ದೇವದಾಸಿಯರ ಬಾಕಿ ಪಿಂಚಣಿ ಬಿಡುಗಡೆಗೊಳಿಸಿ


Team Udayavani, Nov 11, 2021, 3:18 PM IST

ballari news

ಬಳ್ಳಾರಿ: ದೇವದಾಸಿಯರ ಬಾಕಿಪಿಂಚಣಿ ಹಣವನ್ನು ಕೂಡಲೇಬಿಡುಗಡೆಗೊಳಿಸಬೇಕು. ಮಾಸಿಕಸಹಾಯಧನವನ್ನು 3 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು ಸೇರಿದಂತೆ ಇನ್ನಿತರೆಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ನಗರದ ಡಿಸಿ ಕಚೇರಿ ಎದುರು ರಾಜ್ಯದೇವದಾಸಿಯರ ವಿಮೋಚನಾ ಸಂಘ, ಜಿಲ್ಲಾಘಟಕದಿಂದ ಬುಧವಾರ ಅನಿರ್ದಿಷ್ಟಾವ ಧಿಪ್ರತಿಭಟನೆಗೆ ಹಮ್ಮಿಕೊಳ್ಳಲಾಯಿತು.

ರಾಜ್ಯ ಸರ್ಕಾರ ದೇವದಾಸಿಯರಿಗೆಮತ್ತಷ್ಟು ನೆರವನ್ನು ಕಲ್ಪಿಸಿ ಅನಿಷ್ಟ ದೇವದಾಸಿಪದ್ಧತಿಯಿಂದ ಬಿಡುಗಡೆ ಹೊಂದಲುನೆರವಾಗುವ ಬದಲು ಇರುವ ಸೌಲಭ್ಯಗಳನ್ನುಕಿತ್ತುಕೊಂಡು ಅವರನ್ನು ಇನ್ನಷ್ಟು ಸಂಕಷ್ಟಕ್ಕೆದೂಡುವ ನೀತಿ ಅನುಸರಿಸುತ್ತಿದೆ. ರಾಜ್ಯದ14 ಜಿಲ್ಲೆಗಳಲ್ಲಿ 50 ಸಾವಿರಕ್ಕೂ ಅಧಿಕಸಂಖ್ಯೆಯಲ್ಲಿ ತೀವ್ರ ಸಂಕಷ್ಟದಲ್ಲಿರುವಇವರ ಕುರಿತು ಯಾವೊಬ್ಬ ಶಾಸಕರು ಸಹವಿಧಾನಸಭೆಯಲ್ಲಿ ಚರ್ಚಿಸುತ್ತಿಲ್ಲ. ಆದರೆಹೋರಾಟ ನಡೆಸಿ ಸಣ್ಣಪುಟ್ಟ ಸೌಲಭ್ಯಗಳನ್ನುಪಡೆಯುತ್ತಿರುವ ದೇವದಾಸಿಯರನ್ನುಸಂಬಂಧಪಟ್ಟ ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆ ಉನ್ನತಾ ಧಿಕಾರಿಗಳುಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದುಪ್ರತಿಭಟನಾಕಾರರು ಆರೋಪಿಸಿದ್ದಾರೆ.

ದೇವದಾಸಿಯರ ಮದುವೆ, ಪ್ರೋತ್ಸಾಹಧನನೀಡುವಾಗ ಪ್ರತಿ ಫಲಾನುಭವಿಗಳಿಂದಲೂ 1ಲಕ್ಷ ರೂಗಳಿಗಿಂತ ಹೆಚ್ಚಿನ ಮೊತ್ತ ನೀಡುವಂತೆಒತ್ತಾಯಿಸುತ್ತಾರೆ. ಈ ಹಿನ್ನೆಲೆಯಲ್ಲಿ ನ.10ರಿಂದ 12 ರವರೆಗೆ ಮೂರು ದಿನಗಳಕಾಲ ಅನಿರ್ದಿಷ್ಟಾವ ಧಿ ಪ್ರತಿಭಟನೆನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ದೇವದಾಸಿಯರ ಆರೇಳು ತಿಂಗಳಿಂದಬಾಕಿ ಇರುವ ಪಿಂಚಣಿ ಹಣವನ್ನುತಕ್ಷಣವೇ ಬಿಡುಗಡೆ ಮಾಡಬೇಕು.ಎಲ್ಲ ದೇವದಾಸಿಯರ ಮಾಸಿಕಸಹಾಯಧನವನ್ನು 3 ಸಾವಿರ ರೂಗಳಿಗೆಹೆಚ್ಚಿಸಬೇಕು. ಗಣತಿಯಲ್ಲಿ ಪರಿಗಣಿಸಲಾಗದಸಾವಿರಾರು ಮಹಿಳೆಯರನ್ನು ಗಣತಿ ಪಟ್ಟಿಗೆಸೇರ್ಪಡೆ ಮಾಡಿ ಸೌಲಭ್ಯ ಒದಗಿಸಬೇಕು.ದೇವದಾಸಿಯರ ಪರಿತ್ಯಕ್ತ ಮಕ್ಕಳ ಗಣತಿ ನಡೆಸಿಅವರಿಗೂ ದೇವದಾಸಿಯರ ರೀತಿಯಲ್ಲಿಪುನರ್ವಸತಿಗೆ ಕ್ರಮ ವಹಿಸಬೇಕು.

ಶೇ.75ರಷ್ಟು ಸಹಾಯಧನದೊಂದಿಗೆ ಉಳಿದಶೇ. 25ರಷ್ಟು ಸಾಲಕ್ಕೆ ಐದು ವರ್ಷಗಳಕಾಲ ಬಡ್ಡಿರಹಿತವಾಗಿ ಕ್ರಮ ಕೈಗೊಳ್ಳಬೇಕು.ದೇವದಾಸಿಯರ ಕುಟುಂಬದ ಸದಸ್ಯರಿಗೆಕನಿಷ್ಠ 10 ಲಕ್ಷ ರೂಗಳ ಮೌಲ್ಯ 80/80ಅಳತೆಯ ಹಿತ್ತಲು ಸಹಿತ ಮನೆ ಒದಗಿಸಲುಯೋಜನೆ ರೂಪಿಸಬೇಕು ಸೇರಿದಂತೆ ಇನ್ನಿತರೆಬೇಡಿಕೆಗಳನ್ನು ಈಡೇರಿಸಬೇಕು ಎಂದುಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆಯರಾಜ್ಯ ಮುಖಂಡ ಯು.ಬಸವರಾಜ, ಜೆ.ಚಂದ್ರಕುಮಾರಿ, ಜಿಲ್ಲಾ ಕಾರ್ಯದರ್ಶಿಎ. ಸ್ವಾಮಿ, ಎಚ್‌. ದುರುಗಮ್ಮ, ಬಸಮ್ಮ,ಗಂಗಮ್ಮ, ಎಚ್‌. ಯಂಕಮ್ಮ, ಈರಮ್ಮ,ದುರುಗಮ್ಮ, ತಿಪ್ಪಮ್ಮ, ಹುಲಿಗಮ್ಮ,ಮುಖಮ್ಮ, ಲಕ್ಷ್ಮಮ್ಮ, ಮಾಳಮ್ಮ, ರಾಜಮ್ಮ,ನೀಲಾವತಿ, ಹೊನ್ನೂರಮ್ಮ ಇದ್ದರು.

ಟಾಪ್ ನ್ಯೂಸ್

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.