ನ.12ರಂದು ಯರ್ರಾಬಿರ್ರಿ ಚಿತ್ರ ಬಿಡುಗಡೆ: ನಿರ್ಮಾಪಕ ದಾಸರ

ರಾಜ್ಯದ 60ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಯರ್ರಾಬಿರ್ರಿ ಚಿತ್ರ ಬಿಡುಗಡೆಯಾಗಲಿದೆ

Team Udayavani, Nov 11, 2021, 5:59 PM IST

ನ.12ರಂದು ಯರ್ರಾಬಿರ್ರಿ ಚಿತ್ರ ಬಿಡುಗಡೆ: ನಿರ್ಮಾಪಕ ದಾಸರ

ಬಾಗಲಕೋಟೆ: ಉತ್ತರ ಕರ್ನಾಟಕದ ಕಲಾವಿದರೊಂದಿಗೆ ಕೂಡಿಕೊಂಡು, ಅದರಲ್ಲೂ ಬಾಗಲಕೋಟೆಯ ಯುವ ಪ್ರತಿಭೆ ಆನಂದ ರಂಗರೇಜ್‌ ಪ್ರಮುಖ ಖಳ ನಾಯಕ ನಟನ ಪಾತ್ರದಲ್ಲಿ ಅಭಿನಯಿಸಿರುವ ಯರ್ರಾಬಿರ್ರಿ ಚಿತ್ರ ನ. 12ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಈ ಭಾಗದ ಜನರು, ಈ ಚಿತ್ರವನ್ನು ನೋಡಿ ಪ್ರೋತ್ಸಾಹಿಸಬೇಕು ಎಂದು ನಿರ್ಮಾಪಕ ಎಸ್‌.ಜಿ. ದಾಸರ ಮನವಿ ಮಾಡಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆಯ ಕಲಾವಿದ ಆನಂದ ರಂಗರೇಜ್‌ ಅವರ ಅದ್ಭುತ ಅಭಿಯನ ಇದರಲಿದ್ದು, ಖಳ ನಾಯಕರಾಗಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅಲ್ಲದೇ ಇದೇ ಜಿಲ್ಲೆಯ ಇನ್ನೋರ್ವ ಪ್ರತಿಭೆ ಸೋನು ಪಾಟೀಲ, ಈ ಚಿತ್ರದ ನಾಯಕಿ ಪಾತ್ರದಲ್ಲಿದ್ದಾರೆ. ನ.12ರಂದು ರಾಜ್ಯದ 60ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಯರ್ರಾಬಿರ್ರಿ ಚಿತ್ರ ಬಿಡುಗಡೆಯಾಗಲಿದೆ ಎಂದು ಹೇಳಿದರು.

ನಾನು ಮೂಲತಃ ಖಜ್ಜಿಡೋಣಿ ಗ್ರಾಮದವನಿದ್ದು, ನಮ್ಮ ಇಡೀ ಕುಟುಂಬ ದಾಸ್‌ ಸಿನಿ ಕ್ರಿಯೇಷಸನ್ಸ್‌ ಮೂಲಕ ಈ ವರೆಗೆ ಹಲವಾರು ಚಿತ್ರಗಳಿಗೆ ಕೆಲಸ ಮಾಡಿದೆ. ನಮ್ಮ ಬ್ಯಾನರ್‌ದಿಂದ ಇದೇ ಮೊದಲ ಬಾರಿಗೆ ಚಿತ್ರ ನಿರ್ಮಾಣ ಮಾಡಿದ್ದು, ನಮ್ಮ ಜಿಲ್ಲೆಯ ಜನರು ಪ್ರೋತ್ಸಾಹ ನೀಡಬೇಕು. ಉತ್ತರಕರ್ನಾಟಕ ಭಾಗದಲ್ಲಿಯೇ ಹೆಚ್ಚು ಚಿತ್ರೀಕರಣ ಮಾಡಲಾಗಿದೆ. ಮುಖ್ಯವಾಗಿ ಇದೇ ಭಾಗದ ಕಲಾವಿದರನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ.

