ಸಿಸಿ ಕ್ಯಾಮರಾ ಅಳವಡಿಸಲು ಒತ್ತಾಯ
Team Udayavani, Nov 11, 2021, 3:21 PM IST
ಸಾಗರ: ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಸಿಸಿಕ್ಯಾಮರಾ ಅಳವಡಿಸುವಂತೆ ಒತ್ತಾಯಿಸಿ ಬುಧವಾರಮಲೆನಾಡು ಸಣ್ಣ ಕೈಗಾರಿಕೆ ಮಾಲೀಕರು ಮತ್ತುಕಾರ್ಮಿಕರ ಸಂಘದ ವತಿಯಿಂದ ನಗರಸಭೆ ಅಧ್ಯಕ್ಷರಿಗೆಮತ್ತು ನಗರಠಾಣೆಗೆ ಮನವಿ ಸಲ್ಲಿಸಲಾಯಿತು.
ಇತ್ತೀಚಿನ ಕೆಲವು ತಿಂಗಳುಗಳಿಂದ ಕೈಗಾರಿಕಾವಸಾಹತು ಪ್ರದೇಶ ಮತ್ತು ಮಂಗಳಬೀಸು ಆಟೋಕಾಂಪ್ಲೆಕ್ಸ್ನಲ್ಲಿ ಕಳ್ಳತನಗಳು ಹೆಚ್ಚುತ್ತಿದೆ. ವಾಹನಮಾಲೀಕರು ನಮ್ಮ ಮೇಲೆ ವಿಶ್ವಾಸ ಇರಿಸಿ ವಾಹನಗಳನ್ನುರಿಪೇರಿಗೆ ಬಿಟ್ಟು ಹೋಗಿರುತ್ತಾರೆ. ರಾತ್ರೋರಾತ್ರಿ ಕಳ್ಳರುವಾಹನಗಳ ಬಿಡಿಭಾಗಗಳನ್ನು ಕದ್ದೊಯ್ಯುತ್ತಿದ್ದಾರೆ.ಇದರಿಂದಾಗಿ ನಾವು ಆಟೋ ಗ್ಯಾರೇಜ್ ನಡೆಸಲುಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದುಮನವಿಯಲ್ಲಿ ತಿಳಿಸಲಾಗಿದೆ.
ಎರಡೂ ಸಂಕೀರ್ಣದಲ್ಲಿ ಸಣ್ಣ ಮತ್ತು ದೊಡ್ಡಆಟೋ ಗ್ಯಾರೇಜ್ಗಳಿದ್ದು ಪದೇಪದೇ ಕಳ್ಳತನನಡೆಯುತ್ತಿರುವುದರಿಂದ ನಗರಸಭೆ ಅನುದಾನದಲ್ಲಿಎಲ್ಲ ಭಾಗಕ್ಕೂ ಸಿಸಿ ಕ್ಯಾಮರಾ ಅಳವಡಿಸಬೇಕು.ಕಳ್ಳರ ಚಲನವಲನ ಪತ್ತೆಹಚ್ಚಲು ಪೊಲೀಸರು ಬೀಟ್ವ್ಯವಸ್ಥೆಯನ್ನು ಹೆಚ್ಚಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಜನೀಕಾಂತ್,ಪ್ರಧಾನ ಕಾರ್ಯದರ್ಶಿ ರವಿ ಆರ್.ಕೆ., ಉಪಾಧ್ಯಕ್ಷಕಾರ್ಣಿಕ್ರಾಜ್, ಸಂಚಾಲಕರಾದ ವೆಂಕಟೇಶ್,ನಾಗರಾಜ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್ ತೀರ್ಪು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