ಭಾರತದ ಗಡಿಯೊಳಗೆ ನುಸುಳಲು 200 ಉಗ್ರರ ಸಂಚು

ಈ ಮಧ್ಯೆ ಬಾಬರ್‌ ನಿಂದ ಮತ್ತಷ್ಟು ಮಾಹಿತಿ ಕಲೆ ಹಾಕಲು ಎನ್‌ ಐಎ ವಿಚಾರಣೆ ನಡೆಸುತ್ತಿದೆ.

Team Udayavani, Nov 12, 2021, 12:34 PM IST

ಭಾರತದ ಗಡಿಯೊಳಗೆ ನುಸುಳಲು 200 ಉಗ್ರರ ಸಂಚು

ನವದೆಹಲಿ: ಭಾರತದ ಗಡಿಯೊಳಗೆ ನುಸುಳಲು ಐಎಸ್‌ ಐನಿಂದ ತರಬೇತಿ ಪಡೆದಿರುವ 200ಕ್ಕೂ ಹೆಚ್ಚು ಉಗ್ರರು ಗಡಿಯಾಚೆ ಕಾಯುತ್ತಿದ್ದಾರೆ ಎಂದು ಬಂಧಿತ ಪಾಕಿಸ್ತಾನದ ಉಗ್ರನೊಬ್ಬ ಬಾಯಿಬಿಟ್ಟಿದ್ದಾನೆ.

ಇದನ್ನೂ ಓದಿ:ಕಿವೀಸ್ ವಿರುದ್ಧದ ಟೆಸ್ಟ್ ಸರಣಿಗೆ ತಂಡ ಪ್ರಕಟ: ರೋಹಿತ್, ವಿರಾಟ್, ಪಂತ್, ಬುಮ್ರಾಗಿಲ್ಲ ಜಾಗ

ಸೆ.26ರಂದು ಉರಿ ವಲಯದಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಅಲಿ ಬಾಬರ್‌ ಎಂಬ ಉಗ್ರರನ್ನು ಬಂಧಿಸಿತ್ತು. ಎನ್‌ ಐಎ ಈತನ ವಿಚಾರಣೆ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಆತ ಉಗ್ರರಿಗೆ ಐಎಸ್‌ಐ ಹೇಗೆ ಸಹಕಾರ ನೀಡುತ್ತಿದೆ ಎಂಬ ಬಗ್ಗೆ ಆಘಾತಕಾರಿ ಮಾಹಿತಿ ಹೊರಹಾಕಿದ್ದಾನೆ.

ಐಎಸ್‌ ಐನಿಂದ ತರಬೇತಿ ಪಡೆದಿರುವ 200 ಉಗ್ರರು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ವಿವಿಧ ಲಾಂಚ್‌ ಪ್ಯಾಡ್‌ ಗಳಲ್ಲಿ ಕಾಯುತ್ತಿದ್ದಾರೆ. ಡಿಸೆಂಬರ್‌ ನಲ್ಲಿ ಭಾರೀ ಪ್ರಮಾಣದ ಹಿಮ ಸುರಿಯಲಿದ್ದು ಇದಕ್ಕೂ ಮುನ್ನವೇ ಭಾರತದೊಳಗೆ ನುಸುಳಲು ಕಾಯುತ್ತಿದ್ದಾರೆ ಎಂದು ಆತ ಹೇಳಿದ್ದಾನೆ. ಈ ಮಧ್ಯೆ ಬಾಬರ್‌ ನಿಂದ ಮತ್ತಷ್ಟು ಮಾಹಿತಿ ಕಲೆ ಹಾಕಲು ಎನ್‌ ಐಎ ವಿಚಾರಣೆ ನಡೆಸುತ್ತಿದೆ.

ಕೊನೆಗೂ ರಾಜಸ್ಥಾನ ಸಂಪುಟವಿಸ್ತರಣೆಗೆ ಕೈ ವರಿಷ್ಠ ಸಮ್ಮತಿ?
ಪಂಜಾಬ್‌ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಬಿಕ್ಕಟ್ಟು ರಾಜಸ್ಥಾನದಲ್ಲಿ ಉದ್ಭವವಾಗದಂತೆ ಮಾಡಲು ನವದೆಹಲಿಯಲ್ಲಿ ಬಿರುಸಿನ ಸಮಾಲೋಚನೆಗಳು ನಡೆದಿವೆ. ಸಿಎಂ ಅಶೋಕ್‌ ಗೆಹ್ಲಾಟ್‌ ಸಂಪುಟದಲ್ಲಿ ಶಾಸಕ ಸಚಿನ್‌ ಪೈಲಟ್‌ ಮತ್ತು ಅವರ ಬೆಂಬಲಿಗರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗಿದೆ. ಸಚಿನ್ ಪೈಲೆಟ್ ಅವರು ಪ್ರತ್ಯೇಕವಾಗಿ ಸೋನಿಯಾಗಾಂಧಿ, ಪ್ರಿಯಾಂಕಾ ವಾದ್ರಾ ಮತ್ತು ಕೆ.ಸಿ.ವೇಣುಗೋಪಾಲ್‌ ಅವರನ್ನು ಭೇಟಿಯಾಗಿದ್ದರು. ನಂತರ ಮಾತನಾಡಿದ ಸಿಎಂ ಗೆಹ್ಲಾಟ್‌ ಸಚಿವ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.