ಉಡುಪಿ ಪ್ರಥಮ, ಉ.ಕ. ದ್ವಿತೀಯ, ದ.ಕ. 13ನೇ ಸ್ಥಾನ !

ನಗರ ಸ್ಥಳೀಯಾಡಳಿತ ಸಂಸ್ಥೆ ಇ-ಆಸ್ತಿ ವರ್ಗಾವಣೆ

Team Udayavani, Nov 11, 2021, 2:26 AM IST

ಉಡುಪಿ ಪ್ರಥಮ, ಉ.ಕ. ದ್ವಿತೀಯ, ದ.ಕ. 13ನೇ ಸ್ಥಾನ !

ಉಡುಪಿ: ರಾಜ್ಯದ ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಅತ್ಯಧಿಕ ಇ- ಆಸ್ತಿ ವರ್ಗಾವಣೆ ಮಾಡಿರುವ ರಾಜ್ಯದ ಜಿಲ್ಲಾವಾರು ಪಟ್ಟಿಯಲ್ಲಿ ಉಡುಪಿ ಜಿಲ್ಲೆ ಪ್ರಥಮ, ಉ.ಕ. ಜಿಲ್ಲೆ ದ್ವಿತೀಯ ಹಾಗೂ ದ.ಕ. ಜಿಲ್ಲೆ 13ನೇ ಸ್ಥಾನ ಪಡೆದುಕೊಂಡಿದೆ.

ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ ಗಳಲ್ಲಿ ಅ. 31ರ ವರೆಗೆ ಒಟ್ಟು 12,309 ಅರ್ಜಿ ಗಳು ಸಲ್ಲಿಕೆಯಾಗಿದ್ದು, ಅದರಲ್ಲಿ 11,843 ಅರ್ಜಿ ಗಳನ್ನು ಕಾಲಮಿತಿಗಿಂತ ವೇಗವಾಗಿ ವಿಲೇ ವಾರಿ ಮಾಡಲಾಗಿದೆ. ದ.ಕ. ಜಿಲ್ಲೆಯ ನಗರ ಸ್ಥಳೀಯಾ ಡಳಿತ ಸಂಸ್ಥೆಗಳಲ್ಲಿ ಒಟ್ಟು 13,499 ಅರ್ಜಿಗಳು ಸಲ್ಲಿಕೆಯಾಗಿದ್ದು ಕಾಲಮಿತಿಯೊಳಗೆ 13,301 ಅರ್ಜಿಗಳನ್ನುವಿಲೇವಾರಿ ಮಾಡಲಾಗಿದೆ.

ರಾಜ್ಯಮಟ್ಟದ ಪಟ್ಟಿಯಲ್ಲಿ ಕರಾವಳಿಯ ಎರಡು ಜಿಲ್ಲೆಗಳು ಮೊದಲ ಎರಡು ಆಗ್ರಸ್ಥಾನ ಪಡೆದುಕೊಂಡಿದೆ. ಉಡುಪಿ, ಉತ್ತರ ಕನ್ನಡ, ಕಲಬುರಗಿ, ಕೊಡಗು, ಕೊಪ್ಪಳ, ಕೋಲಾರ, ಗದಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದ.ಕ. ಜಿಲ್ಲೆಯ ನಗರ ಸ್ಥಳೀಯಾಡಳಿತ ಸಂಸ್ಥೆ ಗಳು ಕ್ರಮವಾಗಿ 1ರಿಂದ 13 ಸ್ಥಾನ ಹಂಚಿ ಕೊಂಡಿವೆ. ಕೊನೆಯ ಹತ್ತು ಸ್ಥಾನಗಳನ್ನು ಬೆಂಗಳೂರು, ಬೆಂಗಳೂರು ನಗರ, ಬೆಳಗಾವಿ, ಮಂಡ್ಯ, ಮೈಸೂರು, ಯಾದಗಿರಿ, ರಾಮನಗರ, ರಾಯ ಚೂರು, ಶಿವಮೊಗ್ಗ, ಹಾವೇರಿ ಜಿಲ್ಲೆಯ ನಗರ ಸ್ಥಳೀಯಾಡಳಿತ ಸಂಸ್ಥೆಗಳು ಹಂಚಿಕೊಂಡಿವೆ.

ಇ-ಖಾತೆ ನೋಂದಣಿ:
ಗದಗ, ಉಡುಪಿಗೆ ಸ್ಥಾನ ಆಸ್ತಿ ರಕ್ಷಣೆ ಹಾಗೂ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ನಗರ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆರಂಭವಾದ ಇ- ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಗದಗ 33,418 ಹಾಗೂ ಉಡುಪಿ ಜಿಲ್ಲೆಯ ಒಟ್ಟು 28,394 ಆಸ್ತಿಗಳನ್ನು ಇ- ಆಸ್ತಿಯಾಗಿ ನೋಂದಣಿ ಮಾಡಿದ್ದು ಪ್ರಥಮ, ದ್ವಿತೀಯ ಸ್ಥಾನ ಪಡೆದುಕೊಂಡಿವೆ.

ಇದನ್ನೂ ಓದಿ:ಗ್ರಾಮೀಣ ಪ್ರದೇಶದಲ್ಲಿ 5ಜಿ ಸೌಲಭ್ಯ : ವಿಐ-ನೋಕಿಯಾ ಯಶಸ್ವಿ ಪ್ರಯೋಗ

ಸರ್ವರ್‌ ಸಮಸ್ಯೆ!
ಸಾರ್ವಜನಿಕರು ದಾಖಲೆ ಪೂರೈಕೆ ಮಾಡಿದರೂ ಸರ್ವರ್‌ ಸಮಸ್ಯೆಯಿಂದಾಗಿ ಪರ ದಾಡುತ್ತಿದ್ದಾರೆ. ಇನ್ನೊಂದೆಡೆ ಇ -ಖಾತೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಿಬಂದಿ ನೀಡದ ಹಿನ್ನೆಲೆಯಲ್ಲಿ ಕೆಲಸಗಳು ಆಮೆ ನಡಿಗೆಯಂತಾಗಿವೆ. ಉಡುಪಿ ನಗರಸಭೆಯ ಕಂದಾಯ ವಿಭಾಗದಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಂಡು, ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ. ನಿತ್ಯ ಸುಮಾರು 60ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗುತ್ತಿವೆ.

ಇ- ಆಸ್ತಿ ವರ್ಗಾವಣೆಯಲ್ಲಿ ಉಡುಪಿ ಜಿಲ್ಲೆಯ ನಗರ ಸ್ಥಳೀಯಾಡಳಿತ ಸಂಸ್ಥೆಗಳು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿವೆ. ನಗರಸಭೆಗೆ ಬಂದಿರುವ ಅರ್ಜಿಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಕೆಲವೊಮ್ಮ ತಾಂತ್ರಿಕ ಸಮಸ್ಯೆಯಿಂದ ತಡವಾಗುತ್ತಿದೆ.
– ಧನಂಜಯ, ಉಡುಪಿ ನಗರಸಭೆ

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.