ನಿತ್ಯ ನರಕದಲ್ಲಿ ಇರುಳಿಗರ ಬದುಕು  

ಮಳೆ ಗಾಳಿಗೆ ಹಾರಿಹೋಗುವ ಗುಡಿಸಲು ಮಕ್ಕಳು, ಮಹಿಳೆಯರ ಗೋಳು ಕೇಳೋರಿಲ್ಲ

Team Udayavani, Nov 11, 2021, 5:14 PM IST

1-baaa

ರಾಮನಗರ: ಗುಡಿ ಸಲು ರಹಿತ ಗ್ರಾಮಗಳನ್ನು ಮಾಡ್ತೇವೆ ಎಂದು ಭರವಸೆ ಕೊಟ್ಟು ನಂತರ ಮರೆ ಯುವ ಜನ ಪ್ರತಿನಿಧಿಗಳು,ಅಧಿಕಾರಿಗಳ ಸಂಖ್ಯೆಗೇನು ಕಡಿಮೆಯಿಲ್ಲ. ಹೀಗೆ ಕೇವಲ ಭರವಸೆಯೊಂದಿಗೆ ಗುಡಿಸಿಲಿನಲ್ಲೇ ಬದುಕು ನೂಕುತ್ತಿರುವ 20ಕ್ಕೂ ಹೆಚ್ಚು ಇರುಳಿಗರ ಕುಟುಂಬಗಳ ವ್ಯಥೆಕಥೆ ಇದು.

ತಾಲೂಕಿನ ಕೂಟಗಲ್‌ ಗ್ರಾಮದ ಬಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದ ಗುಂಡು ತೋಪಿನಲ್ಲಿ ತಾತ್ಕಾಲಿಕವಾಗಿ ತೆಂಗಿನ ಮರದ ಗರಿಯಲ್ಲಿ ನಿರ್ಮಿಸಲಾದ ಗುಡಿ ಸಲುಗಳಲ್ಲಿ ವಾಸಿಸುತ್ತಿ ರುವ ಕುಟುಂಬ ಗಳ ನೆರವಿಗೆ ತಾಲೂಕು ಆಡಳಿತವಾಗಲಿ, ಜಿಪಂ ಆಗಲಿ ಧಾವಿಸಿಲ್ಲ. ಇಲ್ಲಿ ವಾಸಿಸುತ್ತಿರುವ ಮಹಿ ಳೆ ಯರು ಶೌಚಕ್ಕೆ ಹೋಗಲು ಕತ್ತಲು ಆವರಿಸಬೇಕು. ಸ್ನಾನ ಮಾಡಲು ತೆಂಗಿನಗರಿ ಗಳ ಮರೆ ಸಾಲದು, ಹೀಗಾಗಿ ಸೀರೆ ಕಟ್ಟಿ ಕೊಂಡು ಸಾನ್ನ ಮಾಡ ಬೇಕಾದ ಪರಿಸ್ಥಿತಿ. ಈ ದಾರುಣ ಸ್ಥಿತಿ  ಸಂಬಂಧಿ ಸಿದ ಅಧಿಕಾರಿಗಳಿಗೆ ಅರಿವಿದೆ. ಆದರೆ ಈ ಕುಟುಂಬ ಗಳಿಗೆ ಆಸರೆಯಾಗಿ ನಿಲ್ಲುವ ಮನಸ್ಸು ಮಾಡಿಲ್ಲವಷ್ಟೆ.

ಸೌಧೆ ಮಾರಿಕೊಂಡು ಜೀವನ:

ಕಳೆದ ಮೂವತ್ತು – ನಲವತ್ತು ವರ್ಷಗಳಿಂದ ಕೂಲಿ ಮಾಡಿಕೊಂಡು, ಇಲ್ಲವೆ ಸೌದೆ ಮಾರಿಕೊಂಡು ಜೀವನ ನಡೆಸುತ್ತಿರುವ ಕುಟುಂಬ ಗಳು ಇಲ್ಲಿ ವಾಸವಿದೆ. ಮನೆ ಕಟ್ಟಿಸಿ ಕೊಡಿ ಎಂದು ಹಲವು ಬಾರಿ ಅರ್ಜಿ ಸಲ್ಲಿಸಿ¨ªಾರೆ. ಆದರೆ, ಇದುವರೆಗೂ ಅವರಿಗೆ ನಿವೇ ಶನ ಮತ್ತು ಸೂರಿನ ಭಾಗ್ಯ ದೊರೆಯದೆ ಇರುವುದು ದುರ್ದೈವದ ಸಂಗತಿ.

