಯ ಗಾಢತೆಯಲ್ಲೇ ಮಾನವೀಯತೆಯ ಬಣ್ಣ ಪ್ರದರ್ಶಿಸುವ ಸಿನಿಮಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು