ಶೌರ್ಯ ಪ್ರಶಸ್ತಿಗೆ ಆಯ್ಕೆ ಮಾಡಲು ಮನವಿ
Team Udayavani, Nov 13, 2021, 6:52 AM IST
ಸೊರಬ: ವಿದ್ಯುತ್ ಶಾಕ್ ತಗುಲಿದ್ದ ತನ್ನ ತಮ್ಮನನ್ನು ಪ್ರಾಣಾಪಾಯದಿಂದ ರಕ್ಷಿಸಿರುವ ತಾಲೂಕಿನ ಉರುಗನಹಳ್ಳಿ ಗ್ರಾಮದ ಬಾಲಕಿ ಪ್ರಾರ್ಥನಾಳನ್ನು ಶೌರ್ಯಪ್ರಶಸ್ತಿಗೆ ಆಯ್ಕೆ ಮಾಡುವಂತೆ ಆಗ್ರಹಿಸಿ ಜನ ಸಂಗ್ರಾಮ ಪರಿಷತ್, ಯುವ ಶಕ್ತಿ, ನಮ್ಮೂರ ಸಂಸ್ಥೆ ವತಿಯಿಂದ ಶುಕ್ರವಾರ ತಹಶೀಲ್ದಾರ್ ಶಿವಾನಂದ ರಾಣೆ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಶಾಲೆಯಲ್ಲಿ ಶಿಕ್ಷಕರು ವಿದ್ಯುತ್ಗೆ ಸಂಬಂಧಿಸಿ ಹೇಳಿಕೊಟ್ಟಿದ್ದನ್ನು ನೆನಪಲ್ಲಿಟ್ಟುಕೊಂಡು ಸಮಯಪ್ರಜ್ಞೆ ತೋರಿರುವ ಪ್ರಾರ್ಥನಾಳು ತಮ್ಮನ ಅಂಗಿಯ ಕಾಲರ್ ಹಿಡಿದೆಳೆದು ರಕ್ಷಿಸಿದ್ದಾಳೆ ಎಂದು ಸಂಘಟನೆಗಳ ಮುಖಂಡರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ
Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !