ಹಿಂದುತ್ವದ ಮೇಲೆ ದಾಳಿ; ತರೂರ್‌, ಅಯ್ಯರ್‌, ದಿಗ್ವಿಜಯ್‌ ಗೆ ರಾಹುಲ್‌ ಗಾಂಧಿಯೇ ಗುರು!

ಹಿಂದೂ ಎಂದ ಪದದಿಂದ ಎರವಲು ಪಡೆಯಲಾಗಿರುವ ಹಿಂದುತ್ವ ಏಕೆ, ಬೇರೆ ಹೆಸರನ್ನಿಡಬಹುದಲ್ಲವೇ

Team Udayavani, Nov 13, 2021, 11:24 AM IST

ಹಿಂದುತ್ವದ ಮೇಲೆ ದಾಳಿ; ತರೂರ್‌, ಅಯ್ಯರ್‌, ದಿಗ್ವಿಜಯ್‌ ಗೆ ರಾಹುಲ್‌ ಗಾಂಧಿಯೇ ಗುರು!

ನವದೆಹಲಿ: ಕಾಂಗ್ರೆಸಿಗರು ಪದೇ ಪದೆ ಹಿಂದುತ್ವದ ಮೇಲೆ ದಾಳಿ ನಡೆಸುತ್ತಿದ್ದಾರೆ. ಇದು ಸರಿಯಾದುದಲ್ಲ ಎಂದು ಬಿಜೆಪಿ ವಕ್ತಾರ ಸಂಭಿತ್‌ ಪಾತ್ರಾ ಆರೋಪಿ ಸಿದ್ದಾರೆ. ಸಿಖ್ಖರನ್ನು ಅಥವಾ ಮುಸ್ಲಿಮರನ್ನು ಹೊಡೆಯುವುದೇ ಹಿಂದುತ್ವ ಹಾಗೂ ಹಿಂದೂ ಧರ್ಮವೇ ಎಂದು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಟೀಕೆಗೆ ತಿರುಗೇಟು ನೀಡಿದ ಅವರು, ಮಾಜಿ ಸಚಿವ ಸಲ್ಮಾನ್‌ ಖುರ್ಷೀದ್‌ ಹಿಂದುತ್ವ ವನ್ನು ಬೊಕೊ ಹರಾಂ ಹಾಗೂ ಐಎಸ್‌ಐಎಸ್‌ ಉಗ್ರ ಸಂಘಟನೆಗಳಿಗೆ ಹೋಲಿಸುತ್ತಾರೆ.

ಇದನ್ನೂ ಓದಿ:ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧ : ಜೆಡಿಎಸ್ ಗೆ ಬಿಜೆಪಿ ಟಾಂಗ್

ಶಶಿ ತರೂರ್‌ ಹಿಂದೂ ತಾಲಿಬಾನ್‌ ಎನ್ನುತ್ತಾರೆ. ದಿಗ್ವಿಜಯ್‌ ಸಿಂಗ್‌, ಮಣಿ ಶಂಕರ್‌ ಅಯ್ಯರ್‌ರವರಂಥವರು ಕೇಸರಿ ಉಗ್ರವಾದ ಎನ್ನುತ್ತಾರೆ. ಇವರೆಲ್ಲರಿಗೂ ರಾಹುಲ್‌ ಗಾಂಧಿಯವರೇ ಗುರುವಾಗಿದ್ದಾರೆ ಎಂದಿದ್ದಾರೆ.

ಇದಕ್ಕೂ ಮೊದಲು ವಾರ್ಧಾದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್‌ “ಸಿಖ್ಖರನ್ನು ಅಥವಾ ಮುಸ್ಲಿಮರು ಹೊಡೆಯುದೇ ಹಿಂದುತ್ವ ಹಾಗೂ ಹಿಂದೂ ಧರ್ಮವೇ? ಹಿಂಸೆಯೇ ಹಿಂದುತ್ವ ಎಂದು ಯಾವ ಪುಸ್ತಕದಲ್ಲಿ ಬರೆದಿದೆ? ನಾನಂತೂ ಎಲ್ಲೂ ನೋಡಿಲ್ಲ. ನಾನು ಉಪನಿಷತ್‌ಗಳನ್ನು ಓದಿದ್ದೇನೆ. ಅಲ್ಲಿಯೂ ಈ ಕುರಿತ ಮಾಹಿತಿ ಇಲ್ಲ’ ಎಂದು ಹೇಳಿದ್ದರು.

ಅವರು, ಹಿಂದುತ್ವ ಹೆಸರಿನಲ್ಲಿ ಇಂದು ಹಿಂಸೆಗಳು ನಡೆಯುತ್ತಿವೆ. ಹಿಂಸಾ ಮನೋ ಧರ್ಮಕ್ಕೆ ಹಿಂದೂ ಎಂದ ಪದದಿಂದ ಎರವಲು ಪಡೆಯಲಾಗಿರುವ ಹಿಂದುತ್ವ ಏಕೆ, ಬೇರೆ ಹೆಸರನ್ನಿಡಬಹುದಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಶೀಘ್ರವೇ ಶಾಶ್ವತ ಆಯೋಗ: ಕೇಂದ್ರ
ಸೇನೆಯಲ್ಲಿ ಸೇವೆ ಸಲ್ಲಿಸುವ ಮಹಿಳಾ ಅಧಿಕಾರಿಗಳ ಆಡಳಿತಾತ್ಮಕ ಅಹವಾಲುಗಳನ್ನು ಆಲಿಸುವ ಸಲುವಾಗಿ ಶಾಶ್ವತ ಆಯೋಗವನ್ನು ಸದ್ಯದಲ್ಲೇ ಅಸ್ತಿತ್ವಕ್ಕೆ
ತರಲಾಗುವುದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿರುವ ವರದಿಯಲ್ಲಿ ಈ ಅಂಶವನ್ನು ಕೇಂದ್ರ ಸರ್ಕಾರ ಅರಿಕೆ ಮಾಡಿದೆ. ಈ ಕುರಿತಂತೆ 10 ದಿನಗಳೊಳಗಾಗಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದೂ ಹೇಳಿದೆ.

ಟಾಪ್ ನ್ಯೂಸ್

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.