ದಾಖಲೆಯಿದೆ, ನೆಲೆಯಿಲ್ಲ

“ನಮ್ಮೆಲ್ಲರ ಬಳಿ ಚುನಾವಣೆ ಗುರುತಿನ ಚೀಟಿ, ಬಿಪಿಎಲ ಕಾರ್ಡ್‌, ಆಧಾರ ಕಾರ್ಡ್‌ಗಳು ಇವೆ, ಪ್ರತಿ ಭಾರಿ ಚುನಾವಣೆ ಬಂದಾಗ ಮಾತ್ರ ಎಲ್ಲ ಪಕ್ಷದ ಜನಪ್ರತಿನಿಧಿಗಳು ನಮ್ಮ ಬಳಿ ಬಂದು ಮತಯಾಚಿಸುತ್ತಾರೆ. ನಿವೇಶನ, ಮನೆಯ ಭರವಸೆ ಕೊಡುತ್ತಾರೆ. ನಂತರ ಮರೆತು ಹೋಗುತ್ತಿದ್ದಾರೆ ಎಂದು ಇರುಳಿಗ ಸಮುದಾಯದ ಬೋರಮ್ಮ, ಮುನಿಯಮ್ಮ, ಕೆಂಚಯ್ಯ, ಮುನಿಯಮ್ಮ ದೂರುತ್ತಾರೆ. ಶೌಚಾಲಯಗಳು ಇಲ್ಲದಿರುವು ದ ರಿಂದ ಮಹಿ ಳೆ ಯರು ಮಲ, ಮೂತ್ರ ವಿಸರ್ಜನೆಗೆ ರಾತ್ರಿ ಯಾಗುವವರೆಗೂ ಕಾಯಬೇಕು. ಜನರ ಕಣ್ಣು ತಪ್ಪಿಸಿ ಹೊಳೆ ಬಳಿಗೆ ಓಡ ಬೇಕು ಎಂದು ನೊಂದು ನುಡಿದಿದ್ದಾರೆ.

ಮಳೆ ಬಂದರೆ ಯಾತನೆ!

23ಕ್ಕೂ ಹೆಚ್ಚು ಕುಟುಂಬಗಳು ಇಲ್ಲಿ ವಾಸವಾಗಿವೆ. ಇವರು ತೆಂಗಿನ ಗರಿಯಿಂದ ಗುಡಿಸಲನ್ನು ನಿರ್ಮಿಸಿಕೊಂಡಿ¨ªಾರೆ. ತಗ್ಗು ಪ್ರದೇಶವಾದ್ದ ರಿಂದ ಮಳೆ ಬಂದರೆ ಗುಡಿಸಲುಗಳಿಗೆ ನೀರು ನುಗ್ಗು ತ್ತದೆ. ಮಕ್ಕ ಳನ್ನು ಜೋಪಾನ ಮಾಡಿ ಪಾತ್ರೆ, ಬಟ್ಟೆ, ಆಹಾರ ಪದಾ ರ್ಥ ಗ ಳು ಹಾನಿಯಾಗದಂತೆ ಎಚ್ಚರವಹಿಸಿ ಜಾಗರಣೆ ಮಾಡ ಬೇ ಕಾದ ಪರಿ ಸ್ಥಿತಿ ಕುಟುಂಬಗಳ ಹಿರಿ ಯರದ್ದು. ಇತ್ತೀಚೆಗೆ ಸುರಿದ ಮಳೆ ಯಿಂದಾಗಿ ಮೂರ್‍ನಾಲ್ಕು ಗುಡಿಸಲುಗಳು ನೆಲಕ್ಕುರಿಳಿವೆ. ಇಲ್ಲಿ ನೆಲೆ ಸಿದ್ದು ಯಾಕೆ?: ರತ್ನ ಗಿರಿ ಎಂಬಾತ ಪ್ರತಿಕ್ರಿಯಿಸಿ, ತಾತ, ಅಪ್ಪ ಕಾಡಿನಲ್ಲಿ ವಾಸವಾಗಿದ್ದರು.ಅರಣ್ಯ ಇಲಾಖೆ ಒಕ್ಕಲೆಬ್ಬಿಸಿದಾಗ ಬಂದ ನಾವು 40 ವರ್ಷ ಗಳಿಂದ ಇಲ್ಲೇ ನೆಲೆಸಿದ್ದೇವೆ. ಈ ಜಾಗ ಕೂಟಗಲ್‌ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದ್ದು ಎಂದು ಹೇಳುತ್ತಿದ್ದಾರೆ. ನೆಲೆಯಿಲ್ಲದ ನಮಗೆ ಆಡಳಿತಾಧಿಕಾರಿಗಳು ಸೂರಿ ಕಲ್ಪಿಸಿ ಬದುಕಿಗೆ ದಾರಿ ತೋರಿಸಿ ಅಂತಾರೆ ಸಂತ್ರಸ್ತರು.

