ಸಿನಿಪ್ರಿಯರಿಗೆ ರಸದೌತಣ: ಡಿಸೆಂಬರ್ ನಲ್ಲಿ ತೆರೆಗೆ ಬರುತ್ತಿದೆ ಸಾಲು ಸಾಲು ಚಿತ್ರಗಳು


Team Udayavani, Nov 13, 2021, 3:12 PM IST

ಸಿನಿಪ್ರಿಯರಿಗೆ ರಸದೌತಣ: ಡಿಸೆಂಬರ್ ನಲ್ಲಿ ತೆರೆಗೆ ಬರುತ್ತಿದೆ ಸಾಲು ಸಾಲು ಚಿತ್ರಗಳು

ಕೋವಿಡ್ ಲಾಕ್ ಡೌನ್ ತೆರವಾದ ಬಳಿಕ ಚಿತ್ರರಂಗ ಇದೀಗ ನಿಧಾನವಾಗಿ ರಂಗೇರುತ್ತಿದೆ. ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಯಾದ ಸ್ಟಾರ್ ಚಿತ್ರಗಳಾದ ಸಲಗ, ಕೋಟಿಗೊಬ್ಬ 3, ಭಜರಂಗಿ 2 ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರದತ್ತ ಕರೆದುಕೊಂಡು ಬರುವಲ್ಲಿ ಸಫಲವಾಗಿದೆ. ಈ ವಾರ ತೆರೆಕಂಡ ಪ್ರೇಮಂ ಪೂಜ್ಯಂ ಚಿತ್ರ ಕೂಡಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಡಿಸೆಂಬರ್ ತಿಂಗಳಿನಲ್ಲಿ ಹಲವಾರು ಚಿತ್ರಗಳು ಬೆಳ್ಳಿಪರದೆಗೆ ಅಪ್ಪಳಿಸಲು ಕಾಯುತ್ತಿದೆ. ಸಿನಿ ಪ್ರಿಯರಿಗಂತೂ ಡಿಸೆಂಬರ್ ನಲ್ಲಿ ಹಬ್ಬವೇ ಸರಿ. ಸ್ಯಾಂಡಲ್ ವುಡ್, ಟಾಲಿವುಡ್, ಬಾಲಿವುಡ್ ಸೇರಿ ಹಲವು ಭಾಷೆಯ ದೊಡ್ಡ ಚಿತ್ರಗಳು ಡಿಸೆಂಬರ್ ನಲ್ಲಿ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ:‘ಟಾಮ್‌ ಅಂಡ್‌ ಜೆರ್ರಿ’ ಚಿತ್ರ ವಿಮರ್ಶೆ: ಆಟದ ನಡುವೆ ಜೀವನ ಪಾಠ

ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರ ಡಿ.3ರಂದು ಬಿಡುಗಡೆಯಾಗುತ್ತಿದೆ. ಸಿಂಪಲ್ ಸುನಿ ನಿರ್ದೇಶನದ, ಶರಣ್ ಅಭಿನಯದ ‘ಅವತಾರ್ ಪುರುಷ’ ಚಿತ್ರ ಡಿ.10ರಂದು ರಿಲೀಸ್ ಆಗುತ್ತಿದೆ. ಡಿ.24ರಂದು ಡಾಲಿ ಧನಂಜಯ್ ರ ‘ಬಡವ ರಾಸ್ಕಲ್’ ಚಿತ್ರ ಮತ್ತು ಡಿ.31ರಂದು ರಕ್ಷಿತ್ ಶೆಟ್ಟಿ ಅವರ ‘ಚಾರ್ಲಿ 777’ ಚಿತ್ರ ತೆರೆಗೆ ಬರುತ್ತಿದೆ.

ಬಾಲಿವುಡ್ ನಲ್ಲೂ ಹಲವು ಚಿತ್ರಗಳು ಬಿಡುಗಡೆಗೆ ಸಾಲುಕಟ್ಟಿ ನಿಂತಿದೆ. ಪ್ರಮುಖವಾಗಿ ಆಯುಷ್ಮಾನ್ ಖುರಾನಾ ನಟಿಸಿರುವ ‘ಚಂಡೀಗಡ್ ಕರೆ ಆಶಿಕಿ’ ಚಿತ್ರ ಡಿ.10 ರಂದು ತೆರೆಗೆ ಬರುತ್ತಿದ್ದರೆ, ರಣವೀರ್ ಸಿಂಗ್ ಅವರ’83’ ಚಿತ್ರ ಡಿ.24ರಂದು ತೆರೆ ಕಾಣುತ್ತಿದೆ. ಶಹೀದ್ ಕಪೂರ್ ಅಭಿನಯದ ‘ಜೆರ್ಸಿ’ ಚಿತ್ರ ಡಿ.31ರಂದು ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.