ನಮ್ಮ ಭಾಗದ ಕಲಾವಿದರು, ನಿರ್ಮಾಪಕರು, ನಿರ್ದೇಶಕರನ್ನು ಬೆಳೆಸುವ ಮೂಲಕ ಚಿತ್ರಕ್ಕೆ ಆಶೀರ್ವಾದ ಮಾಡಬೇಕು ಎಂದು ಕೋರಿದರು. ಧಾರವಾಡದ ಅಂಜನ್‌ ಅವರು ನಾಯಕರಾಗಿ, ಸೋನು ಪಾಟೀಲ ಅವರೊಂದಿಗೆ ಶಿಲ್ಪಾ ನಾಯಕಿಯಾಗಿದ್ದಾರೆ. ಈ ಚಿತ್ರಕ್ಕೆ ಇಬ್ಬರು ನಾಯಕಿಯರಿದ್ದು, ಖಜ್ಜಿಡೋಣಿಯ ವೆಂಕಟೇಶ ನಟಿಸಿದ್ದಾರೆ. ಬಾಗಲಕೋಟೆ, ಇಳಕಲ್‌,  ರಬಕವಿ, ಧಾರವಾಡ, ಹಾವೇರಿ, ಹುಬ್ಬಳ್ಳಿ ಜಿಲ್ಲೆಗಳಲ್ಲಿ ಚಿತ್ರದ ಚಿತ್ರೀಕರಣ ಮಾಡಲಾಗಿದ್ದು,
ಕುಟುಂಬ ಸಮೇತರಾಗಿ ನೋಡುವ ಚಿತ್ರ ಇದಾಗಿದೆ. ಪ್ರೀತಿ, ಪ್ರೇಮ ಜೊತೆಗೆ ಸಾಮಾಜಿಕ ಚಿತ್ರವನ್ನಾಗಿ ಒಳಗೊಂಡಿದೆ. ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ನುರಿತ ತಂತ್ರಜ್ಞನರಿಂದ ಚಿತ್ರವನ್ನು ತಯಾರಿಸಲಾಗಿದೆ. ಗೋವಿಂದ ದಾಸ್‌ ನಿರ್ದೇಶನ ಮಾಡಿದ್ದಾರೆ ಎಂದರು.

ಚಿತ್ರದ ನಾಯಕಿ ಸೋನು ಪಾಟೀಲ ಮಾತನಾಡಿ, ಚಿತ್ರದಲ್ಲಿ ನಾಯಕಿಯಾಗಿ ಪಾತ್ರ ಮಾಡಿದ್ದು, ಬಿಗ್‌ಬಾಸ್‌ನಲ್ಲಿ ಭಾಗವಹಿಸಿದ್ದೆ ಹಾಗೂ ಐದುಕ್ಕೂ ಹೆಚ್ಚು ಸಿನಿಮಾ, ಧಾರಾವಾಹಿಗಳಲ್ಲಿ ನಟಿಸಿದ್ದೇನೆ. ಉತ್ತರ ಕರ್ನಾಟಕದ ಕಲಾವಿದರನ್ನು ಎಲ್ಲರೂ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.

ನಾನು ಈಗಾಗಲೇ ಹಲವು ಚಿತ್ರದಲ್ಲಿ ನಟಸಿದ್ದೇನೆ. ಆದರೆ, ಯರ್ರಾಬಿರ್ರಿ ಚಿತ್ರದ ಖಳ ನಾಯಕ ನಟನ ಅಭಿಯನ ನನಗೆ ಹೊಸ ಅನುಭವ ನೀಡಿದೆ. ಇದೇ ಜಿಲ್ಲೆಯಲ್ಲಿ ಹಟ್ಟಿ, ಬೆಳೆದ ನಾನು, ಸಿನೆಮಾ ರಂಗದಲ್ಲಿ ಬೆಳೆಯಲು ಪ್ರತಿಯೊಬ್ಬರ ಪ್ರೋತ್ಸಾಹ ಬೇಕು.
∙ಆನಂದ ರಂಗರೇಜ್‌,
ಯರ್ರಾಬಿರ್ರಿ ಚಿತ್ರದ ಖಳನಟ

ಟಾಪ್ ನ್ಯೂಸ್

Legislative Council Polls; ಪದವೀಧರ ಮತದಾರರ ನಿರಾಸಕ್ತಿ!