ಅರಣ್ಯ ಪ್ರದೇಶವೇ ಸಾಕು

ಈ ಕುಟುಂಬಗಳ ಬಗ್ಗೆ ಕಾಳಜಿವಹಿಸಿರುವ ಸಂಶೋ ಧನಾ ವಿದ್ಯಾರ್ಥಿ ಎಸ್‌.ರುದ್ರೇಶ್ವರ ಪತ್ರಿಕೆಯೊಂದಿಗೆ ಪ್ರತಿಕ್ರಿಯಿಸಿ ಇಲ್ಲಿ ವಾಸಿಸುವ ಕುಟುಂಬ ಗ ಳಿಗೆ ತಾಲೂಕು ಮತ್ತು ಜಿಲ್ಲಾ ಡ ಳಿತ ಉಚಿತವಾಗಿ ಭೂಮಿ ಕೊಟ್ಟು ಮನೆ ನಿರ್ಮಿಸಿಕೊಳ್ಳಲು ಸಹಕಾರ ಕೊಡಬೇಕು. ಯರೇಹಳ್ಳಿ ಗ್ರಾಮದ ಸರ್ವೆ ನಂಬರ್‌ 43ರಲ್ಲಿ ನಿವೇ ಶನ ಕೊಡಲು ಅವಕಾಶ ವಿದೆ ಎಂದು ಅವರು ತಿಳಿಸಿದ್ದಾರೆ. ತಾಲೂಕು ಆಡಳಿತ ಮತ್ತು ಜಿಪಂ ಅಧಿಕಾರಿಗಳು ತಕ್ಷಣ ಈ ಕುಟುಂಬಗಳ ರಕ್ಷಣೆಗೆ ಬರಬೇಕಾಗಿದೆ.

ಜಮೀನು ಮಂಜೂರಾತಿ ವಿಳಂಬ

ವಸವಾಸಿ ಕಲ್ಯಾಣ ಸಂಘಟನೆ  ಜಿಪಂ ಸಿಇಒ ಅವ ರಿಗೆ ಮಾಡಿದ ಮನ ವಿ ಯಲ್ಲಿ ಯರೇಹಳ್ಳಿ ಸರ್ವೆ ಸಂಖ್ಯೆ 43ರಲ್ಲಿ 2.30 ಎಕರೆ ಜಮೀ ನನ್ನು ಕುಟುಂಬಗಳಿಗೆ ಮಂಜೂರು ಮಾಡಲು ಆದೇಶ ಸಿಕ್ಕಿಲ್ಲ ಎಂದು ದೂರಿ ದ್ದರು. ಈ ಕುರಿತು ಜಿಪಂ ಸಿಇಒ ಅವರು ಕೂಟ ಗಲ್‌ ಗ್ರಾಪಂ ಪಿಡಿಒ ಅವರಿಗೆ ಪತ್ರ ಬರೆದಿದ್ದು, ವನ ವಾಸಿ ಕಲ್ಯಾಣ ಸಂಘಟನೆ ಮನವಿ ಬಗ್ಗೆ ಪರಿಶೀಲಿಸಿ ಸದರಿ ಸರ್ವೆ ನಂ.43ರಲ್ಲಿ ಸುಮಾರು 175.00 ಎ/ಗುಂಟೆ ಇದ್ದು ಸದರಿ ಇರುವ ಜಮೀನಿನಲ್ಲಿ ಆಶ್ರಯ ನಿವೇಶನಕ್ಕೆ 5.00 ಎ/ಗುಂಟೆ ಜಮೀನು ಮಂಜೂರಾತಿಗೆ ಕ್ರಮಕೈಗೊಂಡು ಹಾಗೂ ಕ್ರಮದ ಬಗ್ಗೆ ಈ ಕಚೇರಿಗೆ ಮಾಹಿತಿ ಸಲ್ಲಿಸಲು ಸಿಇಒ ಅವರು ಸೂಚನೆಯನ್ನು 2021ರ ಜುಲೈ ನಲ್ಲೇ ಪತ್ರ ಬರೆ ದಿದ್ದಾರೆ. ಆದರೆ ಪಂಚಾಯ್ತಿ ವತಿಯಿಂದ ಇಲ್ಲಿಯವರೆಗೂ ವರದಿ ಹೋಗಿಲ್ಲ ಎಂಬ ದೂರುಗಳು ಇವೆ.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.