ಮಂಗಳೂರು : ಚಿಕಿತ್ಸೆಗೆಂದು ಹೋದ ವ್ಯಕ್ತಿ ಕಾರಿನೊಳಗೆ ಶವವಾಗಿ ಪತ್ತೆ
Team Udayavani, Nov 12, 2021, 3:18 PM IST
ಮಂಗಳೂರು : ಚಿಕಿತ್ಸೆಗೆ ಹೊಗುತ್ತೇನೆಂದು ಹೇಳಿ ನಿನ್ನೆ ಹೋಗಿದ್ದ ವ್ಯಕ್ತಿ ಕಾರಿನೊಳಗೆ ಶವವಾಗಿ ಪತ್ತೆಯಾದ ಘಟನೆ ಶುಕ್ರವಾರ ಕಂಕನಾಡಿಯಲ್ಲಿ ನಡೆದಿದೆ.
ಮೃತ ವ್ಯಕ್ತಿ ಮಣ್ಣಗುಡ್ಡೆಯ ಪ್ರಶಾಂತ್(44) ಎನ್ನುವವರಾಗಿದ್ದಾರೆ.
ವರದಿಗಳ ಪ್ರಕಾರ, ನಿನ್ನೆ ಚಿಕಿತ್ಸೆಗೆ ಹೋಗುವುದಾಗಿ ಹೇಳಿ ಪ್ರಶಾಂತ್ ಅವರದ್ದೇ ಕಾರಿನಲ್ಲಿ ಮನೆಯಿಂದ ಹೊರಟಿದ್ದರು. ಆದರೆ, ಮನೆಗೆ ಬಾರದೇ ಇದ್ದಾಗ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಮೊಬೈಲ್ ಲೊಕೇಷನ್ ಆಧರಿಸಿ ಪತ್ತೆ ಗೆ ಮುಂದಾಗಿದ್ದು,. ಆಗ ಕಂಕನಾಡಿಯ ಹೊಟೇಲ್ ವೊಂದರ ಬಳಿ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ.
ಕದ್ರಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