ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಗ್ಯಾಂಗ್ ಸ್ಟರ್ ಪತ್ನಿ!


Team Udayavani, Nov 12, 2021, 10:53 AM IST

ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಗ್ಯಾಂಗ್ ಸ್ಟರ್ ಪತ್ನಿ!

ಮುಂಬೈ: ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್ ನ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾ ಸೇರಿದಂತೆ ಹಲವು ಗಣ್ಯರ ವಿರುದ್ಧ ಗ್ಯಾಂಗ್ ಸ್ಟರ್ ರಿಯಾಜ್ ಭಾಟಿ  ಪತ್ನಿ ಅತ್ಯಾಚಾರ ಆರೋಪ ಹೊರಿಸಿದ್ದಾರೆ.

ತಮ್ಮ ಉದ್ಯಮ ಪಾಲುದಾರರು ಹಾಗೂ ಇತರ ಗಣ್ಯ ವ್ಯಕ್ತಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಲು ತನ್ನ ಪತಿ ತನ್ನನ್ನು ಒತ್ತಾಯಿಸಿದ್ದರು ಎಂದು ದಾವೂದ್ ಇಬ್ರಾಹಿಂ ಆಪ್ತ ಗ್ಯಾಂಗ್ ಸ್ಟರ್ ರಿಯಾಝ್ ಭಾಟಿ ಪತ್ನಿ ರೆಹನುಮಾ ಭಾಟಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

ಮುಂಬೈನ ಸಾಂತಾಕ್ರೂಜ್ ಪೊಲೀಸರಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಆಕೆ ಕ್ರಿಕೆಟಿಗರಾದ ಮುನಾಫ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ, ರಾಜೀವ್ ಶುಕ್ಲಾ ಹಾಗೂ ರಾಜಕಾರಣಿ ಪೃಥ್ವಿರಾಜ್ ಕೊಠಾರಿ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.

ರೆಹನುಮಾ 24 ಸೆಪ್ಟೆಂಬರ್ 2021 ರ ತನ್ನ ಅರ್ಜಿಯಲ್ಲಿ ಪಾಂಡ್ಯ, ಪಟೇಲ್, ಶುಕ್ಲಾ ಮತ್ತು ಕೊಠಾರಿ ಅವರ ಯಾವುದೇ ವಿಳಾಸಗಳನ್ನು ನೀಡಿಲ್ಲ ಅಥವಾ ಘಟನೆಗಳು ನಡೆದ ನಿರ್ದಿಷ್ಟ ದಿನಾಂಕಗಳು ಅಥವಾ ಸ್ಥಳಗಳನ್ನು ಉಲ್ಲೇಖಿಸಿಲ್ಲ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಮನೆಯಲ್ಲಿಯೇ ಇದ್ರೆ ಮಕ್ಕಳ ಸಂಖ್ಯೆ ಜಾಸ್ತಿಯಾಗುತ್ತೆ ಅನ್ನೋ ಭಯ : ಸೈಫ್ ಅಲಿಖಾನ್

“ನಾನು ಎಫ್‌ಐಆರ್ ದಾಖಲಿಸಲು ಪೊಲೀಸರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ, ಆದರೆ ಅದು ಸಾಧ್ಯವಾಗಿಲ್ಲ. ನನ್ನ ಅರ್ಜಿಯನ್ನು ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದೆ. ನಾನು ವಿವಿಧ ಹಂತದ ಪೊಲೀಸ್ ಅಧಿಕಾರಿಗಳನ್ನು ಹಲವು ಬಾರಿ ಭೇಟಿ ಮಾಡಿದ್ದೇನೆ. ಅವರು ಹಣಕ್ಕೆ ಭೇಟಿ ಇಟ್ಟಿದ್ದರು. ಆದರೆ ನಾನೇಕೆ ಭ್ರಷ್ಟಾಚಾರವನ್ನು ಮಾಡಲಿ? ನಾನು ಸರಿಯಾಗಿದ್ದೇನೆ. ಅವರೇ ಅಪರಾಧಿಗಳು” ಎಂದು ರೆಹನುಮಾ ಹೇಳಿಕೆಯನ್ನು ದಿ ಪ್ರಿಂಟ್ ವರದಿ ಮಾಡಿದೆ.

ರಿಯಾಜ್ ತನ್ನನ್ನು ಅಪರಿಚಿತರೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಬಲವಂತ ಮಾಡುತ್ತಿದ್ದು, ತನ್ನನ್ನು ವೇಶ್ಯೆಯಾಗಿ ಬಳಸಿಕೊಂಡಿದ್ದಾನೆ ಎಂದು ರೆಹನುಮಾ ದೂರಿನಲ್ಲಿ ತಿಳಿಸಿದ್ದಾರೆ. ತನ್ನೊಂದಿಗೆ ಬಲವಂತವಾಗಿ ನಡೆಸಿ ಕೊಂಡವರಲ್ಲಿ ಪಾಂಡ್ಯ ಒಬ್ಬನೆಂದು ಹೇಳುದ್ದಾರೆ. ಕೃತ್ಯ ನಡೆದ ಸಮಯದಲ್ಲಿ ಪಾಂಡ್ಯ ಮದ್ಯಪಾನ ಮಾಡಿದ್ದನ್ನು ರೆಹನುಮಾ ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.