Legislative Council Polls; ಪದವೀಧರ ಮತದಾರರ ನಿರಾಸಕ್ತಿ!

Rohini Sindhuri ವೇತನದಲ್ಲಿ 77 ಸಾವಿರ ರೂ. ಕಡಿತಕ್ಕೆ ಸರಕಾರದ ಕಾರ್ಯದರ್ಶಿಗೆ ಪತ್ರ

Rohini Sindhuri ವೇತನದಲ್ಲಿ 77 ಸಾವಿರ ರೂ. ಕಡಿತಕ್ಕೆ ಸರಕಾರದ ಕಾರ್ಯದರ್ಶಿಗೆ ಪತ್ರ

Manipal: ಕೆಎಂಸಿ ಆಸ್ಪತ್ರೆಗೆ ಮತ್ತೊಂದು ಮನ್ನಣೆ

Manipal: ಕೆಎಂಸಿ ಆಸ್ಪತ್ರೆಗೆ ಮತ್ತೊಂದು ಮನ್ನಣೆ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahalingapura: ಅಕ್ರಮ ಭ್ರೂಣಹತ್ಯೆ ಪ್ರಕರಣ: ಮೂವರ ಬಂಧನ, ಏಳು ಜನರ ವಿರುದ್ಧ ಪ್ರಕರಣ ದಾಖಲು

Mahalingapura: ಅಕ್ರಮ ಭ್ರೂಣಹತ್ಯೆ ಪ್ರಕರಣ: ಮೂವರ ಬಂಧನ, ಏಳು ಜನರ ವಿರುದ್ಧ ಪ್ರಕರಣ ದಾಖಲು

Lok sabha Election: ತ್ರಿಕೋನ ಪೈಪೋಟಿ- ಒಗ್ಗಟ್ಟಿಗೆ ಬಾದಾಮಿ ಬೆಟ್ಟದಷ್ಟೇ ತಾಪತ್ರಯ

Lok sabha Election: ತ್ರಿಕೋನ ಪೈಪೋಟಿ- ಒಗ್ಗಟ್ಟಿಗೆ ಬಾದಾಮಿ ಬೆಟ್ಟದಷ್ಟೇ ತಾಪತ್ರಯ

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

1-qewqewqe

Bagalkote; ಬಾಗಿಲು ತೆರೆಯದ‌ ಮಹಿಳೆ: ಆ್ಯಸಿಡ್ ಎರಚಿದ ಪ್ರೇಮಿ!

Rabkavi ಬನಹಟ್ಟಿ ಕೆರೆ: ಅನಾಹುತಗಳು ನಡೆಯದಂತೆ ಕ್ರಮ ಅಗತ್ಯ

Rabkavi ಬನಹಟ್ಟಿ ಕೆರೆ: ಅನಾಹುತಗಳು ನಡೆಯದಂತೆ ಕ್ರಮ ಅಗತ್ಯ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Legislative Council Polls; ಪದವೀಧರ ಮತದಾರರ ನಿರಾಸಕ್ತಿ!

Legislative Council Polls; ಪದವೀಧರ ಮತದಾರರ ನಿರಾಸಕ್ತಿ!

Manipal: ಕೆಎಂಸಿ ಆಸ್ಪತ್ರೆಗೆ ಮತ್ತೊಂದು ಮನ್ನಣೆ

Manipal: ಕೆಎಂಸಿ ಆಸ್ಪತ್ರೆಗೆ ಮತ್ತೊಂದು ಮನ್ನಣೆ

Rohini Sindhuri ವೇತನದಲ್ಲಿ 77 ಸಾವಿರ ರೂ. ಕಡಿತಕ್ಕೆ ಸರಕಾರದ ಕಾರ್ಯದರ್ಶಿಗೆ ಪತ್ರ

Rohini Sindhuri ವೇತನದಲ್ಲಿ 77 ಸಾವಿರ ರೂ. ಕಡಿತಕ್ಕೆ ಸರಕಾರದ ಕಾರ್ಯದರ್ಶಿಗೆ ಪತ್ರ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.